![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 23, 2020, 8:29 AM IST
ಅ್ಯಕ್ರೊಮೊಟಾಪ್ಸಿಯಾ (Achromatopsia) ನ್ಯೂನತೆ ಮತ್ತು ಹಲವು ಸಾವು-ನೋವುಗಳಿಗೆ ಇಂದಿಗೂ ಸಾಕ್ಷಿಯಾಗಿರುವ ಮಾಫಿಯಾದ ವಿಭಿನ್ನ ಕಥಾಹಂದರ ಹೊಂದಿರುವ, ನೈಜ ಘಟನೆಗಳ ಕುರಿತಾದ ವಿನೂತನ ಜಾನರ್ “ಮೇಲೊಬ್ಬ ಮಾಯಾವಿʼ ಚಿತ್ರವನ್ನು ಸೆನ್ಸಾರ್ ಮಂಡಳಿ ಯಾವುದೇ ಕಟ್ ಮತ್ತು ಸೌಂಡ್ ಮ್ಯೂಟ್ ಸಹ ನೀಡದೆ “ಎ’ ಪ್ರಮಾಣಪತ್ರ ನೀಡಿದೆ.
ಸಿನಿಮಾ ಪತ್ರಕರ್ತ ಬಿ.ನವೀನ್ ಕೃಷ್ಣ ಕಥೆ ಬರೆದು ಮೊದಲ ಬಾರಿಗೆ ನಿರ್ದೇಶನ ಮಾಡಿದ್ದಾರೆ. ಚಿತ್ರಕ್ಕೆ ಕದ್ರಿ ಮಣಿಕಾಂತ್ ಅವರ ಸಂಗೀತವಿದ್ದು, ಕೆ.ಗಿರೀಶ್ ಕುಮಾರ್ ಸಂಕಲನ, ದೀಪಿತ್ ಕ್ಯಾಮೆರಾ ಕೈಚಳಕ, ಮತ್ತು ರಾಮು ನೃತ್ಯವಿದೆ. ಇನ್ನು ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಚಿತ್ರದ ನಾಯಕನಾಗಿದ್ದು, ಅನನ್ಯ ಶೆಟ್ಟಿ ನಾಯಕಿಯಾಗಿ ನಟಿಸಿದ್ದಾರೆ.
ಅಲ್ಲದೇ ಪತ್ರಕರ್ತ, ಚಿಂತಕ, ಚಕ್ರವರ್ತಿಚಂದ್ರಚೂಡ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುವುದರ ಜೊತೆಗೆ ಚಿತ್ರಕ್ಕೆ ಚಿತ್ರಕಥೆ,ಸಾಹಿತ್ಯ,ಸಂಭಾಷಣೆ ಬರೆದಿದ್ದಾರೆ. ಉಳಿದಂತೆ ಕೃಷ್ಣಮೂರ್ತಿಕವತ್ತಾರ್, ಎಂ.ಕೆ.ಮಠ, ಬೆನಕ ನಂಜಪ್ಪ, ನವೀನ್ಕು ಮಾರ್, ಲಕ್ಷೀಅರ್ಪಣ್, ಪವಿತ್ರಾ ಜಯರಾಮ್, ಮುಖೇಶ್ ಮುಂತಾದವರ ತಾರಾಬಳಗವಿದೆ ನಟಿಸಿದ್ದಾರೆ. ಪುತ್ತೂರು ಭರತ್ ಮತ್ತು ತನ್ವಿ ಅಮಿನ್ ಕೊಲ್ಯ ಜಂಟಿಯಾಗಿ ಶ್ರೀಕಟೀಲ್ ಸಿನಿಮಾಸ್ ಮೂಲಕ ಚಿತ್ರ ನಿರ್ಮಿಸಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.