ಪೊಲೀಸರ ವಿರುದ್ಧ ಸಂಸದೆ ನವನೀತ್ ದೂರು ಹಿನ್ನೆಲೆ ಈ ಕ್ರಮ: ಮಹಾ ವರದಿ ಕೇಳಿದ ಕೇಂದ್ರ
Team Udayavani, Apr 27, 2022, 8:10 AM IST
ಮುಂಬಯಿ: ಸಿಎಂ ಉದ್ಧವ್ ಠಾಕ್ರೆ ನಿವಾಸದ ಮುಂದೆ ಹನುಮಾನ್ ಚಾಲೀಸಾ ಪಠನ ಮಾಡುವುದಾಗಿ ಘೋಷಿಸಿ ಬಂಧಿತರಾಗಿರುವ ಸಂಸದೆ ನವನೀತ್ ರಾಣಾ ಪೊಲೀಸರ ವಿರುದ್ಧ ಮಾಡಿರುವ ಆರೋಪಗಳಿಗೆ ಸಂಬಂಧಿಸಿ ಕೇಂದ್ರ ಗೃಹ ಇಲಾಖೆ ಮಂಗಳವಾರ ಮಹಾರಾಷ್ಟ್ರ ಸರಕಾರದಿಂದ ವರದಿ ಕೇಳಿದೆ.
ಪೊಲೀಸರು ನನ್ನನ್ನು ಅಮಾ ನವೀಯವಾಗಿ ನಡೆಸಿ ಕೊಳ್ಳುತ್ತಿ ದ್ದಾರೆ, ಕುಡಿಯಲು ನೀರೂ ಕೊಡುತ್ತಿಲ್ಲ ಎಂದು ನವನೀತ್ ಆರೋಪಿಸಿದ್ದರು.
ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಇಲಾಖೆಯು, ಈ ಆರೋಪಗಳಿಗೆ ಸಂಬಂಧಿಸಿ ವರದಿ ನೀಡುವಂತೆ ಸರಕಾರಕ್ಕೆ ಸೂಚನೆ ನೀಡಿದೆ.
ಪೊಲೀಸರಿಂದ ವೀಡಿಯೋ
ನವನೀತ್ ಆರೋಪದ ಬೆನ್ನಲ್ಲೇ ಮುಂಬಯಿ ಪೊಲೀಸ್ ಆಯುಕ್ತ ಸಂಜಯ್ ಪಾಂಡೆ ಅವರು ಮಂಗಳವಾರ ವೀಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ನವನೀತ್ ಚಹಾ ಸೇವಿಸುತ್ತಿರುವ ದೃಶ್ಯವಿದೆ. ಈ ವೀಡಿಯೋ ಪೋಸ್ಟ್ ಮಾಡಿರುವ ಆಯುಕ್ತರು, “ನಾವು ಇನ್ನೂ ಏನಾದರೂ ಹೇಳಲು ಬಾಕಿಯಿದೆಯೇ?’ ಎಂದು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Edible oil; ದಾಸ್ತಾನಿದ್ದರೂ ಖಾದ್ಯ ತೈಲ ಬೆಲೆ ಏರಿಸಿದ್ದೇಕೆ: ಸರಕಾರ ಪ್ರಶ್ನೆ
Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ
AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.