ರಿಯಾಯಿತಿ ಬೆಲೆಗೆ ಶೇರು ಮಾರಾಟ ಮಾಡುವುದಾಗಿ ಲಕ್ಷಾಂತರ ರೂ. ವಂಚನೆ


Team Udayavani, Jun 18, 2024, 9:48 PM IST

ರಿಯಾಯಿತಿ ಬೆಲೆಗೆ ಶೇರು ಮಾರಾಟ ಮಾಡುವುದಾಗಿ ಲಕ್ಷಾಂತರ ರೂ. ವಂಚನೆ

ಪುಂಜಾಲಕಟ್ಟೆ: ರಿಯಾಯಿತಿ ಬೆಲೆಗೆ ಶೇರು ಮಾರಾಟ ಮಾಡುವುದಾಗಿ ನಂಬಿಸಿ ವ್ಯಕ್ತಿಯೋರ್ವರಿಗೆ ಲಕ್ಷಾಂತರ ರೂಪಾಯಿ ವಂಚಿಸಿದ ಬಗ್ಗೆ ಪುಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

2024ರ ಮಾರ್ಚ್‌ ತಿಂಗಳ 23ರಂದು ತನ್ನ ವಾಟ್ಸಪ್‌ ಖಾತೆಗೆ ಅಲಿಸ್‌ -ಎಲ್‌ಆರ್‌ಸಿ ಎಂಬ ವಾಟ್ಸಪ್‌ ಗ್ರೂಪ್‌ ಲಿಂಕ್‌ ಬಂದಿತ್ತು. ಆ ಗ್ರೂಪಿಗೆ ಸೇರಿದ ಬಳಿಕ ಡಿಸ್ಕೌಂಟ್‌ ಬೆಲೆಗೆ ಷೇರುಗಳನ್ನು ಮಾರಾಟ ಮಾಡುವುದಾಗಿ ಪದೇಪದೆ ಸಂದೇಶ ಬರುತ್ತಿತ್ತು. ಇದನ್ನು ನಂಬಿ ತಾನು ಕಂಪೆನಿಯ ಖಾತೆಯಲ್ಲಿ ಹೂಡಿಕೆ ಮಾಡುವ ಸಲುವಾಗಿ ತನ್ನ ಬ್ಯಾಂಕ್‌ ಖಾತೆಗಳಿಂದ ಆರೋಪಿಗಳು ನೀಡಿದ ಬ್ಯಾಂಕ್‌ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 17.57 ಲಕ್ಷ ರೂಪಾಯಿಯನ್ನು ವರ್ಗಾಯಿಸಿರುತ್ತೇನೆ ಎಂದು ಮೋಸ ಹೋದವರು ದೂರಿನಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

CM,DCM ಬಗ್ಗೆ ಪದೇ ಪದೆ ಹೇಳಿಕೆ ಬೇಡ ; ಮೀರಿದರೆ ಶಿಸ್ತು ಕ್ರಮ: ಡಿಕೆಶಿ

CM,DCM ಬಗ್ಗೆ ಪದೇ ಪದೆ ಹೇಳಿಕೆ ಬೇಡ ; ಮೀರಿದರೆ ಶಿಸ್ತು ಕ್ರಮ: ಡಿಕೆಶಿ

Jaishankar

SCO ಶೃಂಗಕ್ಕೆ ಪ್ರಧಾನಿ ಬದಲಿಗೆ ಸಚಿವ ಜೈಶಂಕರ್‌

Sullia ವಿದೇಶದಿಂದ ಬರಲು ಯುವಕನಿಗೆ ನೆರವಾದ ಸಂಸದ ಬ್ರಿಜೇಶ್‌ ಚೌಟ

Sullia ವಿದೇಶದಿಂದ ಬರಲು ಯುವಕನಿಗೆ ನೆರವಾದ ಸಂಸದ ಬ್ರಿಜೇಶ್‌ ಚೌಟ

Udupi “ದೊಡ್ಡ ಸಾಮಗರ ನಾಲ್ಮೊಗ’ ಗ್ರಂಥ ಲೋಕಾರ್ಪಣೆ

Udupi “ದೊಡ್ಡ ಸಾಮಗರ ನಾಲ್ಮೊಗ’ ಗ್ರಂಥ ಲೋಕಾರ್ಪಣೆ

Student ಇನ್‌ಸ್ಪಾಯರ್‌ ಅವಾರ್ಡ್‌ ಸ್ಪರ್ಧೆ: ಕಾರ್ಕಳದ ಮೂವರು ರಾಷ್ಟ್ರಮಟ್ಟಕ್ಕೆ

Student ಇನ್‌ಸ್ಪಾಯರ್‌ ಅವಾರ್ಡ್‌ ಸ್ಪರ್ಧೆ: ಕಾರ್ಕಳದ ಮೂವರು ರಾಷ್ಟ್ರಮಟ್ಟಕ್ಕೆ

ತೀವ್ರವಾಗಿ ಉದುರುತ್ತಿದೆ ಎಳೆ ಅಡಿಕೆ

ತೀವ್ರವಾಗಿ ಉದುರುತ್ತಿದೆ ಎಳೆ ಅಡಿಕೆ; ಕೃಷಿಕರಲ್ಲಿ ಆತಂಕ

Lokayukta ಭೂ ಮಾಪನ ಅಧಿಕಾರಿ, ಸರ್ವೇಯರ್‌ ಮನೆ, ಕಚೇರಿಗೆ ಲೋಕಾಯುಕ್ತ ಶೋಧ

Lokayukta ಭೂ ಮಾಪನ ಅಧಿಕಾರಿ, ಸರ್ವೇಯರ್‌ ಮನೆ, ಕಚೇರಿಗೆ ಲೋಕಾಯುಕ್ತ ಶೋಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia ವಿದೇಶದಿಂದ ಬರಲು ಯುವಕನಿಗೆ ನೆರವಾದ ಸಂಸದ ಬ್ರಿಜೇಶ್‌ ಚೌಟ

Sullia ವಿದೇಶದಿಂದ ಬರಲು ಯುವಕನಿಗೆ ನೆರವಾದ ಸಂಸದ ಬ್ರಿಜೇಶ್‌ ಚೌಟ

ತೀವ್ರವಾಗಿ ಉದುರುತ್ತಿದೆ ಎಳೆ ಅಡಿಕೆ

ತೀವ್ರವಾಗಿ ಉದುರುತ್ತಿದೆ ಎಳೆ ಅಡಿಕೆ; ಕೃಷಿಕರಲ್ಲಿ ಆತಂಕ

Patla Betta; ಅರಣ್ಯದ ರಸ್ತೆ ಬಗ್ಗೆ ವರದಿ ಕೇಳಿದ ಸಚಿವ ಈಶ್ವರ ಖಂಡ್ರೆ

Patla Betta; ಅರಣ್ಯದ ರಸ್ತೆ ಬಗ್ಗೆ ವರದಿ ಕೇಳಿದ ಸಚಿವ ಈಶ್ವರ ಖಂಡ್ರೆ

Uppinangady ಸರಣಿ ಅಪಘಾತ: ಎರಡು ಬಸ್‌, ಟೆಂಪೋ ಢಿಕ್ಕಿ

Uppinangady ಸರಣಿ ಅಪಘಾತ: ಎರಡು ಬಸ್‌, ಟೆಂಪೋ ಢಿಕ್ಕಿ

Sullia ಪಂಜ: ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ

Sullia ಪಂಜ: ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿಯ ರಕ್ಷಣೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

CM,DCM ಬಗ್ಗೆ ಪದೇ ಪದೆ ಹೇಳಿಕೆ ಬೇಡ ; ಮೀರಿದರೆ ಶಿಸ್ತು ಕ್ರಮ: ಡಿಕೆಶಿ

CM,DCM ಬಗ್ಗೆ ಪದೇ ಪದೆ ಹೇಳಿಕೆ ಬೇಡ ; ಮೀರಿದರೆ ಶಿಸ್ತು ಕ್ರಮ: ಡಿಕೆಶಿ

1-ddddd

Delhi ಮುಂಗಾರಿನ ಅಬ್ಬರ: ಮೃತರ ಸಂಖ್ಯೆ 14ಕ್ಕೆ ಏರಿಕೆ

Jaishankar

SCO ಶೃಂಗಕ್ಕೆ ಪ್ರಧಾನಿ ಬದಲಿಗೆ ಸಚಿವ ಜೈಶಂಕರ್‌

Sullia ವಿದೇಶದಿಂದ ಬರಲು ಯುವಕನಿಗೆ ನೆರವಾದ ಸಂಸದ ಬ್ರಿಜೇಶ್‌ ಚೌಟ

Sullia ವಿದೇಶದಿಂದ ಬರಲು ಯುವಕನಿಗೆ ನೆರವಾದ ಸಂಸದ ಬ್ರಿಜೇಶ್‌ ಚೌಟ

J-P-Nadda

BJP ಅಧ್ಯಕ್ಷ: ಮತ್ತೆ ನಡ್ಡಾ ಅವಧಿ ವಿಸ್ತರಣೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.