Pakistan: ರಾಜತಾಂತ್ರಿಕ ಮಾಹಿತಿ ದುರುಪಯೋಗ: ತಪ್ಪೊಪ್ಪಿಕೊಂಡ ಇಮ್ರಾನ್‌ ಖಾನ್‌

- ಜೈಲಿನಲ್ಲಿ ವಿಚಾರಣೆ ವೇಳೆ ಬಾಯಿಬಿಟ್ಟ ಪಾಕ್‌ ಮಾಜಿ ಪ್ರಧಾನಿ

Team Udayavani, Aug 27, 2023, 9:53 PM IST

IMRAN KHAN

ಇಸ್ಲಾಮಾಬಾದ್‌: ಅಧಿಕಾರದಲ್ಲಿ ಇರುವ ಸಂದರ್ಭದಲ್ಲಿ ಅತ್ಯಂತ ರಹಸ್ಯ ರಾಜತಾಂತ್ರಿಕ ಮಾಹಿತಿಯನ್ನು ದುರುಪಯೋಗ ಮಾಡಿಕೊಂಡಿರುವುದನ್ನು ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ ಒಪ್ಪಿಕೊಂಡಿದ್ದಾರೆ. ಸದ್ಯ ಅವರನ್ನು ಇರಿಸಲಾಗಿರುವ ಅಟ್ಟೋಕ್‌ ಜೈಲಿನಲ್ಲಿ ಪಾಕಿಸ್ತಾನ ಸರ್ಕಾರ ನೇಮಿಸಿದ ತನಿಖಾ ತಂಡ ಅವರನ್ನು ವಿಚಾರಣೆ ನಡೆಸಿದ ಸಂದರ್ಭದಲ್ಲಿ ಈ ಅಂಶ ಬಯಲಾಗಿದೆ ಎಂದು ಆ ದೇಶದ ಮಾಧ್ಯಮಗಳು ವರದಿ ಮಾಡಿವೆ.

2022ರ ಏಪ್ರಿಲ್‌ನಲ್ಲಿ ನಡೆದಿದ್ದ ರ್ಯಾಲಿಯಲ್ಲಿ ಅವರು ಈ ದಾಖಲೆಯನ್ನು ಸಾರ್ವಜನಿಕವಾಗಿ ಪ್ರದರ್ಶಿಸಿದ್ದರು ಎಂದು ಆರೋಪಿಸಲಾಗಿತ್ತು. ಆದರೆ ತನಿಖೆಯ ವೇಳೆ ಅದನ್ನು ಪ್ರದರ್ಶಿಸಿದ್ದನ್ನು ಒಪ್ಪಿಕೊಳ್ಳಲಿಲ್ಲ. ಅಲ್ಲಿ ಪ್ರದರ್ಶನ ಮಾಡಿದ್ದು ಸಚಿವ ಸಂಪುಟದ ಟಿಪ್ಪಣಿ ಎಂದು ಹೇಳಿದ್ದರು. ಆದರೆ, ಮಾತನಾಡುವ ಸಂದರ್ಭದಲ್ಲಿ ಅಮೆರಿಕ ಸರ್ಕಾರ ತಮ್ಮನ್ನು ಪ್ರಧಾನಮಂತ್ರಿ ಹುದ್ದೆಯಿಂದ ಪದಚ್ಯುತಗೊಳಿಸಲು ಮುಂದಾಗಿದೆ. ಅದಕ್ಕೆ ಸೂಕ್ತ ದಾಖಲೆಗಳು ಇವೆ ಎಂದು ಆ ಸಂದರ್ಭದಲ್ಲಿ ಇಮ್ರಾನ್‌ ಖಾನ್‌ ಆರೋಪ ಮಾಡಿದ್ದರು. ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಸೆರೆಮನೆ ಶಿಕ್ಷೆ ಅನುಭವಿಸುತ್ತಿರುವ ಇಮ್ರಾನ್‌ ವಿರುದ್ಧ ಅಧಿಕೃತ ರಹಸ್ಯ ಕಾಯ್ದೆ ಉಲ್ಲಂಘನೆ ಆರೋಪದಡಿಯಲ್ಲಿ ಕೇಸು ದಾಖಲಾಗಿರುವಂತೆಯೇ ಶನಿವಾರ ಅವರ ವಿಚಾರಣೆಯನ್ನು ಫೆಡರಲ್‌ ಇನ್ವೆಸ್ಟಿಗೇಷನ್‌ ಏಜೆನ್ಸಿ ನಡೆಸಿತ್ತು.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಾಂಗ ಖಾತೆ ಮಾಜಿ ಸಚಿವ ಶಾ ಮೆಹಮೂದ್‌ ಖುರೇಷಿ ವಿರುದ್ಧವೂ ಕೇಸು ದಾಖಲಾಗಿದ್ದು, ಆ.19ರಂದು ಬಂಧಿಸಲಾಗಿದೆ.

 

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

1-trew

Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..

Hashem

Hashem Safieddine: ಹಿಜ್ಬುಲ್ಲಾ ಉತ್ತರಾಧಿಕಾರಿಯನ್ನು ಹೊಡೆದುರುಳಿಸಿತಾ ಇಸ್ರೇಲ್?

Zakir Naik

Hindu ಸಂತರು ಗೋ ಮಾಂಸ ತಿನ್ನುತ್ತಾರೆ: ಪಾಕಿಸ್ಥಾನದಲ್ಲಿ ಝಾಕಿರ್‌ ನಾಯ್ಕ

1-weqwe

Strikes again; ಲೆಬನಾನ್‌,ಗಾಜಾ ಮೇಲೆ ಮತ್ತೆ ಮುಗಿಬಿದ್ದ ಇಸ್ರೇಲ್‌:40ಕ್ಕೂ ಹೆಚ್ಚು ಸಾ*ವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.