Rainy Season: ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಆರ್.ವಿ.ದೇಶಪಾಂಡೆ


Team Udayavani, Jun 3, 2023, 1:21 PM IST

Rainy Season: ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ ಆರ್.ವಿ.ದೇಶಪಾಂಡೆ

ದಾಂಡೇಲಿ : ನಗರ ಸಭೆಯ ಸಭಾಭವನದಲ್ಲಿ ಶಾಸಕರಾದ ಆರ್.ವಿ.ದೇಶಪಾಂಡೆಯವರು ಅಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ ನಡೆಸಿದರು.

ಮಳೆಗಾಲ ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಕೈಗೊಳ್ಳಬೇಕಾದ ಪೂರ್ವಭಾವಿ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅಗತ್ಯ ಮಾರ್ಗದರ್ಶನವನ್ನು ಆರ್.ವಿ.ದೇಶಪಾಂಡೆಯವರು ನೀಡಿದರು.

ನಗರ ಸಭೆಯ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಸಿದ ಅವರು ನಗರದಲ್ಲಿ ಸ್ವಚ್ಚತೆಗೆ ಹೆಚ್ಚಿನ ಆಧ್ಯತೆ ನೀಡಬೇಕೆಂದು ಸಲಹೆ ನೀಡಿದರು.

ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣವೆ ಸ್ಪಂದಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಗಮನ ಹರಿಸಬೇಕೆಂದು ಇದೇ ಸಂದರ್ಭದಲ್ಲಿ ಕರೆ ನೀಡಿದರು.

ಈ ಸಂದರ್ಭದಲ್ಲಿ ಸಹಾಯಕ ಆಯುಕ್ತೆ ಜಯಲಕ್ಷ್ಮೀ ರಾಯಕೋಡ, ತಹಶೀಲ್ದಾರ್ ಅಶೋಕ್ ಶಿಗ್ಗಾವಿ, ಪೌರಾಯುಕ್ತರಾದ ಆರ್.ಎಸ್.ಪವಾರ್ ಹಾಗೂ ನಗರ ಸಭೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Belagavi; Three teams formed to investigate microfinance loan fraud case: Satish Jarkiholi

Belagavi; ಮೈಕ್ರೋಫೈನಾನ್ಸ್‌ ಸಾಲ ಮೋಸ ಪ್ರಕರಣ ತನಿಖೆಗೆ ಮೂರು ತಂಡ ರಚನೆ: ಸತೀಶ ಜಾರಕಿಹೊಳಿ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Year Ender: 2024ರಲ್ಲಿ ಬಣ್ಣದ ಲೋಕದಿಂದ ದೂರ ಉಳಿದ ಬಿಟೌನ್‌ ಸ್ಟಾರ್ ಗಳಿವರು

Year Ender: 2024ರಲ್ಲಿ ಬಣ್ಣದ ಲೋಕದಿಂದ ದೂರ ಉಳಿದ ಬಿಟೌನ್‌ ಸ್ಟಾರ್ ಗಳಿವರು

ರಾಜ್ಯದ ಜನರಲ್ಲಿ ಕ್ಷಮೆಯಾಚಿಸುತ್ತೇನೆ… ಮಣಿಪುರ ಹಿಂಸಾಚಾರದ ಕುರಿತು ಸಿಎಂ ಬಿರೇನ್ ಸಿಂಗ್

ರಾಜ್ಯದ ಜನರಲ್ಲಿ ಕ್ಷಮೆಯಾಚಿಸುತ್ತೇನೆ… ಮಣಿಪುರ ಹಿಂಸಾಚಾರದ ಕುರಿತು ಸಿಎಂ ಬಿರೇನ್ ಸಿಂಗ್

6-honnavara

Honnavar: ಮೂವರು ಯುವಕರ ಬಲಿ ತೆಗೆದುಕೊಂಡ ಭೀಕರ ರಸ್ತೆ ಅಪಘಾತ

Sherr Kannada Movie: ಘರ್ಜಿಸಲು ಬಂದ ಶೇರ್‌

Sherr Kannada Movie: ಘರ್ಜಿಸಲು ಬಂದ ಶೇರ್‌

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-honnavara

Honnavar: ಮೂವರು ಯುವಕರ ಬಲಿ ತೆಗೆದುಕೊಂಡ ಭೀಕರ ರಸ್ತೆ ಅಪಘಾತ

5-1

Mundgod: ಹಾವು ಕಡಿದು ಅಂಗನವಾಡಿ ಬಾಲಕಿ ಸಾವು

1-up

Dandeli; ಕುಸಿದು ಬಿದ್ದು ಯುಪಿ ಮೂಲದ ಯುವಕ ಸಾ*ವು

16-yellapura

Yellapura: ಬಸ್‌- ಬೈಕ್‌ ಡಿಕ್ಕಿ; ಟಯರ್‌ ತಲೆ ಮೇಲೆ ಹರಿದು ಇಬ್ಬರು ಸ್ಥಳದಲ್ಲೇ ಮೃತ್ಯು

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

ಬೆಳೆವಿಮೆ ಸಿಗದೆ ಕೃಷಿಕರ ಪರದಾಟ: ಅಡಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi; Three teams formed to investigate microfinance loan fraud case: Satish Jarkiholi

Belagavi; ಮೈಕ್ರೋಫೈನಾನ್ಸ್‌ ಸಾಲ ಮೋಸ ಪ್ರಕರಣ ತನಿಖೆಗೆ ಮೂರು ತಂಡ ರಚನೆ: ಸತೀಶ ಜಾರಕಿಹೊಳಿ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

Bandipur: ಸಫಾರಿ ವೇಳೆ ನಾಲ್ಕು ಮರಿ ಜೊತೆ ತಾಯಿ ಹುಲಿ ದರ್ಶನ

7-thirthahalli

Thirthahalli: ಅದ್ಧೂರಿಯಾಗಿ ನಡೆದ ಎಳ್ಳಮಾವಾಸ್ಯೆ ರಥೋತ್ಸವ

Year Ender: 2024ರಲ್ಲಿ ಬಣ್ಣದ ಲೋಕದಿಂದ ದೂರ ಉಳಿದ ಬಿಟೌನ್‌ ಸ್ಟಾರ್ ಗಳಿವರು

Year Ender: 2024ರಲ್ಲಿ ಬಣ್ಣದ ಲೋಕದಿಂದ ದೂರ ಉಳಿದ ಬಿಟೌನ್‌ ಸ್ಟಾರ್ ಗಳಿವರು

Manada Kadalu Movie: ಮನದ ಕಡಲಲಿ ಹೂ ದುಂಬಿ

Manada Kadalu Movie: ಮನದ ಕಡಲಲಿ ಹೂ ದುಂಬಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.