ಮೂಡುಬಿದಿರೆ: ಸುಂಟರಗಾಳಿ, ಮನೆಗಳಿಗೆ ಹಾನಿ, ನಷ್ಟ


Team Udayavani, Apr 20, 2020, 5:50 AM IST

ಮೂಡುಬಿದಿರೆ: ಸುಂಟರಗಾಳಿ, ಮನೆಗಳಿಗೆ ಹಾನಿ, ನಷ್ಟ

ಮೂಡುಬಿದಿರೆ: ರವಿವಾರ ಸಂಜೆ ಮೂಡುಬಿದಿರೆ ಹಾಗೂ ಪರಿಸರದಲ್ಲಿ ಎದ್ದ ಸುಂಟರಗಾಳಿಯಿಂದ 25ಕ್ಕೂ ಅಧಿಕ ಮನೆಗಳ ಸೂರು ಹಾರಿಹೋಗಿದ್ದು ಅಡಿಕೆ, ರಬ್ಬರ್‌ ತೋಟಗಳಿಗೂ ಹಾನಿಯಾಗಿದೆ. ಕಲ್ಲಬೆಟ್ಟು ಪರಿಸರದಲ್ಲಿ ಆಲಿಕಲ್ಲು ಮಳೆಯಾಗಿದೆ.

ಹೊಸಬೆಟ್ಟು ಗ್ರಾ.ಪಂ. ವ್ಯಾಪ್ತಿಯ ಮೂಡುಬಿದಿರೆ ಪುರಸಭಾ ಗಡಿಭಾಗ ಕೇಂಪ್ಲಾಜೆಯಲ್ಲಿರುವ ಮೀನಾಕ್ಷಿ ಆಚಾರ್ಯ ಅವರ ಮನೆಯ ಛಾವಣಿ ಸಂಪೂರ್ಣ ಹಾರಿಹೋಗಿವೆ.

ಶ್ರೀ ಮಹಾವೀರ ಕಾಲೇಜು ಬಳಿ ಪಿಲಿಪಂಜರದ ಬಳಿ 5 ಮನೆಗಳಿಗೆ ಹಾನಿಯಾಗಿದೆ. ಕಲ್ಲಬೆಟ್ಟು ಬಂಗಾರಪದವು ಪರಿಸರದಲ್ಲಿ 9 ಮನೆಗಳಿಗೆ ಹಾನಿಯಾಗಿದೆ. ಪುರಸಭಾ ಸದಸ್ಯ ಜೊಸ್ಸಿ ಮಿನೇಜಸ್‌ , ಸ್ಫೂರ್ತಿ ವಿಶೇಷ ಶಾಲೆಯ ಪ್ರವರ್ತಕ ಪ್ರಕಾಶ್‌ ಶೆಟ್ಟಿಗಾರ್‌ ಬಳಗದವರು ಸ್ಥಳೀಯರ ಸಹಕಾರದೊಂದಿಗೆ ಮನೆಗಳಿಗೆ ಶೀಟ್‌ ಹೊದೆಸಲು ಸಹಕರಿಸಿದ್ದಾರೆ.

ಬಗ್ಗಜಾಲು ಪ್ರದೇಶದಲ್ಲಿ 5 ಮನೆಗಳ ಸೂರು ಗಾಳಿಗೆ ಹಾರಿಹೋಗಿವೆ. ಹುಡ್ಕೊà ಕಾಲನಿಯಲ್ಲಿ ಶಾಂತಾ ಅವರ ಮನೆಯ ಮುಕ್ಕಾಲಂಶ ಸಿಮೆಂಟ್‌ ಶೀಟ್‌ ಎಲ್ಲೋ ಹೋಗಿ ಬಿದ್ದಿವೆ. ಹತ್ತಿರದ ಶಿವಪ್ಪ ಅವರ ಮನೆಯ ಶೀಟ್‌ಗಳೂ ಕೆಳಗೆ ಬಿದ್ದಿವೆ. ವೇಣುಗೋಪಾಲ ಕಾಲನಿಯಲ್ಲಿ ಮುಖ್ಯ ರಸ್ತೆಗೆ ಬಿದ್ದ ಮರವನ್ನು ಸಾರ್ವಜನಿಕರು ತೆರವುಗೊಳಿಸಿದ್ದಾರೆ.

ಕಟೀಲೇಶ್ವರೀ ಕನ್‌ಸ್ಟ್ರಕ್ಷನ್‌ ಆವರಣದ ಹಲಸಿನ ಮರ ಮನೆಯ ಎದುರಿನ ಚಪ್ಪರದ ಮೇಲೆ ಬಿದ್ದಿದೆ. ಮರಿಯಾಡಿಯ ಹಲವು ಮನೆಗಳಿಗೆ ಹಾನಿಯಾಗಿದೆ. ಸುರೇಂದ್ರನ್‌ ಅವರ ಅಡಿಕೆ, ರಬ್ಬರ್‌ ತೋಟ, ಬಿರಾವುನಲ್ಲಿ ಅಡಿಕೆ ಮರಗಳು ನೆಲಕಚ್ಚಿವೆ. ಮೂಡುಬಿದಿರೆ ಪೇಟೆಯಲ್ಲಿ ಸ್ವರಾಜ್ಯ ಮೈದಾನದ ತಗಡಿನ ತಾತ್ಕಾಲಿಕ ಚಪ್ಪರ ಹಾರಿ ಹೋಗಿದೆ. ತರಕಾರಿ ಮಾರುಕಟ್ಟೆಗೂ ಹಾನಿಯಾಟಾಗಿದೆ.

ಮಾಜಿ ಸಚಿವ ಕೆ. ಅಭಯಚಂದ್ರ, ತಹಶೀಲ್ದಾರ್‌ ಅನಿತಾ ಲಕ್ಷ್ಮೀ, ಪುರಸಭಾ ಸದಸ್ಯರು ಸುಂಟರಗಾಳಿ ಪೀಡಿತ ವಿವಿಧೆಡೆಗಳಿಗೆ ಭೇಟಿದ್ದಾರೆ.

ಟಾಪ್ ನ್ಯೂಸ್

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NEP ವಿಷಯ ಆಯ್ಕೆ ಕಾರಣ ಸ್ನಾತಕೋತ್ತರ ಪ್ರವೇಶ ಸಂಕಟ!

NEP ವಿಷಯ ಆಯ್ಕೆ ಕಾರಣ ಸ್ನಾತಕೋತ್ತರ ಪ್ರವೇಶ ಸಂಕಟ!

water

Mudubidire: 77 ಕೋ.ರೂ. ವೆಚ್ಚದ ಅಮೃತ್‌ 2.0 ನೀರಿನ ಯೋಜನೆಗೆ ಚಾಲನೆ

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Surathkal: ಕಾಟಿಪಳ್ಳ ಮಸೀದಿ ಕಲ್ಲು ತೂರಾಟ ವಿಚಾರ; ನಾಲ್ವರನ್ನು ಬಂಧಿಸಿದ ಪೊಲೀಸರು

Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ

Suratkal: ಕಿಡಿಗೇಡಿಗಳಿಂದ ಮಸೀದಿಗೆ ಕಲ್ಲು ತೂರಾಟ, ಪ್ರಕರಣದಾಖಲು

Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.