![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jul 17, 2024, 12:18 AM IST
ಮೂಡುಬಿದಿರೆ: ಮಂಗಳವಾರ ಮುಂಜಾನೆ 3ರ ಸುಮಾರಿಗೆ ಬೀಸಿದ ಬಿರುಗಾಳಿಗೆ ಮೂಡುಬಿದಿರೆ ದೊಡ್ಮನೆ ರಸ್ತೆ ನಾಯಕ್ ಕಂಪೌಂಡ್ ಬಳಿ ಇದ್ದ ಭಾರೀ ಗಾತ್ರದ ಹುಣಿಸೆ ಮರ ಬುಡ ಸಮೇತ ಉರುಳಿ ಬಿದ್ದು ಮನೆ ಮತ್ತು ಕಾರಿಗೆ ಹಾನಿಯಾಗಿದೆ.
ಘಟನೆಯಲ್ಲಿ ಗಣೇಶ ನಾಯಕ್ ಅವರಿಗೆ ಸೇರಿದ, ಸರ್ವೋತ್ತಮ ಆಚಾರ್ಯ ಅವರು ವಾಸವಾಗಿರುವ ಬಾಡಿಗೆ ಮನೆಯ ಒಂದು ಭಾಗ, ಆವರಣ ಗೋಡೆ ಮತ್ತು ಹತ್ತಿರವೇ ನಿಲ್ಲಿಸಿದ್ದ ಕಾರಿನ ಎದುರಿನ ಗಾಜು ಸಂಪೂರ್ಣ ಪುಡಿಯಾಗಿದೆ.
ಘಟನೆಯಲ್ಲಿ ಕಾರಿನ ಹತ್ತಿರ ಇದ್ದ ವಿದ್ಯುತ್ ಕಂಬ ತುಂಡಾಗಿ ಬಿದ್ದಿದೆ. ಆ ಸಂದರ್ಭ ವಿದ್ಯುತ್ ಪೂರೈಕೆ ಇಲ್ಲದೇ ಇದ್ದಕಾರಣ ಹೆಚ್ಚಿನ ಅಪಾಯ ಸಂಭವಿಸಿಲ್ಲ. ಮಾಹಿತಿ ಪಡೆದ ಪುರಸಭೆಯವರು ಮರವನ್ನು ತೆರವುಗೊಳಿಸಿದ್ದಾರೆ ಮತ್ತು ಮೆಸ್ಕಾಂ ಸಿಬಂದಿ ಕಂಬ ಬದಲಿಸಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.