ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಸ್ವಚ್ಛತಾ ಅಭಿಯಾನ : ಲೋಡ್ ಗಟ್ಟಲೆ ತ್ಯಾಜ್ಯ ಸಂಗ್ರಹ
ಧರ್ಮಸ್ಥಳ ಪಾದಯಾತ್ರೆ ಮಾರ್ಗದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ
Team Udayavani, Mar 7, 2022, 11:53 AM IST
ಮೂಡಿಗೆರೆ : ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಿಂದ ಚಾರ್ಮಾಡಿ ಘಾಟ್ ವರೆಗೆ ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಸ್ವಚ್ಛತಾ ಅಭಿಯಾನ ನಡೆಯಿತು.
ಈ ಅಭಿಯಾನದಲ್ಲಿ ಜಿ.ಪಂ, ತಾ.ಪಂ, ಅರಣ್ಯ ಇಲಾಖೆ, ಆರೋಗ್ಯ ಇಲಾಖೆ, ತೋಟಗಾರಿಕಾ ಇಲಾಖೆ, ಶಿಕ್ಷಣ ಇಲಾಖೆ, ಆಶಾ ಕಾರ್ಯಕರ್ತೆಯರು, ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಗಳು, ಶಾಲೆಗಳ ಎನ್ ಎಸ್ ಎಸ್ ಶಿಬಿರಾರ್ಥಿಗಳು, ಶೌರ್ಯ ವಿಪತ್ತು ನಿರ್ವಹಣಾ ತಂಡಗಳು ಸೇರಿ ಮಹಾಶಿವರಾತ್ರಿಯ ಹಿನ್ನೆಲೆಯಲ್ಲಿ ಭಕ್ತರು ಧರ್ಮಸ್ಥಳ ಪಾದಯಾತ್ರೆ ನಡೆಸಿದ ಮಾರ್ಗದಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು.
ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಿಂದ ಚಾರ್ಮಾಡಿ ಘಾಟ್ ವರೆಗೆ ಸುಮಾರು 800 ಮಂದಿಯಿಂದ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ದಿನವಿಡಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸರ್ಕಾರಿ ಅಧಿಕಾರಿಗಳು, ಜನಪ್ರತಿನಿಧಿಗಳು ಈ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾದರು.
ಚಿಕ್ಕಮಗಳೂರಿನಿಂದ ಮೂಡಿಗೆರೆವರೆಗೆ, ಮೂಡಿಗೆರೆ ಹ್ಯಾಂಡ್ ಪೋಸ್ಟ್ ನಿಂದ ಚಾರ್ಮಾಡಿ ಘಾಟ್ ವರೆಗೆ, ಮೂಡಿಗೆರೆಯಿಂದ ಕಸ್ಕೆಬೈಲ್ ವರೆಗೆ ಸ್ವಚ್ಛತೆ ನಡೆಯಿತು ಈ ವೇಳೆ ರಸ್ತೆ ಬದಿಯಲ್ಲಿ ಎಸೆದಿದ್ದ ಪ್ಲಾಸ್ಟಿಕ್ ಬಾಟಲಿ, ತಿಂಡಿ ಪ್ಯಾಕೆಟ್ ಸೇರಿ ಲೋಡ್ ಗಟ್ಟಲೆ ತ್ಯಾಜ್ಯ ಸಂಗ್ರಹ ಮಾಡಲಾಯಿತು.
ಇದನ್ನೂ ಓದಿ : ಯುಪಿ ಚುನಾವಣೆ ಫೈನಲ್ ಮತದಾನ: ಮತಗಟ್ಟೆಯಲ್ಲಿ ಗಮನ ಸೆಳೆದ ವೃದ್ಧ ದಂಪತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.