![Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!](https://www.udayavani.com/wp-content/uploads/2024/07/America-415x254.jpg)
Moon: ಚಂದ್ರ ಈಗ “ಮಾಮ”ನಲ್ಲ, 446 ಕೋಟಿ ವಯಸ್ಸಿನ ಹಿರಿಯಜ್ಜ!
ಅಂದಾಜುಗಳಿಗಿಂತ 4.6 ಕೋಟಿ ಹೆಚ್ಚು ವರ್ಷ: ಶೋಧ
Team Udayavani, Oct 24, 2023, 11:19 PM IST
![moon](https://www.udayavani.com/wp-content/uploads/2023/10/moon-620x424.jpg)
ಹೊಸದಿಲ್ಲಿ: 465 ಕೋಟಿ ವರ್ಷಗಳ ಹಿಂದೆ ಭೂಮಿ ಹುಟ್ಟಿತು ಎಂದು ವಿಜ್ಞಾನಿಗಳು ಅಂದಾಜಿಸಿದ್ದಾರೆ. ಆದರೆ ಚಂದ್ರ ಹುಟ್ಟಿದ್ದು ಯಾವಾಗ? ಆತನ ನಿಖರ ವರ್ಷವೆಷ್ಟು? ಎಂಬ ಪ್ರಶ್ನೆಗಳಿಗೆ ಇದುವರೆಗೆ ಸ್ಪಷ್ಟ ಉತ್ತರ ಲಭಿಸಿಲ್ಲ. ಹೊಸ ವಿಶ್ಲೇಷಣೆಗಳ ಪ್ರಕಾರ ಚಂದ್ರನಿಗೆ ನಾವಂದುಕೊಂಡಿದ್ದಕ್ಕಿಂತ ಹೆಚ್ಚು ವಯಸ್ಸಾಗಿದೆ!
ಅಂದರೆ ಚಂದ್ರಗೆ 446 ಕೋಟಿ ವರ್ಷಗಳಾಗಿವೆ ಈ ಹಿಂದಿನ ಅಂದಾಜುಗಳಿಗಿಂತ 4.6 ಕೋಟಿ ವರ್ಷಗಳು ಹೆಚ್ಚಾಗಿವೆ ಎಂದು “ಜಿಯೋಕೆಮಿಕಲ್ ಪಸ್ಪೆಕ್ಟಿವ್ಸ್ ಲೆಟರ್ಸ್” ಎಂಬ ನಿಯತಕಾಲಿಕೆಯಲ್ಲಿ ಪ್ರಕಟವಾದ ಸಂಶೋಧನ ಲೇಖನದಲ್ಲಿ ತಿಳಿಸಲಾಗಿದೆ. 1992ರಲ್ಲಿ ಚಂದ್ರನ ಮೇಲಿಳಿದ ಅಪೊಲೊ ಯಾನಿಗಳು, ಒಂದಷ್ಟು ಹರಳುಗಳನ್ನು ಭೂಮಿಗೆ ತಂದಿದ್ದರು. ಅದನ್ನು ಬಳಸಿಯೇ ಚಂದ್ರನ ಆಯಸ್ಸನ್ನು ಪತ್ತೆಹಚ್ಚಲಾಗುತ್ತಿದೆ.
400 ಕೋಟಿಗೂ ಹೆಚ್ಚು ವರ್ಷಗಳ ಹಿಂದೆ ಸೌರವ್ಯೂಹ ತನ್ನ ಹದಿಹರೆಯದಲ್ಲಿತ್ತು. ಆಗ ಭೂಮಿಯಿನ್ನೂ ಬೆಳೆಯುತಲಿತ್ತು. ಅದೇ ಹೊತ್ತಿನಲ್ಲಿ ಭೂಮಿಗೆ ಮಂಗಳನ ಗಾತ್ರದ ಬೃಹತ್ ಕಾಯವೊಂದು ಅಪ್ಪಳಿಸಿತ್ತು. ಆಗ ಭೂಮಿಯಿಂದ ಹೊರಹಾರಿದ ದೊಡ್ಡ ತುಂಡೊಂದು ಚಂದ್ರನಾಗಿ ರೂಪುಗೊಂಡಿತು. ಅದೇ ಹೊತ್ತಿನಲ್ಲಿ ಗಟ್ಟಿ ಹರಳುಗಳು ರೂಪು ಗೊಂಡಿದ್ದವು. ಅವನ್ನೇ ಚಂದ್ರಯಾನಿಗಳು ಭೂಮಿಗೆ ತಂದಿದ್ದರು. ಈ ಹರಳುಗಳ ಆಧಾರ ದಲ್ಲೇ ಚಂದ್ರನ ಆಯಸ್ಸನ್ನು ಪತ್ತೆಹಚ್ಚಲು ವಿಜ್ಞಾನಿಗಳು ಶ್ರಮಿಸುತ್ತಿದ್ದಾರೆ ಎಂದು ಶಿಕಾಗೊ ವಿವಿ ಪ್ರೊ| ಫಿಲಿಪ್ ಹೆಕ್ ಹೇಳಿದ್ದಾರೆ.
ಟಾಪ್ ನ್ಯೂಸ್
![Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!](https://www.udayavani.com/wp-content/uploads/2024/07/America-415x254.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತಪಟ್ಟ](https://www.udayavani.com/wp-content/uploads/2024/07/mumbai-1-150x100.jpg)
Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು
![ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್](https://www.udayavani.com/wp-content/uploads/2024/07/pawan-kalyan-150x84.jpg)
ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್
![1-LOP](https://www.udayavani.com/wp-content/uploads/2024/07/1-LOP-150x85.jpg)
Leader of the Opposition; ಚೊಚ್ಚಲ ಭಾಷಣದಲ್ಲೇ ಅಬ್ಬರ! ; ರಾಹುಲ್ ವಿರುದ್ಧ ಕ್ರಮ?
![1-weww](https://www.udayavani.com/wp-content/uploads/2024/07/1-weww-1-150x84.jpg)
Bhojshala; ಪೂಜೆ ಅವಕಾಶಕ್ಕಾಗಿ ಜೈನರ ಅರ್ಜಿ
![NIA](https://www.udayavani.com/wp-content/uploads/2024/07/NIA-150x100.jpg)
MP ಎಂಜಿನಿಯರ್ ರಶೀದ್ ಪ್ರಮಾಣ ವಚನ ಸ್ವೀಕಾರಕ್ಕೆ ಕೊನೆಗೂ ಎನ್ಐಎ ಅಸ್ತು
MUST WATCH
ಹೊಸ ಸೇರ್ಪಡೆ
![Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!](https://www.udayavani.com/wp-content/uploads/2024/07/America-150x92.jpg)
Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!
![10](https://www.udayavani.com/wp-content/uploads/2024/07/10-1-150x90.jpg)
Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ
![Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್](https://www.udayavani.com/wp-content/uploads/2024/07/9-1-150x90.jpg)
Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್
![BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ](https://www.udayavani.com/wp-content/uploads/2024/07/8-1-150x90.jpg)
BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ
![Missing Case: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ](https://www.udayavani.com/wp-content/uploads/2024/07/7-1-150x90.jpg)
Missing Case: ನಾಪತ್ತೆಯಾಗಿದ್ದ ಕಾನ್ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.