Mudhol;ಮುಂದುವರಿದ ಕಾರ್ಯಾಚರಣೆ; ಕಳ್ಳಭಟ್ಟಿ ಕೇಂದ್ರದ‌ ಮೇಲೆ ದಾಳಿ‌ ಮಾಡಿದ ಅರಣ್ಯ ಇಲಾಖೆ


Team Udayavani, Aug 19, 2024, 5:06 PM IST

Mudhol;ಮುಂದುವರಿದ ಕಾರ್ಯಾಚರಣೆ; ಕಳ್ಳಭಟ್ಟಿ ಕೇಂದ್ರದ‌ ಮೇಲೆ ದಾಳಿ‌ ಮಾಡಿದ ಅರಣ್ಯ ಇಲಾಖೆ

ಮುಧೋಳ: ಯಡಹಳ್ಳಿ‌ ಚೀಂಕಾರ ರಕ್ಷಿತಾರಣ್ಯದಲ್ಲಿ‌ನ ಕಳ್ಳಭಟ್ಟಿ‌ ಕೇಂದ್ರಗಳ ಮೇಲಿನ ದಾಳಿಯನ್ನು ಮುಂದುವರಿಸಿರುವ ಅರಣ್ಯ ಇಲಾಖೆ ಸಿಬ್ಬಂದಿ ಸೋಮವಾರ ನಾಲ್ಕು ಕಡೆಗಳಲ್ಲಿ‌ ದಾಳಿ‌ ನಡೆಸಿ ಕಳ್ಳಭಟ್ಟಿ ತಯಾರಿಕೆಯ ಪರಿಕರಗಳನ್ನು‌ ನಾಶಪಡಿಸಿದ್ದಾರೆ.

ಆ.16ರಂದು ಉದಯವಾಣಿಯಲ್ಲಿ ಪ್ರಕಟಗೊಂಡಿದ್ದ ಚೀಂಕಾರ‌ ರಕ್ಷಿತಾರಣ್ಯಕ್ಕೆ ಕಳ್ಳಕಾಕರ ಕಾಕದೃಷ್ಟಿಯೆಂಬ ತಲೆಬರಹ‌ದ ವಿಸ್ತೃತ ವರದಿಯಿಂದ‌ ಎಚ್ಚೆತ್ತು ದಾಳಿ ನಡೆಸುತ್ತಿರುವ ಅರಣ್ಯ ಇಲಾಖೆ‌ ಸಿಬ್ಬಂದಿ ವರದಿ ಪ್ರಕಟಗೊಂಡ ದಿನದಂದೇ ಮೂರುಕಡೆಗಳಲ್ಲಿ‌ ದಾಳಿ ನಡೆಸಿ ಅಪಾರ ಪ್ರಮಣದ ಕಳ್ಳಭಟ್ಟಿ‌ ಪರಿಕರಗಳನ್ನು ನಾಶಪಡಿಸಿತ್ತು. ದಾಳಿಯ ಮುಂದುವರಿದ ಭಾಗವಾಗಿ ಸೋಮವಾರ ನಾಲ್ಕು ಕಡೆಗಳಲ್ಲಿ ದಾಳಿ‌ ನಡೆಸಿ‌ ಕಳ್ಳಭಟ್ಟಿ‌ ಕೇಂದ್ರಗಳನ್ನು‌ ನಾಶಪಡಿಸಿದ್ದಾರೆ.

ಡಿಎಫ್ಓ ಸಿ.ಜೆ.ಮಿರ್ಜಿ,‌ ಎಸಿಎಫ್ ಹಾಗೂ ವಲಯ ಅರಣ್ಯಾಧಿಕಾರಿ ಎಚ್.ಬಿ‌. ಡೋಣಿ‌‌ ಮಾರ್ಗದರ್ಶನದಲ್ಲಿ‌‌ ನಡೆದ‌ ದಾಳಿ‌ ಕಾರ್ಯಾಚರಣೆಯಲ್ಲಿ‌ ಉಪ‌ವಲಯ ಅರಣ್ಯಾಧಿಕಾರಿ‌ ರಮೇಶ ಮೆಟಗುಡ್ಡ, ಗಸ್ತು ಅರಣ್ಯಪಾಲಕರಾದ‌ ಶಿವರಾಜ‌ ಸಜ್ಜನ, ಚಂದ್ರಶೇಖರ‌‌‌ ಉಪ್ಪಾರ, ಆನಂದ ಸಾಗರ, ಗುರಪ್ಪ‌ ಬಾಗೇವಾಡಿ ಹಾಗೂ ವಾಚರ್ ಗಳಾದ ಹನಮಂತ ತಳವಾರ, ಈರಪ್ಪ ಕೋಲೂರ, ತಿಪ್ಪಣ್ಣ ವಾಬನ್ನವರ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ

Payan

Movie Release: ರಾಜ್ಯಾದ್ಯಂತ “ಪಯಣ್‌’ ಸಿನೆಮಾ ಸೆ.20ರಂದು ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pak flag ಹಾರಾಡುವ ರೀಲ್ಸ್ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ; ಪ್ರಕರಣ ದಾಖಲು

Pak flag ಹಾರಾಡುವ ವಾಟ್ಸಪ್ ಸ್ಟೇಟಸ್: ಯುವಕ ಪೊಲೀಸರ ವಶಕ್ಕೆ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Mudhol: ಆರ್‌ಎಸ್‌ಎಸ್‌ನಿಂದ ದೇಶಕ್ಕೆ ಕಂಟಕ: ಆರ್‌.ಬಿ.ತಿಮ್ಮಾಪುರ

Farmers

Farmers; ರೈತನ ಬೆಳೆ ಕಾಯುಲು ಸಿನಿ ತಾರೆಯರು; ಉತ್ತಮ ಬೆಳೆಗೆ ರೈತನ ಹೊಸ ಪ್ರಯೋಗ

Bagalkote: ಆನ್‌ಲೈನ್‌ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ

Bagalkote: ಆನ್‌ಲೈನ್‌ ಮಾಯಾಜಾಲ; ಹಣ ಮಂಗಮಾಯ; ವಾರದಲ್ಲಿ ಮೂವರಿಗೆ 93 ಲಕ್ಷ ರೂ.ವಂಚನೆ

ರಾಜ್ಯದಲ್ಲಿ ತಾಲಿಬಾನ್ ಆಡಳಿತ: ಹಿಂದೂ ವಿರೋಧಿ ಸರ್ಕಾರಕ್ಕೆ ಹಿಂದೂ ಮುಖಂಡನಿಂದ ಧಿಕ್ಕಾರ

ರಾಜ್ಯದಲ್ಲಿ ತಾಲಿಬಾನ್ ಆಡಳಿತ: ಹಿಂದೂ ವಿರೋಧಿ ಸರ್ಕಾರಕ್ಕೆ ಹಿಂದೂ ಮುಖಂಡನಿಂದ ಧಿಕ್ಕಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.