Munirathna ʼರಾಜಕೀಯ ಬಂಧನʼ ಖಂಡನೀಯ: ಬಿ.ವೈ.ರಾಘವೇಂದ್ರ
Team Udayavani, Sep 15, 2024, 10:15 PM IST
ಚಿಕ್ಕಮಗಳೂರು:ಮಾಜಿ ಸಚಿವ ಮುನಿರತ್ನ ಅವರನ್ನು ರಾಜಕೀಯ ದುರುದ್ದೇಶಕ್ಕೆ ಬಂಧಿ ಸಿದ್ದರೆ ರಾಜ್ಯ ಸರ್ಕಾರದ ಕ್ರಮ ಖಂಡನೀಯ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ಮುನಿರತ್ನ ಮಾತನಾಡಿದ್ದಾರೆ ಎನ್ನಲಾಗುತ್ತಿರುವ ಆಡಿಯೋ ಫೇಕ್ ಎಂಬ ಚರ್ಚೆಯೂ ನಡೆಯುತ್ತಿದೆ. ವಿಧಾನಸಭೆ ಮತ್ತು ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆ ಸೋಲಿನ ಹತಾಶೆಯಿಂದ ತಮ್ಮ ಮೇಲೆ ದ್ವೇಷ ಸಾ ಧಿಸಲಾಗುತ್ತಿದೆ ಎಂಬ ಮುನಿರತ್ನ ಹೇಳಿಕೆಯನ್ನು ಗಮನಿಸಿದ್ದೇನೆ. ಒಂದು ವೇಳೆ ಅವರ ಬಂಧನ ರಾಜಕೀಯ ದ್ವೇಷದಿಂದ ಕೂಡಿದ್ದರೆ ಸಹಿಸಲು ಸಾಧ್ಯವಿಲ್ಲ.
ಆಡಿಯೋದಲ್ಲಿರುವ ಪದಗಳನ್ನು ಯಾರೇ ಬಳಸಿದ್ದರೂ ಅದು ತಪ್ಪು. ಆದರೆ ಮುನಿರತ್ನ ಅವರೇ ಮಾತನಾಡಿದ್ದಾರೆಯೇ ಇಲ್ಲವೇ ಎಂಬುದು ಪ್ರಶ್ನೆಯಾಗಿ ಉಳಿದಿದೆ. ಮುನಿರತ್ನ ಬಂಧನ ರಾಜಕೀಯ ದುರುದ್ದೇಶವೇ ಎನ್ನುವ ಸತ್ಯಾಸತ್ಯತೆ ಶೀಘ್ರವೇ ಹೊರಬರಲಿದೆ.
ಕಾಂಗ್ರೆಸ್ನವರು ಅಧಿಕಾರವಿದೆ ಎಂದು ದರ್ಪ ತೋರಿಸಿ, ರಾಜಕೀಯವಾಗಿ ತುಳಿಯಬಹುದು ಎಂದುಕೊಂಡಿದ್ದರೆ ಅದು ಸಾಧ್ಯವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru ಮುಖ್ಯವಾಹಿನಿಗೆ ಮರಳಿದ ನಕ್ಸಲರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮನವಿ
CT Ravi: ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ
Chikkamagaluru; ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕ್ ರೈಡ್: ವಿಡಿಯೋ ವೈರಲ್
Chikkamagaluru: ರಾಹುಲ್ ಗಾಂಧಿ ಭಾರತ ವಿರೋಧಿ ನಾಯಕರೆಂಬ ಅನುಮಾನ ಕಾಡುತ್ತಿದೆ: ಸಿ.ಟಿ ರವಿ
Chikkamagaluru: ಈ ಹೇಡಿ ಸರ್ಕಾರ ಗಣಪತಿ ಕೂರಿಸದವರನ್ನೇ A1 ಮಾಡಿದೆ: ಸಿ.ಟಿ.ರವಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.