ನಾಗರಹೊಳೆಯಲ್ಲಿ ವ್ಯಾಘ್ರ ಕಾಳಗ

ಹುಲಿ ಕಂಡು ಸಫಾರಿಗೆ ತೆರಳಿದ್ದವರ ದಿಲ್ ಖುಷ್

Team Udayavani, Aug 10, 2021, 10:21 AM IST

Mysore Hunusuru News

ಹುಣಸೂರು : ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಉತ್ತಮ ಮಳೆಯಾಗಿದ್ದು. ವನ್ಯಪ್ರಾಣಿಗಳು ಸ್ವಚ್ಚಂದವಾಗಿ ವಿಹರಿಸುತ್ತಿವೆ. ಸೋಮವಾರದಂದು ಕುಂತೂರು ಕೆರೆ ಬಳಿ ಎರಡು ವ್ಯಾಘ್ರಗಳ ಕಾಳಗವನ್ನು ಜೆಎಲ್‌ ಆರ್ ವಾಹನದಲ್ಲಿ ಸಫಾರಿಗೆ ತೆರಳಿದ್ದವರು ತಮ್ಮ ಕ್ಯಾಮರಾದಲ್ಲಿ ಕ್ಲಿಕ್ಕಿಸಿದ್ದಾರೆ.

ನಾಗರಹೊಳೆ ಉದ್ಯಾನವದ ಅಧಿಕಾರಿಗಳು ಹಾಗೂ ಇಲ್ಲಿನ ಸಿಬ್ಬಂದಿಗಳು ಅರಣ್ಯವನ್ನು ಜತನದಿಂದ ಕಾಪಾಡಿದ್ದರಿಂದಾಗಿ ಜೊತೆಗೆ 643 ಚ.ಕಿ.ಮೀ.ವಿಸ್ತೀರ್ಣವಿದ್ದ ನಾಗರಹೊಳೆ ವನ್ಯಜೀವಿ ವಲಯಕ್ಕೆ 200 ಚ.ಕಿ.ಮೀ ಬಫರ್ ಜೋನ್ ಸೇರ್ಪಡೆಗೊಂಡಿದ್ದರಿಂದಾಗಿ  ಹಲವಾರು ಸಸ್ಯ ಪ್ರಬೇಧಗಳು, ಸಸ್ಯನಿಗಳು, ಉರಗ ಜೊತೆಗೆ ವನ್ಯಪ್ರಾಣಿಗಳ ಆವಾಸ ಸ್ಥಾನ, ಸ್ವಚ್ಚಂದ ವಿಹಾರಕ್ಕೆ  ಹೇಳಿ ಮಾಡಿಸಿದ ಪ್ರಾಶಸ್ಯ ತಾಣವಾಗಿದ್ದು, ಇತ್ತೀಚಿನ ವನ್ಯಪ್ರಾಣಿಗಳ ಸಂತತಿಯೂ ಗಣನೀಯವಾಗಿ ಏರಿಕೆ ಕಂಡಿರುವುದು ಅರಣ್ಯದೊಳಗೆ ಹುಲಿ ಕಾಳಗವು ಸಾಧರಪಡಿಸಿದೆ.

ಇದನ್ನೂ ಓದಿ : ಆಗಸ್ಟ್‌ 10 : ವಿಶ್ವ ಸಿಂಹಗಳ ದಿನ : ಕಾಡಿನ ರಾಜನ ಬಗ್ಗೆ ಒಂದಷ್ಟು ಮಾಹಿತಿ ಇಲ್ಲಿದೆ ಓದಿ

ಕಳೆದೊಂದು ವರ್ಷದಿಂದ ಆಗಾಗ್ಗೆ ಲಾಕ್‌ ಡೌನ್ ವೇಳೆ ಅರಣ್ಯದೊಳಗೆ ಸಫಾರಿ ಬಂದ್ ಮಾಡಿದ್ದರಿಂದಾಗಿ ಜೊತೆಗೆ ಉತ್ತಮ ಮಳೆಯಾಗಿದ್ದು, ಅರಣ್ಯದಲ್ಲಿ ಗಿಡಮರಗಳು ಸಮೃದ್ದವಾಗಿ ಬೆಳೆದಿದ್ದರಿಂದ ವನ್ಯಪ್ರಾಣಿಗಳು ಸ್ವಚ್ಚಂದವಾಗಿ ವಿಹರಿಸುತ್ತಿವೆ.

ಸಫಾರಿಗರ ದಿಲ್ ಖುಷ್

ಕೆಲ ದಿನಗಳ ಹಿಂದೆ ಸಫಾರಿಗೆ ತೆರಳಿದ್ದ ವನ್ಯಪ್ರೀಯರು ಹುಲಿ-ಕಪ್ಪು ಚಿರತೆಯ ಸಮಾಗಮವನ್ನು ಕಣ್ತುಂಬಿಕೊಂಡಿದ್ದರು. ಆನೆ, ಕರಡಿಗಳು ಸ್ವಚ್ಚಂದವಾಗಿ ವಿಹರಿಸುತ್ತಿದ್ದ ಫೋಟೋ ಕ್ಲಿಕ್ಕಿಸಿ ಸಂಭ್ರಮಿಸಿದ್ದರು. ಇದೀಗ ಕುಂತೂರು ಕೆರೆ ರಸ್ತೆಯಲ್ಲಿ ಎರಡು ವ್ಯಾಘ್ರಗಳ ಕಾಳಗ ಕಂಡು ಒಂದು ಕ್ಷಣ ಎದೆ ಜಲ್ ಎನಿಸಿದರೂ ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದು ದಿಲ್ ಖುಷ್ ಆಗಿ ಹಿಂತಿರುಗಿದ್ದಾರೆ.

ಇದನ್ನೂ ಓದಿ : ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಮರೆತ ಸರಕಾರ!

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.