ನಂತೂರು ಫ್ಲೈ ಓವರ್‌ ; ಚಿಗುರಿದ ಅನುಷ್ಠಾನದ ಆಶಾವಾದ!


Team Udayavani, Mar 2, 2022, 12:01 PM IST

ನಂತೂರು ಫ್ಲೈ ಓವರ್‌ ; ಚಿಗುರಿದ ಅನುಷ್ಠಾನದ ಆಶಾವಾದ!

ನಂತೂರು : ಬಹುನಿರೀಕ್ಷಿತ ನಂತೂರು ಫ್ಲೈಓವರ್‌ ನಿರ್ಮಾಣಕ್ಕೆ ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್‌ ಗಡ್ಕರಿ ಅವರು ಸೋಮ ವಾರ ಮಂಗಳೂರಿನ ಕಾರ್ಯಕ್ರ ಮದ ವೇದಿಕೆಯಲ್ಲಿಯೇ ಅನುಮತಿ ನೀಡಿರುವ ಹಿನ್ನೆ ಲೆಯಲ್ಲಿ ನಗರದ ಬಹು ಕಾಲದ ನಿರೀಕ್ಷೆ ಅನುಷ್ಠಾನದ ಆಶಾವಾದ ಮೂಡಿಸಿದೆ.

ನಂತೂರು ವೃತ್ತ ರಾಷ್ಟ್ರೀಯ ಹೆದ್ದಾರಿ 66, ರಾಷ್ಟ್ರೀಯ ಹೆದ್ದಾರಿ 75 ಹಾಗೂ ರಾಷ್ಟ್ರೀಯ ಹೆದ್ದಾರಿ 169 ಸಂಪರ್ಕ ಹೊಂದಿರುವ ಪ್ರಮುಖ ವೃತ್ತ. ಸಂಚಾರ ದಟ್ಟಣೆಯ ಸ್ಥಿತಿ ಹಾಗೂ ಸಾರ್ವಜನಿಕರ ಬೇಡಿಕೆಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇಲ್ಲಿ ಅಂಡರ್‌ಪಾಸ್‌ ನಿರ್ಮಾಣ ಪ್ರಸ್ತಾವನೆ ಹಲವು ವರ್ಷಗಳ ಹಿಂದೆ ಸಿದ್ದಪಡಿಸಿತ್ತು. ಪಾದುವ ಶಾಲೆಯ ಬಳಿಯಿಂದ ತಾರೆತೋಟ ಬಳಿಯ ಸಂದೇಶ ಲಲಿತಾ ಕಲಾ ವಿದ್ಯಾಲಯದ ಸಮೀಪ ದವರೆಗೆ ಅಂಡರ್‌ಪಾಸ್‌ ನಿರ್ಮಾಣಕ್ಕೆ ನಿರ್ಧರಿಸಲಾಯಿತು. ಆದರೆ, ಬಳಿಕ ಇದ ರಲ್ಲಿ ಕೆಲವು ಬದಲಾವಣೆಗಳಾಗಿ ಕೊನೆಗೆ ಫ್ಲೈಓವರ್‌ ಪ್ರಸ್ತಾವನೆ ರೂಪಿಸಲಾಗಿತ್ತು.

ಕೆಪಿಟಿ ಫ್ಲೈಓವರ್‌ ಶೀಘ್ರ ಆರಂಭ ನಿರೀಕ್ಷೆ
ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರಿನ ಕೆಪಿಟಿ ಜಂಕ್ಷನ್‌ ಬಳಿ ನೂತನವಾಗಿ ಫ್ಲೈಓವರ್‌ ನಿರ್ಮಾಣಕ್ಕೆ ಸಚಿವ ನಿತಿನ್‌ ಗಡ್ಕರಿ ಅವರು ಶಿಲಾನ್ಯಾಸ ನಡೆಸಿರುವ ಹಿನ್ನೆಲೆಯಲ್ಲಿ ಕೆಲವೇ ದಿನದಲ್ಲಿ ಇಲ್ಲಿ ಕಾಮಗಾರಿ ಆರಂಭವಾಗುವ ನಿರೀಕ್ಷೆಯಿದೆ. ಅಂದಾಜು 34.60 ಕೋ.ರೂ. ವೆಚ್ಚದಲ್ಲಿ ಈ ಯೋಜನೆ ನಗರ ವ್ಯಾಪ್ತಿಯಲ್ಲಿ ಜಾರಿಯಾಗಲಿದೆ. ಕೆಪಿಟಿ ಪ್ರದೇಶದಲ್ಲಿ ವಾಹನ ದಟ್ಟಣೆ ಅಧಿಕವಿರುವ ಕಾರಣ ಸಂಚಾರ ಸಮಸ್ಯೆ ಎದುರಾಗುತ್ತಿದೆ. ಇಲ್ಲಿ ಹೆದ್ದಾರಿಗೆ ಮಂಗಳೂರು ಏರ್‌ಪೊರ್ಟ್‌ ರಸ್ತೆಯಿಂದ ನಗರ ಪ್ರವೇಶ ರಸ್ತೆಯ ಸಂಪರ್ಕದಿಂದಾಗಿ ವಾಹನ ದಟ್ಟಣೆ ನಿತ್ಯ ಅಧಿಕವಾಗುತ್ತಿದೆ. ಹೀಗಾಗಿ ಪರ್ಯಾಯ ರಸ್ತೆ ವ್ಯವಸ್ಥೆಯ ಬಗ್ಗೆ ಸ್ಥಳೀಯವಾಗಿ ಆಗ್ರಹ ವ್ಯಕ್ತವಾಗಿತ್ತು. ಇದರಂತೆ ಇದೀಗ ಫ್ಲೈಓವರ್‌ ನಿರ್ಮಾಣಕ್ಕೆ ಪ್ರಾಧಿಕಾರವು ನಿರ್ಧರಿಸಿದೆ.

ಸ್ಥಳದಲ್ಲೇ ಅನುಮೋದನೆ
ನಂತೂರಿನಲ್ಲಿ ರಾ. ಹೆದ್ದಾರಿ 66ರಲ್ಲಿ ಫ್ಲೈಓವರ್‌ ನಿರ್ಮಾಣ ಯೋಜನೆಗೆ ಸ್ಥಳ ದಲ್ಲಿಯೇ ಅನುಮೋದನೆ ನೀಡ ಲಾಗಿದೆ.-ನಿತಿನ್‌ ಗಡ್ಕರಿ,
ಕೇಂದ್ರ ಭೂಸಾರಿಗೆ- ಹೆದ್ದಾರಿ ಖಾತೆ ಸಚಿವರು

ಟಾಪ್ ನ್ಯೂಸ್

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Yermarus: Private bus caused end of 150 sheeps

Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Family drama ‘Langoti Man’ hits screens today

Langoti Man: ಫ್ಯಾಮಿಲಿ ಡ್ರಾಮಾ ʼಲಂಗೋಟಿ ಮ್ಯಾನ್‌ʼ ಇಂದು ತೆರೆಗೆ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.