![Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್](https://www.udayavani.com/wp-content/uploads/2025/01/byrathi-415x240.jpg)
National level ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಪ್ರಥಮ ಸ್ಥಾನ ಪಡೆದ ತನೀಷಾ ಮಡಗಾಂವಿ
Team Udayavani, Jul 10, 2023, 11:51 AM IST
![6-dandeli](https://www.udayavani.com/wp-content/uploads/2023/07/6-dandeli-620x372.jpg)
ದಾಂಡೇಲಿ: ಗದಗದಲ್ಲಿ ನಡೆದ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ನಗರದ ಪ್ರತಿಭಾನ್ವಿತ ಕರಾಟೆ ಪಟು ತನೀಷಾ ಅಬ್ದುಲ್ ಮಡಗಾಂವಿ ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ತನ್ನದಾಗಿಸಿಕೊಂಡು ನಗರಕ್ಕೆ ಕೀರ್ತಿ ತಂದಿದ್ದಾರೆ.
ಗದಗದಲ್ಲಿ ನಡೆದ ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ ಕಟಾ ಮತ್ತು ಕುಮಿಟೆ ವಿಭಾಗದಲ್ಲಿ ತನೀಷಾ ಅಬ್ದುಲ್ ಮಡಗಾಂವಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ.
ಈಕೆ ನಗರದ ಸಾರಿಗೆ ಉದ್ಯಮಿ, ಮಾರುತಿ ನಗರದ ನಿವಾಸಿ ಅಬ್ದುಲ್ ಮಡಗಾಂವಿ ಮತ್ತು ಉಪನ್ಯಾಸಕಿ ವೀಣಾ ಮಡಗಾಂವಿ ದಂಪತಿಗಳ ಸುಪುತ್ರಿ.
ಈಕೆಯ ಕರಾಟೆ ಗುರು ರಿಯಾಜ್ ಯಾಕುಬ್ ತರಬೇತಿ ನೀಡಿದ್ದರು. ಸಾಧನೆಗೆ ನಗರದ ಅನೇಕ ಗಣ್ಯರು ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
![Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್](https://www.udayavani.com/wp-content/uploads/2025/01/byrathi-415x240.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್](https://www.udayavani.com/wp-content/uploads/2025/01/byrathi-150x87.jpg)
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
![Test Cricket; After Rohit, now Virat..: What is in ‘that’ message sent by BCCI?](https://www.udayavani.com/wp-content/uploads/2025/01/virat-150x87.jpg)
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
![Gangolli: ಪಂಚಾಯತ್ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ](https://www.udayavani.com/wp-content/uploads/2025/01/Gangolli-150x83.jpg)
Gangolli: ಪಂಚಾಯತ್ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
![Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ](https://www.udayavani.com/wp-content/uploads/2025/01/anandapur-150x92.jpg)
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
![ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್](https://www.udayavani.com/wp-content/uploads/2025/01/modi-1-150x87.jpg)
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.