ನವರಾತ್ರಿ: ಇಂದಿನ ಆರಾಧನೆ- ಆತ್ಮಶಕ್ತಿ ಕರುಣಿಸುವ ದೇವಿ “ಚಂದ್ರಘಂಟಾ”


Team Udayavani, Oct 16, 2023, 11:19 PM IST

Udayavani Kannada Newspaper

ನವರಾತ್ರಿಯ ಮೂರನೇ ದಿವಸ, ತೃತೀಯಾದಂದು ದೇವಿ ದುರ್ಗೆಯ ಮೂರನೇ ರೂಪವಾದ ಚಂದ್ರಘಂಟಾ ಶಕ್ತಿಯನ್ನು ಸಾಧಕನು ಅರ್ಚಿಸುತ್ತಾನೆ.

ಪಿಂಡಜಪ್ರವರಾರೂಢಾ ಚಂಡಕೋಪಾಸ್ತ್ರಕೈರ್ಯುತಾ |
ಪ್ರಸಾದಂ ತನುತೇ ಮಹ್ಯಂ ಚಂದ್ರಘಂಟೇತಿ ವಿಶ್ರುತಾ ||

“ಘಂಟಾಕಾರದ ಅರ್ಧಚಂದ್ರನನ್ನು ಶಿರಸ್ಸಿನಲ್ಲಿ ಧರಿಸಿರುವವಳು ಚಂದ್ರಘಂಟಾ. ಇವಳ ಶರೀರದ ಕಾಂತಿ ಚಿನ್ನದಂತೆ ಹೊಳೆಯುತ್ತಿರುವುದು. ಖಡ್ಗ, ಧನಸ್ಸು, ತ್ರಿಶೂಲ ಮುಂತಾದ ದಿವ್ಯಾಸ್ತ್ರಗಳನ್ನು ಹತ್ತು ಕೈಯಲ್ಲಿ ಧರಿಸಿದ್ದಾಳೆ. ಸಿಂಹಾರೂಢಳಾಗಿ ಯುದ್ಧಕ್ಕೆ ಸನ್ನದ್ಧಳಾಗಿರುವಂತೆ ತೋರುವಳು. ಘಂಟಾನಾದದಂತೆ ಈಕೆಯ ಗಂಭೀರ ಧ್ವನಿ ಕೇಳುಗರ ಎದೆಯಲ್ಲಿ ನಡುಕ ಹುಟ್ಟಿಸುತ್ತದೆ. ಈ ದೇವಿ ದುಷ್ಟರನ್ನು ಶಿಕ್ಷಿಸುತ್ತಾಳೆ, ಸಜ್ಜನರಿಗೆ ರಕ್ಷಾಕವಚವಾಗಿ ನಿಂತಿದ್ದಾಳೆ. ಈಕೆಯನ್ನು ಆರಾಧಿಸುವ ಭಕ್ತರಿಗೆ ನಿರ್ಭಯತೆ, ಪರಾಕ್ರಮ ಮತ್ತು ಆತ್ಮಶಕ್ತಿಗಳು ದೊರೆಯುತ್ತವೆ.’

ಈ ಆದಿಶಕ್ತಿಯ ಉಪಾಸನೆಯಿಂದ ಸಂಸಾರದ ತ್ರಿತಾಪಗಳು ದೂರವಾಗುತ್ತವೆ. ಇಹ-ಪರದಲ್ಲಿ ಸದ್ಗತಿಯು ದೊರಕುತ್ತದೆ. ಸಾಧಕನು ಈಕೆಯನ್ನು ಪೂಜಿಸುವುದರಿಂದ ಮನಸ್ಸು ಮಣಿಪುರ ಚಕ್ರವನ್ನು ಪ್ರವೇಶಿಸುತ್ತದೆ. ಸಾಧಕನಿಗೆ ದೇವಿಯ ಕೃಪೆಯಿಂದ ಅಲೌಕಿಕ ವಸ್ತುಗಳ ದರ್ಶನವಾಗುತ್ತದೆ. ಮಂಗಳ ಧ್ವನಿಗಳು ಕೇಳಿಬರುತ್ತವೆ. ಸಾಧಕನು ಧ್ಯಾನಸಿದ್ಧನಾದಾಗ ಘಂಟೆಯ ಧ್ವನಿಯೂ ಅಂದರೆ ಅನಾಹತ ಧ್ವನಿಯೂ ಕೇಳಿಬರುತ್ತದೆ ಎಂದು ತಂತ್ರಶಾಸ್ತ್ರಗಳಲ್ಲಿ ಉಲ್ಲೇಖವಿದೆ.

ಟಾಪ್ ನ್ಯೂಸ್

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮರುನಾಮಕರಣ ರಾಜಕಾರಣ! ಪ್ರಮುಖ ಸ್ಥಳಗಳು, ನಗರಗಳ ಹೆಸರು ಬದಲಾವಣೆ ಈಚೆಗಿನ ಟ್ರೆಂಡ್‌

ಮರುನಾಮಕರಣ ರಾಜಕಾರಣ! ಪ್ರಮುಖ ಸ್ಥಳಗಳು, ನಗರಗಳ ಹೆಸರು ಬದಲಾವಣೆ ಈಚೆಗಿನ ಟ್ರೆಂಡ್‌

ವಿಕಸಿತ ಭಾರತದ ಕನಸು ಸಾಕಾರದತ್ತ ದಿಟ್ಟ ಹೆಜ್ಜೆ

ವಿಕಸಿತ ಭಾರತದ ಕನಸು ಸಾಕಾರದತ್ತ ದಿಟ್ಟ ಹೆಜ್ಜೆ

1-rrrr

Yakshagana;ನೋಡಿ ಕಲಿಯುವುದು ಬಹಳಷ್ಟಿದೆ: ಶಿವರಾಮ ಜೋಗಿ ಬಿ.ಸಿ.ರೋಡು

Desi Swara: ಸಾಂಪ್ರದಾಯಿಕ ವೈವಿಧ್ಯದ ಓಣಂ ವೈಭವ-ವಿಶೇಷ ಹತ್ತು ದಿನಗಳು

Desi Swara: ಸಾಂಪ್ರದಾಯಿಕ ವೈವಿಧ್ಯದ ಓಣಂ ವೈಭವ-ವಿಶೇಷ ಹತ್ತು ದಿನಗಳು

ಇ-ತ್ಯಾಜ್ಯ ತಗ್ಗಿಸಲು ಸರಕಾರದ ಐಡಿಯಾ! ಯಶಸ್ಸು ತಂದೀತೇ ಕರ್ನಾಟಕ ಸರಕಾರದ ಹೊಸ ಹೆಜ್ಜೆ?

Electronic Waste ತಗ್ಗಿಸಲು ಸರಕಾರದ ಐಡಿಯಾ!ಯಶಸ್ಸು ತಂದೀತೇ ಕರ್ನಾಟಕ ಸರಕಾರದ ಹೊಸ ಹೆಜ್ಜೆ?

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.