![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jan 19, 2024, 1:46 AM IST
ಬೆಂಗಳೂರು: ನಿಗಮ- ಮಂಡಳಿಗಳ ಅಧ್ಯಕ್ಷರ ನೇಮಕಾತಿ ಪಟ್ಟಿ ಹನುಮಂತನ ಬಾಲದಂತೆ ಬೆಳೆಯುತ್ತಲೇ ಇದೆ. ಶತಕ ಸಮೀಪಿಸುತ್ತಿರುವ ಆಕಾಂಕ್ಷಿಗಳ ಸಂಖ್ಯೆ ಈಗ ಸ್ವತಃ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದೆ!
ಒಂದು ದಿನದ ಹಿಂದಷ್ಟೇ ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕಾತಿ ಪಟ್ಟಿ 60ರ ಆಸುಪಾಸು ಇತ್ತು. ಗುರುವಾರ ಬೆಳಗ್ಗೆ ಅದರ ಸಂಖ್ಯೆ 75ಕ್ಕೆ ಏರಿಕೆಯಾಗಿತ್ತು. ಅದೇ ಪಟ್ಟಿ ಸಂಜೆ ಹೊತ್ತಿಗೆ 85ಕ್ಕೆ ಏರಿಕೆಯಾಗಿದೆ. ಸೇರ್ಪಡೆಗೊಳ್ಳುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವುದರಿಂದ ಪಟ್ಟಿ ಅಂತಿಮ ಗೊಳಿಸಲು ರಾಜ್ಯದ ಕಾಂಗ್ರೆಸ್ ನಾಯಕರು ಹರಸಾಹಸ ಮಾಡಬೇಕಾಗಿದೆ. ಇದೇ ಸ್ಥಿತಿ ಮುಂದು ವರಿದರೆ ಪಟ್ಟಿ ಬಿಡುಗಡೆ ವಿಳಂಬ ರೂಪದಲ್ಲಿ ಪರಿಣಮಿಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ.
ಇತ್ತ ಯಾವ ನಿಗಮ-ಮಂಡಳಿಗೆ ಯಾರು ಎಂಬುದನ್ನು ನಿರ್ಧರಿಸಿ, ಪಟ್ಟಿಯಲ್ಲಿ ಸ್ಥಾನ ಸಿಕ್ಕಿಲ್ಲ ಎಂದು ಗೊತ್ತಾಗುತ್ತಿದ್ದಂತೆ ನಾಯಕರು ಪ್ರಭಾವ ಬೀರಿ ತಮ್ಮನ್ನೂ ಸೇರಿಸಿ ಎಂದು ಒತ್ತಡ ತರುತ್ತಿದ್ದಾರೆ. ಹೀಗಾಗಿ ಪಟ್ಟಿ ಅಂತಿಮಗೊಳ್ಳುವಷ್ಟರಲ್ಲಿ ಹೊಸದಿಲ್ಲಿಯಿಂದ ಮತ್ತೆ ಕೆಲವು ಹೆಸರುಗಳು
ಬಂದು ಸೇರುತ್ತಿವೆ.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.