![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 7, 2021, 9:38 PM IST
ಮೂಡುಬಿದಿರೆ: ಟೋಕಿಯೋ ಒಲಿಂಪಿಕ್ಸ್ ನಲ್ಲಿ ಜಾವೆಲಿನ್ ತ್ರೋದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಶತಮಾನದ ಬಳಿಕ ಭಾರತಕ್ಕೆ ಒಲಿಂಪಿಕ್ಸ್ ಅಥ್ಲೆಟಿಕ್ಸ್ ನಲ್ಲಿ ಚಿನ್ನ ಗೆದ್ದು ಕೊಟ್ಟಿರುವ ನೀರಜ್ ಛೋಪ್ರಾ ಅವರ ಸಾಧನೆಗೆ ಕರ್ನಾಟಕದ ಮಾಜಿ ಕ್ರೀಡಾಸಚಿವ ಕೆ. ಅಭಯಚಂದ್ರ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ತಾನು ಕ್ರೀಡಾಸಚಿವನಾಗಿದ್ದಾಗ ಮೂಡುಬಿದಿರೆ ಕ್ರೀಡಾಂಗಣದಲ್ಲಿ ಒಲಿಂಪಿಕ್ಸ್ಗಾಗಿ ಜಾವೆಲಿನ್ ಅಭ್ಯಾಸ ಮಾಡುತ್ತಿದ್ದ ಓರ್ವ ಕ್ರೀಡಾಳುವಿಗೆ ವಿದೇಶದಿಂದ ಪಾಲಿಮರ್ ಜಾವೆಲಿನ್ ತರಿಸಿಕೊಟ್ಟಿದ್ದು ಬಳಿಕ ಮೂವರಿಗೆ ಅಂಥದ್ದೇ ಜಾವೆಲಿನ್ ಒದಗಿಸಿಕೊಟ್ಟಿದ್ದೆ. ಆಗ ನಿರೀಕ್ಷಿತ ಫಲಿತಾಂಶ ಸಿಗದಿದ್ದರೂ ಇದೀಗ ಭಾರತ ಇದೇ ವಿಭಾಗದಲ್ಲಿ ಚಿನ್ನ ಗೆದ್ದಿರುವುದು ತನಗೆ ಹರ್ಷ ತಂದಿದೆ.
ಇದನ್ನೂ ಓದಿ:ನೀರಜ್ ಚೋಪ್ರಾ ‘ಚಿನ್ನ’ದ ಸಾಧನೆಗೆ ಅಪ್ಪಟ ಕನ್ನಡಿಗನ ಕೊಡುಗೆ ಕೂಡ ಇದೆ
ಇಂಥ ಸಾಧನೆಯ ಹಿಂದೆ ಮೂಡುಬಿದಿರೆಯಂಥ ಪುಟ್ಟ ಊರಲ್ಲೂ ನಡೆದ, ನಡೆಯುತ್ತಿರುವ ಪ್ರಯತ್ನ ಉಲ್ಲೇಖನೀಯ. ಈ ಬಗೆಯ ಪ್ರಯತ್ನಗಳಿಂದಾಗಿ ಮುಂದೆಯೂ ಭಾರತ ಹೆಚ್ಚಿನ ಸಂಖ್ಯೆಯಲ್ಲಿ ಪದಕಗಳನ್ನು ಗೆಲ್ಲಲಿದೆ ಎಂಬ ಆಶಾವಾದ ತನಗಿದೆ’ ಎಂದು ಅವರು ಹೇಳಿದ್ದಾರೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.