ಬಿಸಿಲಲ್ಲೇ ಪಾಠ ಕೇಳುವ ಮಣಿಕ್ಕರ ಶಾಲೆ ಮಕ್ಕಳಿಗೆ ಹೊಸ ಕೊಠಡಿ ಭಾಗ್ಯ


Team Udayavani, Jan 22, 2022, 5:35 AM IST

ಬಿಸಿಲಲ್ಲೇ ಪಾಠ ಕೇಳುವ ಮಣಿಕ್ಕರ ಶಾಲೆ ಮಕ್ಕಳಿಗೆ ಹೊಸ ಕೊಠಡಿ ಭಾಗ್ಯ

ಪುತ್ತೂರು: ಕೊಳ್ತಿಗೆ ಗ್ರಾಮದ ಮಣಿಕ್ಕರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಉರಿಬಿಸಿಲಿನಲ್ಲಿ ಒಣಗಿಕೊಂಡು ಪಾಠ ಕೇಳಬೇಕಾದ ದಯನೀಯ ಸ್ಥಿತಿಯ ಕುರಿತಂತೆ ಉದಯವಾಣಿ ಪ್ರಕಟಿಸಿದ ವರದಿಯನ್ನಾಧರಿಸಿ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಪೋಷಿತ ಸದಾಸ್ಮಿತಾ ಪ್ರತಿಷ್ಠಾನವು ಹೊಸ ಕೊಠಡಿ ಒದಗಿಸಲು ಮುಂದಾಗಿದೆ.

“ಬಿಸಿಲಲ್ಲೇ ಪಾಠ ಕೇಳಬೇಕಿದೆ ಮಣಿಕ್ಕರ ಶಾಲೆಯ ಮಕ್ಕಳು’ ಶೀರ್ಷಿಕೆ ಯಲ್ಲಿ ಉದಯವಾಣಿ ಜ. 15ರಂದು ವರದಿ ಪ್ರಕಟಿಸಿತ್ತು. ಇದನ್ನು ಗಮನಿಸಿದ ಉದ್ಯಮಿ ಅಶೋಕ್‌ ಕುಮಾರ್‌ ರೈ ಕೋಡಿಂಬಾಡಿ ಅವರು ಶಾಲೆಯನ್ನು ಸಂಪರ್ಕಿಸಿದ್ದಲ್ಲದೆ, ಪತ್ರಿಕಾ ವರದಿಯನ್ನು ಡಿ.ವಿ. ಸದಾನಂದ ಗೌಡರ ಗಮನಕ್ಕೆ ತಂದರು. ಕೂಡಲೇ ಸ್ಪಂದಿಸಿದ ಗೌಡರು ಪ್ರತಿಷ್ಠಾನದ ಮೂಲಕ 4ರಿಂದ 5 ಲಕ್ಷ ರೂ. ವೆಚ್ಚದಲ್ಲಿ ಕೊಠಡಿ ನಿರ್ಮಿಸಲು ಮುಂದಡಿ ಇಟ್ಟಿದ್ದಾರೆ.

ಸದಾನಂದ ಗೌಡರ ನೆರವಿನಿಂದ ಕೊಠಡಿ ನಿರ್ಮಾಣಗೊಳ್ಳಲಿರುವ ಬಗ್ಗೆ ಅಶೋಕ್‌ ಕುಮಾರ್‌ ರೈ ಮಾಹಿತಿ ನೀಡಿದ್ದಾರೆ. ಶಾಲೆ ವತಿಯಿಂದ ಸರಕಾರದ ಅನುದಾನ ಅಥವಾ ಟ್ರಸ್ಟ್‌ನಿಂದ ನೆರವು ನೀಡುವಂತೆ ಮನವಿ ಮಾಡಿದ್ದೆವು.
-ವಿಶಾಲಾಕ್ಷಿ,
ಮುಖ್ಯ ಶಿಕ್ಷಕಿ, ಮಣಿಕ್ಕರ ಶಾಲೆ

ಮಣಿಕ್ಕರ ಶಾಲೆಯ ಮಕ್ಕಳು ಬಿಸಿಲಿನಲ್ಲಿ ಪಾಠ ಕೇಳಬೇಕಾದ ಪರಿಸ್ಥಿತಿ “ಉದಯವಾಣಿ’ಯ ಮೂಲಕ ಗಮನಕ್ಕೆ ಬಂತು. ಸದಾಸ್ಮಿತಾ ಪ್ರತಿಷ್ಠಾನದ ಮೂಲಕ ಹೊಸ ಕೊಠಡಿ ನಿರ್ಮಿಸಲಿದ್ದೇವೆ. 10 ದಿನಗಳಲ್ಲಿ ರೂಪರೇಖೆ ಸಿದ್ಧಗೊಳ್ಳಲಿದೆ.
– ಡಿ.ವಿ. ಸದಾನಂದ ಗೌಡ, ಸದಾಸ್ಮಿತಾ ಪ್ರತಿಷ್ಠಾನದ ಪೋಷಕರು

ಟಾಪ್ ನ್ಯೂಸ್

1-cccc

Haryana; ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಕ್ಯಾಪ್ಟನ್ ಅಜಯ್ ಯಾದವ್

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Vimana 2

Hoax bomb calls; ಕ್ರಮ ತೆಗೆದುಕೊಳ್ಳಲಾಗುತ್ತಿದೆ:ಸಚಿವ ರಾಮ್ ಮೋಹನ್ ನಾಯ್ಡು

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Flight: ಹುಬ್ಬಳ್ಳಿ-ಅಹ್ಮದಾಬಾದ್‌ ವಿಮಾನ ಸೇವೆ ಆರಂಭಕ್ಕೆ ಜೋಶಿ,ನಾಯ್ಡು ಚರ್ಚೆ

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

Pushpa 2: ರಿಲೀಸ್‌ಗೂ ಮೊದಲೇ 900 ಕೋಟಿ ರೂ. ಕಲೆಕ್ಷನ್‌ ಮಾಡಿದ ಅಲ್ಲು ಅರ್ಜುನ್‌ ʼಪುಷ್ಪ-2ʼ

Bommai BJP

By election; ಶಿಗ್ಗಾವಿ ಟಿಕೆಟ್‌ ಆಕಾಂಕ್ಷಿಗಳ ಎದೆಯಲ್ಲಿ ಢವಢವ

Sheik Hasina

Bangladesh ; ಶೇಖ್ ಹಸೀನಾ ಬಂಧನಕ್ಕೆ ಗಡುವು ವಿಧಿಸಿದ ನ್ಯಾಯಮಂಡಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Maninalkur: ಶಿಥಿಲಾವಸ್ಥೆಯಲ್ಲಿ ಹಳೆ ಶಾಲಾ ಕಟ್ಟಡ; ಕ್ರಮಕ್ಕೆ ಆಗ್ರಹ

4

Puttur: ಬೀದಿ ಬದಿ ವ್ಯಾಪಾರಿಗಳಿಗೆ ನೆರವಾದ ಪಿಎಂ ಸ್ವನಿಧಿ ಯೋಜನೆ

3

Kadaba: ಐತ್ತೂರು ಅರಣ್ಯಾಧಿಕಾರಿಗಳಿಂದ ಒತ್ತುವರಿ ತೆರವು

2

Subrahmanya: ನೆಟ್ಟಣ ರೈಲು ನಿಲ್ದಾಣ; ಬಸ್‌ಗಾಗಿ ಕಾದು ಸುಸ್ತಾದ ಪ್ರಕರಣ

1(1)

Vitla: ಈ ಕಿಂಡಿ ಅಣೆಕಟ್ಟಲ್ಲಿ ನೀರೇ ನಿಲ್ಲುವುದಿಲ್ಲ, ಓಡಾಟಕ್ಕೂ ಭಯ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

1-cccc

Haryana; ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ ಕ್ಯಾಪ್ಟನ್ ಅಜಯ್ ಯಾದವ್

1-traa

Train; ಹಳಿತಪ್ಪಿದ ಅಗರ್ತಲಾ-ಲೋಕಮಾನ್ಯ ತಿಲಕ್ ಎಕ್ಸ್‌ಪ್ರೆಸ್‌ನ 8 ಬೋಗಿಗಳು

ಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್ ಗ್ರ್ಯಾಂಡ್‌ ಫಿನಾಲೆ

ಅ.19-20ರಂದು ಕಾಮಿಡಿ ಕಿಲಾಡಿಗಳು ಪ್ರೀಮಿಯರ್ ಲೀಗ್ ಗ್ರ್ಯಾಂಡ್‌ ಫಿನಾಲೆ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Congress Govt.,: ವಾಲ್ಮೀಕಿ ಸಮಾಜದ ಕ್ಷಮೆ ಕೇಳಲಿ: ಆರಗ ಜ್ಞಾನೇಂದ್ರ

Bhool Bhulaiyaa 3; ವಿದ್ಯಾ-ಮಾಧುರಿ ನಾಟ್ಯ ಲಹರಿ

Bhool Bhulaiyaa 3; ವಿದ್ಯಾ-ಮಾಧುರಿ ನಾಟ್ಯ ಲಹರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.