ಶಿವಣ್ಣನ ಹುಟ್ಟುಹಬ್ಬಕ್ಕೆ ಹೊಸ ಸರ್‌‌ಪ್ರೈಸ್‌…


Team Udayavani, Jun 24, 2020, 8:12 AM IST

bhajarangi-2

ಶಿವರಾಜ್‌ ಕುಮಾರ್‌ ಅಭಿನಯದ ಭಜರಂಗಿ 2 ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿತ್ತು. ಆದರೆ, ಲಾಕ್‌ಡೌನ್‌ನಿಂದ ಚಿತ್ರೀಕರಣ ನಿಂತಿದೆ. ಈ  ನಡುವೆಯೇ ಶಿವರಾಜ್‌ ಕುಮಾರ್‌ ಅವರ ಹುಟ್ಟುಹಬ್ಬ ಹತ್ತಿರ ಬರುತ್ತಿದೆ. ಜುಲೈ 12 ರಂದು  ಶಿವಣ್ಣ ಹುಟ್ಟು ಹಬ್ಬ. ಅವರ ಅಭಿಮಾನಿಗಳ ಪಾಲಿಗೆ ದೊಡ್ಡಹಬ್ಬ. ಪ್ರತಿ ವರ್ಷ ಅವರ ನಟನೆಯ ಸಿನಿಮಾಗಳು ಒಂದಲ್ಲ, ಒಂದು ರೀತಿಯಲ್ಲಿ ಹುಟ್ಟುಹಬ್ಬಕ್ಕೆ ಗಿಫ್ಟ್‌ ನೀಡುತ್ತಲೇ ಇದೆ.

ಈ ಬಾರಿ ಶಿವರಾಜ್‌ ಕುಮಾರ್‌ ಅವರ ಭಜರಂಗಿ 2  ಚಿತ್ರ ಅಭಿಮಾನಿಗಳಿಗೆ ಸರ್‌ಪ್ರೈಸ್‌ ನೀಡಲು ಮುಂದಾಗಿದೆ. ಈ ಬಗ್ಗೆ ಸ್ವತಃ ಚಿತ್ರತಂಡ ಟ್ವೀಟ್‌ ಮಾಡಿದೆ. ಇಷ್ಟು ದಿನ ಕೋವಿಡ್‌ ಮಹಾಮಾರಿಯಿಂದ ಏನೂ ಅಪ್ಡೆಟ್‌ ಕೊಡಲಿಲ್ಲ. ಭಜರಂಗಿ ಅಂದ್ರೇನೆ ದುಷ್ಟ ಶಕ್ತಿಗಳ  ಹುಟ್ಟಡಗಿಸೋ ಹೆಸರು. ಕೆಟ್ಟದ್ದನ್ನೆಲ್ಲಾ ಸಂಹಾರ ಮಾಡಿ ಹೊಸ ಶಕ್ತಿಯೊಂದಿಗೆ ಬರುತ್ತಿದ್ದೇವೆ. ಫಸ್ಟ್‌ ಲುಕ್‌ ಎಲ್ಲಾ ಆಯ್ತು.

ಇವಾಗ ಹೊಸ ಸರ್‌‌ಪ್ರೈಸ್‌… ಎಲ್ಲಾ ಶಿವಣ್ಣನ ಅಭಿಮಾನಿಗಳಿಗೆ ಅವರ ಹುಟ್ಟುಹಬ್ಬದಂದು… ಎಂದು ಟ್ವೀಟ್‌  ಮಾಡುವ ಮೂಲಕ ಸಿನಿಮಾ ಬಗೆಗಿನ ಕುತೂಹಲ ಕಾಯ್ದಿರಿಸಿದೆ. ಭಜರಂಗಿ 2 ಚಿತ್ರವನ್ನು ಹರ್ಷ ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ಶಿವರಾಜ್‌ ಕುಮಾರ್‌ ಅವರಿಗೆ ಭಜರಂಗಿ ಹಾಗೂ ವಜ್ರಕಾಯ ಚಿತ್ರಗಳನ್ನು ನಿರ್ದೇಶಿಸಿದ್ದ ಹರ್ಷ  ಅವರಿಗೆ ಶಿವಣ್ಣ ಜೊತೆ ಇದು ಮೂರನೇ ಸಿನಿಮಾ.

ಶಿವಣ್ಣ ಕೂಡಾ ಭಜರಂಗಿ 2ಮೇಲೆ ಸಾಕಷ್ಟು ನಿರೀಕ್ಷೆ ಇಟ್ಟಿದ್ದಾರೆ. ಈ ಚಿತ್ರದಲ್ಲಿ ಅವರ ಗೆಟಪ್‌ ಹೊಸದಾಗಿದೆಯಂತೆ. ಇನ್ನು ಅರ್ಧಕ್ಕೆ ನಿಂತಿದ್ದ ಸಿನಿಮಾಗಳ ಚಿತ್ರೀಕರಣಕ್ಕೆ ಅನುಮತಿ  ಸಿಕ್ಕಿರುವುದರಿಂದ ಭಜರಂಗಿ 2 ಕೂಡಾ ಚಿತ್ರೀಕರಣಕ್ಕೆ ತಯಾರಿ ಮಾಡಿ ಕೊಳ್ಳುತ್ತಿದೆ. ಈ ಚಿತ್ರವನ್ನು ಜಯಣ್ಣ ನಿರ್ಮಿಸುತ್ತಿದ್ದಾರೆ.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ranaksha

Ranaksha: ಫ್ಯಾಮಿಲಿ ಡ್ರಾಮಾದಲ್ಲಿ ಸೀರುಂಡೆ ರಘು

Sarvasva Kannada video song

Sarvasva: ಹಾಡಲ್ಲಿ ʼಸರ್ವಸ್ವʼ ಕನಸು; ನವತಂಡದ ಪ್ರಯತ್ನ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Kiccha Sudeep: ʼಸೈಮಾʼ ಕಾರ್ಯಕ್ರಮದಲ್ಲಿ ನಿರೂಪಕನಿಗೆ ʼಕನ್ನಡʼ ಪಾಠ ಮಾಡಿದ ಕಿಚ್ಚ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Sandalwood: ದೆವ್ವ ಹುಡುಕಿ ಹೊರಟ ʼಮಾಂತ್ರಿಕʼ

Reeshma Nanaiah: ರೀಷ್ಮಾ ಕಣ್ಣಲ್ಲಿ ಎರಡು ಕನಸು: ಯುಐ,ಕೆಡಿ ಅಡ್ಡದಲ್ಲಿ ಗ್ಲ್ಯಾಮರಸ್ ಬೆಡಗಿ

Reeshma Nanaiah: ರೀಷ್ಮಾ ಕಣ್ಣಲ್ಲಿ ಎರಡು ಕನಸು: ಯುಐ,ಕೆಡಿ ಅಡ್ಡದಲ್ಲಿ ಗ್ಲ್ಯಾಮರಸ್ ಬೆಡಗಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.