ಫಲಿತಾಂಶದ ಬಳಿಕ ಷೇರುಪೇಟೆ ಮತ್ತಷ್ಟು ಏರಿಕೆ: ನಿರ್ಮಲಾ ಸೀತಾರಾಮನ್
ದೇಶದ ಆರ್ಥಿಕತೆಗೆ ಶುಭ ಶಕುನವಾಗಲಿದೆ
Team Udayavani, May 31, 2024, 11:27 AM IST
ನವದೆಹಲಿ: ಈ ಬಾರಿಯ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯ ಷೇರು ಪೇಟೆ ಚೇತರಿಕೆ ಕಾಣಲಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ರೇಟಿಂಗ್ಸ್ ಸಂಸ್ಥೆ ಎಸ್ ಆ್ಯಂಡ್ ಪಿ ದೇಶದ ಅರ್ಥ ವ್ಯವಸ್ಥೆ ಬಗ್ಗೆ ನೀಡಿದ ರೇಟಿಂಗ್ಸ್ ದೇಶದ ಆರ್ಥಿಕತೆಗೆ ಶುಭ ಶಕುನವಾಗಲಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:
ಜೂ.4ರಂದು ಬಿಜೆಪಿಗೆ ಉತ್ತಮ ಫಲಿತಾಂಶ ಬರಲಿದ್ದು ಅದರರ್ಥ ದೇಶದಲ್ಲಿ ಷೇರು ಮಾರುಕಟ್ಟೆ ಚೇತರಿಕೆ ಕಾಣಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದೇಶ ಉತ್ತಮ ಆರ್ಥಿಕ ವ್ಯವಸ್ಥೆ ಹೊಂದಬೇಕಾದರೆ ದೂರದೃಷ್ಟಿಯ ನಾಯಕತ್ವದ ಅಗತ್ಯವಿದೆ.
ಹಣಕಾಸಿನ ವಿವೇಚನೆ, ಮಾಡುವ ವೆಚ್ಚದಿಂದ ಕೇವಲ ಆದಾಯವಲ್ಲ, ಹೆಚ್ಚಿನ ಆಸ್ತಿ ಸೃಷ್ಟಿ ಮಾಡುವ ಜಾಣ್ಮೆ ಹೊಂದಿರುವಂತಹ ನಾಯಕತ್ವ ಮುಖ್ಯವಾಗುತ್ತದೆ ಎಂದು ಹೇಳಿದರು.
ಸೆನ್ಸೆಕ್ಸ್ ಕುಸಿತ
ಮುಂಬೈ: ಬಾಂಬೆ ಷೇರು ಪೇಟೆಯಲ್ಲಿ ಗುರುವಾರ ಸೂಚ್ಯಂಕ 617.30 ಅಂಕ ಕುಸಿದಿದೆ. ಹೀಗಾಗಿ ದಿನಾಂತ್ಯಕ್ಕೆ 73885.60ರಲ್ಲಿ ಮುಕ್ತಾಯಗೊಂಡಿತು. ನಿಫ್ಟಿ ಸೂಚ್ಯಂಕ 216.05 ಇಳಿಕೆಯಾಗಿ 22488.65ರಲ್ಲಿ ಮುಕ್ತಾಯಗೊಂಡಿತ್ತು. ಬುಧವಾರ ಕೂಡ ಸೂಚ್ಯಂಕ 667 ಅಂಕ ಕುಸಿದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Food Adulteration: ನೀವೇ ಮನೆಯಲ್ಲಿ ಆಹಾರ ಕಲಬೆರಕೆಯನ್ನು ಪತ್ತೆ ಹಚ್ಚಿ!
BBK11: ಬಿಗ್ ಬಾಸ್ ಕನ್ನಡ-11ರ ಮೊದಲ ಅಧಿಕೃತ ಸ್ಪರ್ಧಿ ಇವರೇ ನೋಡಿ..
Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ
Theater, Stage Artist: ನಗುವಿನ ಸವಿ ಹಂಚಿದ ಅಮ್ಮ ಮನೋರಮಾ
Maharashtra ವಿಧಾನಸಭಾ ಚುನಾವಣೆ: ಸಿದ್ಧತೆ ಪರಿಶೀಲಿಸಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.