
ಆಗಸ್ಟ್ ತನಕ ಕ್ರಿಕೆಟ್ ಶಿಬಿರ ಇಲ್ಲ: ಸೌರವ್ ಗಂಗೂಲಿ
Team Udayavani, Jun 30, 2020, 6:16 AM IST

ಹೊಸದಿಲ್ಲಿ: ಭಾರತೀಯ ಕ್ರಿಕೆಟಿಗರ ಅಭ್ಯಾಸ ಶಿಬಿರವನ್ನು ಆಗಸ್ಟ್ ತನಕ ಏರ್ಪಡಿಸಲು ಸಾಧ್ಯವಿಲ್ಲ ಎಂಬುದಾಗಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹೇಳಿದ್ದಾರೆ. ಇದರಿಂದ ಭಾರತದ ಕ್ರಿಕೆಟ್ ಋತು ಸದ್ಯದಲ್ಲಿ ಆರಂಭವಾಗುವ ಯಾವುದೇ ಸಾಧ್ಯತೆ ಇಲ್ಲವಾಗಿದೆ.
“ಕೋವಿಡ್-19 ಇನ್ನೂ ನಿಯಂತ್ರಣಕ್ಕೆ ಬಾರದ ಕಾರಣ ಭಾರತದ ಕ್ರಿಕೆಟಿಗರಿಗೆ ಅಭ್ಯಾಸ ಶಿಬಿರವನ್ನು ಏರ್ಪಡಿಸುವ ಸಾಧ್ಯತೆ ಸದ್ಯಕ್ಕಿಲ್ಲ. ಆಗಸ್ಟ್ ಬಳಿಕವೇ ಈ ಬಗ್ಗೆ ಯೋಚಿಸಬೇಕಾಗುತ್ತದೆ’ ಎಂದು ಗಂಗೂಲಿ ಹೇಳಿದರು.
ಸದ್ಯ ಶ್ರೇಯಸ್ ಅಯ್ಯರ್, ಚೇತೇಶ್ವರ್ ಪೂಜಾರ ಮತ್ತು ರೋಹಿತ್ ಮಾತ್ರ ಅಭ್ಯಾಸ ಆರಂಭಿಸಿದ್ದಾರೆ. ಉಳಿದವರು ಲಾಕ್ಡೌನ್ ಅವಧಿಯನ್ನು ಕುಟುಂಬದವರೊಂದಿಗೆ ಕಳೆಯುತ್ತಿದ್ದಾರೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BGT: ಆಸೀಸ್ ಮಾಧ್ಯಮದ ವಿರುದ್ದ ವಿರಾಟ್ ಗರಂ: ಏರ್ಪೋರ್ಟ್ ನಲ್ಲಿ ವರದಿಗಾರ್ತಿ ಜತೆ ಜಗಳ

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

INDvAUS: ಶಮಿ ವಿರುದ್ದ ನಿಂತರೇ ನಾಯಕ ರೋಹಿತ್?; ವೇಗಿಗೆ ಆಸೀಸ್ ಪ್ರವಾಸ ಕಷ್ಟ!

WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ

R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.