Politics: ರಾಜಕೀಯ ಆಸಕ್ತಿ ಇಲ್ಲ: ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌


Team Udayavani, Sep 11, 2023, 12:33 AM IST

yaduveer

ಮಂಡ್ಯ: ನನಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ. ಚುನಾವಣೆಯಲ್ಲಿ ಸ್ಪರ್ಧಿಸುವುದೂ ಇಲ್ಲ ಎಂದು ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್‌-ಬಿಜೆಪಿ ಹೊಂದಾಣಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರಾಜಕೀಯದಲ್ಲಿ ನಮ್ಮ ಪಾತ್ರ ಏನೂ ಇಲ್ಲ. ನಾವು ಸಮಾಜದ ಕಾರ್ಯಕ್ರಮದಲ್ಲಿ ಸದಾ ಭಾಗವಹಿಸುತ್ತೇವೆ ಎಂದರು.

ಸಮಾಜದ ಹಿತರಕ್ಷಣೆಗಾಗಿ ರಾಜಕೀಯ ಮಾಡಲೇಬೇಕಾದ ಅಗತ್ಯ ಇಲ್ಲ. ಬೇರೆ ರೀತಿಯಲ್ಲೂ ಮಾಡಬಹುದು. ಅದನ್ನು ಮಾಡಲು ಪ್ರಯತ್ನಿಸುತ್ತೇನೆ ಎಂದರು.

ಪ್ರತಿ ವರ್ಷದಂತೆ ಮೈಸೂರು ದಸರಾ ಆಚರಣೆ ಮಾಡಲಾಗುವುದು. ಯಾವುದೇ ಬದಲಾವಣೆ ಆಗಲ್ಲ. ಈ ಬಾರಿಯೂ ವಿಧಿವಿಧಾನಗಳ ಪ್ರಕಾರ ದಸರಾ ಆಚರಣೆ ನಡೆಯಲಿದೆ ಎಂದ ಅವರು, ಮಹಿಷಾ ದಸರಾ ಆಚರಣೆ ವಿಚಾರದಲ್ಲಿ ನನ್ನ ಅಭಿಪ್ರಾಯ ಏನೂ ಇಲ್ಲ. ಸಂವಿಧಾನದ ಪ್ರಕಾರ ಯಾರು ಏನು ಬೇಕಾದರೂ ಅನುಸರಿಸಬಹುದು ಎಂದು ತಿಳಿಸಿದರು.

ಸನಾತನ ಧರ್ಮದ ಬಗ್ಗೆ ತಮಿಳು ನಾಡಿನ ಸಿಎಂ ಪುತ್ರ ಉದಯನಿ ಧಿ ಸ್ಟಾಲಿನ್‌ ವಿವಾದಾತ್ಮಕ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಧರ್ಮದ ಬಗ್ಗೆ ಮಾತನಾಡುವುದು ತಪ್ಪು. ಎಲ್ಲ
ಧರ್ಮಕ್ಕೂ ಒಂದು ಗೌರವ, ಮರ್ಯಾದೆ ಇರಬೇಕು. ನಮ್ಮ ನಾಡು, ದೇಶದಲ್ಲಿ ಸನಾತನ ಧರ್ಮ ಎಲ್ಲಕ್ಕೂ ಮೂಲ. ನಾವು ಅವರ ಹೇಳಿಕೆ ಒಪ್ಪುವುದಿಲ್ಲ. ಧರ್ಮಕ್ಕೆ ಗೌರವ ಕೊಡಬೇಕು ಎಂದರು.
ಕೆಆರ್‌ಎಸ್‌ ಜಲಾಶಯದಿಂದ ತಮಿಳುನಾಡಿಗೆ ನೀರು ಬಿಟ್ಟ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಇತಿಹಾಸ ನೋಡಿ ನಮ್ಮ ರಾಜ್ಯ ಸುಪ್ರೀಂಕೋರ್ಟ್‌ ಏನು ನಿರ್ಧಾರ ತೆಗೆದುಕೊಂಡಿದ್ದಾರೋ ನೋಡಬೇಕು. ಜತೆಗೆ ಸಮಸ್ಯೆ ಬಗೆಹರಿ ಸುವ ಬಗ್ಗೆ ರಾಜ್ಯ ಸರಕಾರ ತೀರ್ಮಾನ ಮಾಡಬೇಕು. ರಾಜ್ಯ ಹಾಗೂ ರೈತರ ಜತೆ ನಾವಿದ್ದೇವೆ ಎಂದು ಹೇಳಿದರು.

ಟಾಪ್ ನ್ಯೂಸ್

Electric shock: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಶಾಕ್‌; ವಿದ್ಯಾರ್ಥಿ ಬಲಿ!

Electric shock: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಶಾಕ್‌; ವಿದ್ಯಾರ್ಥಿ ಬಲಿ!

rahul gandhi

LK Advani ಆರಂಭಿಸಿದ ಚಳುವಳಿಯನ್ನು ಅಯೋಧ್ಯೆಯಲ್ಲಿಯೇ ಸೋಲಿಸಿದ್ದೇವೆ..: ರಾಹುಲ್ ಗಾಂಧಿ

Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ

Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ

terror attack on Army camp in Jammu and Kashmir’s Rajouri

Rajouri; ಸೇನಾ ಶಿಬಿರದ ಮೇಲೆ ಉಗ್ರರ ದಾಳಿ; ಗಾಯಗೊಂಡ ಓರ್ವ ಸೈನಿಕ

1

ವರ್ಷದ ಮೊದಲಾರ್ಧದಲ್ಲಿ 1081ಕೋಟಿ ರೂ.ಗಳಿಕೆ ಕಂಡ ಬಾಲಿವುಡ್: ಸೋತವರೆಷ್ಟು,ಗೆದ್ದವರೆಷ್ಟು?

Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್‌!

Heavy Rain: ಹಿಮಾಚಲದಲ್ಲಿ ಭಾರೀ ಮಳೆ: 150 ರಸ್ತೆ ಬಂದ್‌!

ಕಾರ್ಮಿಕರು ಚಹಾ ಕುಡಿಯಲು ಹೋಗಿದ್ದರಿಂದ ತಪ್ಪಿತು ದುರಂತ

Vijayapura; ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ತಪ್ಪಿದ ಭಾರಿ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Police

Karnataka Police: ಡ್ರಗ್ಸ್‌, ಜೂಜು ಮಟ್ಟಹಾಕಿ: ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

Zeeka-Virus

Suspect Zika Virus: ಶಿವಮೊಗ್ಗದಲ್ಲಿ ವೃದ್ಧ ಸಾವು

HD-Kumaraswamy

MUDA Scam: ಹೆಲಿಕಾಪ್ಟರ್‌ನಲ್ಲಿ ಮುಡಾ ಕಡತ ರವಾನೆ: ಎಚ್‌ಡಿಕೆ

Ramalinga-reddy

Transport: ತತ್‌ಕ್ಷಣಕ್ಕೆ ಬಸ್‌ ಯಾನ ದರ ಹೆಚ್ಚಳವಿಲ್ಲ: ಸಚಿವ ರಾಮಲಿಂಗಾರೆಡ್ಡಿ

CN-Manjunath

Dengue ತುರ್ತುಸ್ಥಿತಿ: ಸಂಸದ ಡಾ.ಸಿ.ಎನ್‌. ಮಂಜುನಾಥ್‌ ಸಲಹೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Drug sell: ದುಬೈನಿಂದಲೇ ಡ್ರಗ್ಸ್‌ ಮಾರಾಟ ದಂಧೆ; ತಾಯಿ-ಮಗಳ ವಿರುದ್ಧ ಬೆಂಗ್ಳೂರಲ್ಲಿ ಕೇಸ್‌

Drug sell: ದುಬೈನಿಂದಲೇ ಡ್ರಗ್ಸ್‌ ಮಾರಾಟ ದಂಧೆ; ತಾಯಿ-ಮಗಳ ವಿರುದ್ಧ ಬೆಂಗ್ಳೂರಲ್ಲಿ ಕೇಸ್‌

Electric shock: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಶಾಕ್‌; ವಿದ್ಯಾರ್ಥಿ ಬಲಿ!

Electric shock: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಶಾಕ್‌; ವಿದ್ಯಾರ್ಥಿ ಬಲಿ!

Bengaluru: ಡಿವೈಡರ್‌ಗೆ ಡಿಕ್ಕಿ; ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಬೈಕ್‌ ವಾಹನ ಸವಾರ?

Bengaluru: ಡಿವೈಡರ್‌ಗೆ ಡಿಕ್ಕಿ; ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಬೈಕ್‌ ವಾಹನ ಸವಾರ?

rahul gandhi

LK Advani ಆರಂಭಿಸಿದ ಚಳುವಳಿಯನ್ನು ಅಯೋಧ್ಯೆಯಲ್ಲಿಯೇ ಸೋಲಿಸಿದ್ದೇವೆ..: ರಾಹುಲ್ ಗಾಂಧಿ

Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ

Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.