ಖಾದ್ಯ ತೈಲದ ಅಭಾವವಿಲ್ಲ: ಕೇಂದ್ರ ಸರಕಾರ ಸ್ಪಷ್ಟನೆ

ದೇಶದ ಖಾದ್ಯತೈಲ ಸಂಗ್ರಹ ಪ್ರಮಾಣ ಉತ್ತಮ ಸ್ಥಿತಿಯಲ್ಲಿದೆ; ಅಗತ್ಯ ಪ್ರಮಾಣದಲ್ಲಿ ಖಾದ್ಯ ಉತ್ಪಾದನೆಯಾಗುವ ನಿರೀಕ್ಷೆಯಿದೆ

Team Udayavani, May 2, 2022, 7:15 AM IST

thumb-3

ಹೊಸದಿಲ್ಲಿ: ದೇಶದಲ್ಲಿ ಅಗತ್ಯಕ್ಕನುಗುಣವಾದ ಖಾದ್ಯ ತೈಲದ ಸಂಗ್ರಹವಿದ್ದು, ಇಂಡೋನೇಷ್ಯಾ ದಲ್ಲಿ ತಾಳೆ ಎಣ್ಣೆ ರಫ್ತಿನ ಮೇಲೆ ವಿಧಿಸಲಾಗಿರುವ ನಿಷೇಧದಿಂದ ಭಾರತದಲ್ಲಿ ಖಾದ್ಯ ತೈಲದ ಅಭಾವ ಕಾಡುವುದಿಲ್ಲ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ನಾಗರಿಕ ಸರಬರಾಜು ಸಚಿವಾಲಯ ಸ್ಪಷ್ಟನೆ ನೀಡಿದೆ.

ದೇಶದಲ್ಲಿ ಸದ್ಯಕ್ಕೆ 21 ಲಕ್ಷ ಮೆಟ್ರಿಕ್‌ ಟನ್‌ನಷ್ಟು ಖಾದ್ಯ ತೈಲದ ಸಂಗ್ರಹವಿದೆ. ಮೇ ತಿಂಗಳ ಹೊತ್ತಿಗೆ ಇನ್ನೂ 12 ಲಕ್ಷ ಮೆಟ್ರಿಕ್‌ ಟನ್‌ನಷ್ಟು ಖಾದ್ಯ ತೈಲ ಸಂಗ್ರಹವಾಗಲಿದೆ.

ಉತ್ಪಾದನೆ ಸಮಾಧಾನಕರ: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಪ್ರಕಾರ, 2022ರ ಫೆಬ್ರವರಿಯಲ್ಲಿ ಸೋಯಾಬೀನ್‌ ಉತ್ಪಾದನೆ 126.10 ಲಕ್ಷ ಮೆಟ್ರಿಕ್‌ಟನ್‌ನಷ್ಟಿದೆ. ಕಳೆದ ವರ್ಷದ ಫೆಬ್ರವರಿಯಲ್ಲಿ ಇದು 112 ಲಕ್ಷ ಮೆಟ್ರಿಕ್‌ ಟನ್‌ನಷ್ಟಿತ್ತು. ಇನ್ನು, ಸಾಸಿವೆ ವಿಚಾರಕ್ಕೆ ಬರುವುದಾದರೆ, 2021-22ರಲ್ಲಿ ರಾಜಸ್ಥಾನ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಶೇ. 37ರಷ್ಟು ಹೆಚ್ಚು (ಅಂದರೆ 114 ಲಕ್ಷ ಮೆಟ್ರಿಕ್‌ ಟನ್‌) ಸಾಸಿವೆಯನ್ನು ಬೆಳೆಯಲಾಗಿದೆ.

ಆಮದಿನ ಪ್ರಮಾಣವೆಷ್ಟು?: ದೇಶದ ಒಟ್ಟಾರೆ ತೈಲದ ಬೇಡಿಕೆಯಲ್ಲಿ ಶೇ. 70ರಷ್ಟು ತೈಲವನ್ನು ಹೊರದೇಶಗಳಿಂದ ಆಮದು ಮಾಡಿಕೊಳ್ಳಲಾ ಗುತ್ತದೆ. ಅದರಲ್ಲಿ ತಾಳೆ ಎಣ್ಣೆಯ ಪಾಲು ಶೇ. 62ರಷ್ಟಿದೆ. ಆಮದು ಮಾಡಿಕೊಳ್ಳುವ ಎಣ್ಣೆ ಗಳಲ್ಲಿ ಸೋಯಾಬೀನ್‌ ಎಣ್ಣೆಯ ಪ್ರಮಾಣ ಶೇ. 22ರಷ್ಟಿದ್ದು, ಇದು ಹೆಚ್ಚಾಗಿ ಅರ್ಜೆಂಟೀನಾ, ಬ್ರೆಜಿಲ್‌ಗ‌ಳಿಂದ ಬರುತ್ತದೆ. ಇನ್ನು, ಸೂರ್ಯ ಕಾಂತಿ ಎಣ್ಣೆಯ ಆಮದು ಪ್ರಮಾಣ ಶೇ. 15 ರಷ್ಟಿದ್ದು, ಇದು ಮುಖ್ಯವಾಗಿ ಉಕ್ರೇನ್‌, ರಷ್ಯಾದಿಂದ ಬರುತ್ತದೆ.

 

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.