Norway ಕಾಯ್ದೆ ಸಡಿಲ: 18ನೇ ವಾರಕ್ಕೂ ಗರ್ಭಪಾತಕ್ಕೆ ಸಮ್ಮತಿ


Team Udayavani, Aug 24, 2024, 1:40 AM IST

1-gb

ಕೂಪನ್‌ಹೆಗನ್‌: 50 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ನಾರ್ವೆ ದೇಶವು ತನ್ನ ಗರ್ಭಪಾತಕ್ಕೆ ಸಂಬಂ­ಧಿಸಿದ ಕಾನೂನು ಸಡಿಲುಗೊಳಿಸಲು ಮುಂದಾ­ಗಿದೆ. ಗರ್ಭ ಧರಿಸಿದ 5 ತಿಂಗಳಲ್ಲೂ (18 ವಾರ) ಗರ್ಭಪಾ­ತಕ್ಕೆ ಅವಕಾಶ ಕಲ್ಪಿಸುವುದಕ್ಕೆ ಕಾನೂನು ಮಾನ್ಯತೆ ನೀಡಲಾಗುತ್ತಿದೆ.

ಸದ್ಯಕ್ಕೆ ನಾರ್ವೆಯಲ್ಲಿ 3 ತಿಂಗಳವ­ರೆಗೆ ಮಾತ್ರವೇ ಗರ್ಭಪಾತಕ್ಕೆ ಅವಕಾಶವಿದೆ. ಆದರೆ ಬಹುತೇಕ ಮಹಿಳೆಯರು ಈ ಮಿತಿಯನ್ನು 12ನೇ ವಾರದ ಆಚೆಗೂ ವಿಸ್ತರಿಸಬೇಕು ಎಂದು ಆಗ್ರಹಿಸಿ­ದ್ದರು. ಈ ಕಾಲದ ಅಗತ್ಯಕ್ಕೆ ಅನುಗುಣವಾಗಿ ಕಾನೂ­ನಿನಲ್ಲಿ ತಿದ್ದುಪಡಿ ಮಾಡಲಾಗುತ್ತಿದೆ. ಅರ್ಜಿಗಳನ್ನು ಯಾರೂ ತಿರಸ್ಕ­ರಿಸುತ್ತಿಲ್ಲ ಎಂದು ನಾರ್ವೆ ಆರೋಗ್ಯ ಸಚಿವ ಹೇಳಿ­ದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಯುರೋಪ್‌ನ ಹಲವು ರಾಷ್ಟ್ರಗಳ ಗರ್ಭಪಾತಕ್ಕೆ ಸಂಬಂಧಿಸಿದ ಕಾನೂನುಗಳನ್ನು ಸಡಿಲಗೊಳಿಸುತ್ತಿವೆ.

ಟಾಪ್ ನ್ಯೂಸ್

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Mangaluru-BjP

Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

PROTEST

Udupi: ನಾಗಮಂಗಲ ಘಟನೆ ಖಂಡಿಸಿ ವಿವಿಧೆಡೆ ಪ್ರತಿಭಟನೆ

Tulunadu-utsava

Mangaluru: ತುಳುನಾಡ ಉತ್ಸವ ಪಿಲಿಕುಳ ಕಂಬಳ: ಬೆಂಗಳೂರಿನಲ್ಲಿ ಸಭೆ

police

Udupi: ನಾಪತ್ತೆಯಾಗಿದ್ದ ಬಾಲಕನ ರಕ್ಷಣೆ, ಮಕ್ಕಳ ರಕ್ಷಣ ಘಟಕಕ್ಕೆ ಹಸ್ತಾಂತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Actor James Hollcroft: ಕೆಲ ದಿನಗಳ ಹಿಂದಷ್ಟೇ ನಾಪತ್ತೆಯಾಗಿದ್ದ ನಟ ಶವವಾಗಿ ಪತ್ತೆ

PM Modi ಚೀನವನ್ನು ಸರಿಯಾಗಿ ನಿಭಾಯಿಸಿಲ್ಲ: ರಾಹುಲ್‌ ಗಾಂಧಿ

PM Modi ಚೀನವನ್ನು ಸರಿಯಾಗಿ ನಿಭಾಯಿಸಿಲ್ಲ: ರಾಹುಲ್‌ ಗಾಂಧಿ

Kamala Harris: ಪುಟಿನ್‌ ನಿಮ್ಮನ್ನೇ ತಿಂದು ತೇಗುತ್ತಿದ್ದರು: ಟ್ರಂಪ್‌ಗೆ ಕಮಲಾ ತಿರುಗೇಟು!

Kamala Harris: ಪುಟಿನ್‌ ನಿಮ್ಮನ್ನೇ ತಿಂದು ತೇಗುತ್ತಿದ್ದರು: ಟ್ರಂಪ್‌ಗೆ ಕಮಲಾ ತಿರುಗೇಟು!

1-ssss

US Presidential debate; ಟ್ರಂಪ್-ಕಮಲಾ ಮುಖಾಮುಖಿ: ಬಾಣಕ್ಕೆ ಪ್ರತಿಬಾಣ

Americaದಲ್ಲಿ ಭಾರತ ವಿರೋಧಿ Lawmaker ಇಲ್ಹಾನ್‌ ಭೇಟಿಯಾದ ರಾಹುಲ್-‌ ಯಾರೀಕೆ?

Americaದಲ್ಲಿ ಭಾರತ ವಿರೋಧಿ Lawmaker ಇಲ್ಹಾನ್‌ ಭೇಟಿಯಾದ ರಾಹುಲ್-‌ ಯಾರೀಕೆ?

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

congress

Haryana ಚುನಾವಣೆ: 89 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಕಣಕ್ಕೆ, ಸಿಪಿಎಂಗೆ 1 ಸ್ಥಾನ

suicide (2)

Kanpur:ಮಹಿಳೆಯ ಬೆತ್ತಲೆ, ರುಂಡವಿಲ್ಲದ ಮೃತದೇಹ ಪತ್ತೆ

1bbb

Baahubali; ನೆರೆ ನೀರಲ್ಲಿ ತಲೆ ಮೇಲೆ ಬೈಕ್‌ ಹೊತ್ತು ನಡೆದ ‘ಬಾಹುಬಲಿ’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.