ಮೃತರ ಡಿಎನ್‌ಎ ನಡೆಸಿ ಹಸ್ತಾಂತರಕ್ಕೆ ಸೂಚನೆ

 ತುಮಕೂರಿನಲ್ಲಿ ಕೊಲೆಯಾದವರ ಮನೆಗೆ ವಿಧಾನ ಸಭಾಪತಿ ಖಾದರ್‌ ಭೇಟಿ

Team Udayavani, Mar 26, 2024, 1:08 AM IST

ಮೃತರ ಡಿಎನ್‌ಎ ನಡೆಸಿ ಹಸ್ತಾಂತರಕ್ಕೆ ಸೂಚನೆ

ಬೆಳ್ತಂಗಡಿ: ತುಮಕೂರಿನಲ್ಲಿ ಅಮಾನುಷವಾಗಿ ಮೂವರನ್ನು ಕೊಲ್ಲಲ್ಪಟ್ಟ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ಸೋಮವಾರ ಸಭಾಪತಿ ಯು.ಟಿ.ಖಾದರ್‌ ಭೇಟಿ ನೀಡಿ ಸಾಂತ್ವನ ಹೇಳಿದರು.

ಈ ಸಂದರ್ಭ ಅವರು ಮಾತನಾಡಿ, ಅಪರಾಧಿಗಳಿಗೆ ಕಠಿನ ಶಿಕ್ಷೆ ನೀಡುವಲ್ಲಿ ಸಂಬಂಧಪಟ್ಟ ಉನ್ನತ ಪೊಲೀಸ್‌ ಅಧಿಕಾರಿಗಳ ಬಳಿ ಮಾತಾಡಿದ್ದೇನೆ, ಮೃತ ಶರೀರಗಳ ಡಿಎನ್‌ಎ ಪರೀಕ್ಷೆ ಮಾಡಿಸಿ ತ್ವರಿತವಾಗಿ ಕುಟುಂಬಕ್ಕೆ ಒಪ್ಪಿಸಲು ತುಮಕೂರು ಎಸ್ಪಿಗೆ ಸೂಚಿಸಿದ್ದೇನೆ ಎಂದು ಹೇಳಿದರು.

ನೊಂದ ಕುಟುಂಬಗಳಿಗೆ ಸರಕಾರದ ವತಿಯಿಂದ ನ್ಯಾಯ ಸಿಗುವಂತೆ ಎಲ್ಲ ಪ್ರಯತ್ನಗಳು ಮಾಡಲಾಗುವುದು ಮತ್ತು ಯುವಕರು ಇಂತಹ ಮೋಸಕ್ಕೆ ಬಲಿಬೀಳಬಾರದು ಎಂದು ಅವರು ಹೇಳಿದರು.

ಪ್ರಕರಣಕ್ಕೆ ಸಂಬಂಧಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಂ ತುಮಕೂರಿಗೆ ಹೋಗಿ ಅಲ್ಲಿಯ ಎಸ್ಪಿಯನ್ನು ಮಾತನಾಡಿಸಿ, ಅನಂತರ ಗೃಹ ಮಂತ್ರಿಯನ್ನು ಭೇಟಿ ಮಾಡಿ ಪ್ರಕರಣದಲ್ಲಿ ಭಾಗಿಯಾದ ಎಲ್ಲರನ್ನು ಬಂಧಿಸಬೇಕೆಂದು ಮನವಿ ಮಾಡಿದ್ದಾರೆ ಎಂದು ಖಾದರ್‌ ತಿಳಿಸಿದರು.

ಈ ಸಂದರ್ಭ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಂ, ಜಿಲ್ಲಾ ಕಾಂಗ್ರೆಸ್‌ ಅಲ್ಪಸಂಖ್ಯಾಕ ಘಟಕದ ಅಧ್ಯಕ್ಷ ಸಾಹುಲ್‌ ಹಮೀದ್‌, ಬ್ಲಾಕ್‌ ಕಾಂಗ್ರೆಸ್‌ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್‌ ಕುಮಾರ್‌ ಗೌಡ, ಜಿ.ಪಂ. ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್‌, ಪ್ರಮುಖರಾದ ಹಕೀಮ್‌ ಕೊಕ್ಕಡ, ಜೈಸನ್‌ ಪಟ್ಟೇರಿಲ್‌, ಪ್ರವೀಣ್‌ ಫೆರ್ನಾಂಡಿಸ್‌, ಇಸ್ಮಾಯಿಲ್‌ ಕೆ. ಪೆರಿಂಜೆ, ಕರೀಂ ಗೇರುಕಟ್ಟೆ, ಹನೀಫ್‌ ಉಜಿರೆ, ಅಯೂಬ್‌ ಕಾಣಿಯೂರು, ರಾಜಶೇಖರ್‌ ಶೆಟ್ಟಿ ಮಡಂತ್ಯಾರು, ಅಶ್ರಫ್‌ ನೆರಿಯ, ಅಬ್ಬೊನು ಮದ್ದಡ್ಕ, ಸೇಕುಞ ಬೆಳ್ತಂಗಡಿ, ಬಿ.ಎಂ.ಹಮೀದ್‌ ಉಜಿರೆ, ಯು.ಹಮೀದ್‌ ಉಜಿರೆ, ಸುನಿಲ್‌ ಜೈನ್‌, ಸಂದೀಪ್‌ ನೀರಲ್ಕೆ ಮತ್ತು ಗಣ್ಯರು ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.