![Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್](https://www.udayavani.com/wp-content/uploads/2024/07/padmaraj-415x291.jpg)
AI News: ಚಂದ್ರಯಾನಕ್ಕೂ ಮುನ್ನ ಕಲಾಂಗೆ ನಮನ
Team Udayavani, Aug 9, 2023, 8:54 PM IST
![AK CHAN](https://www.udayavani.com/wp-content/uploads/2023/08/AK-CHAN-620x372.jpg)
ನವದೆಹಲಿ: ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಉಪಗ್ರಹವು ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡಲು ದಿನಗಣನೆ ಆರಂಭವಾಗಿದೆ.
ಈ ನಡುವೆ ಇಸ್ರೋ ಸಂಸ್ಥೆಗೆ ಬುನಾದಿ ಹಾಕಿರುವ ಮಹನೀಯರನ್ನು ಕೃತಕ ಬುದ್ಧಿಮತ್ತೆ (ಎಐ) ಚಿತ್ರಗಳ ಮೂಲಕ ಸ್ಮರಿಸಿ, ಅವರಿಗೆ ಗೌರವ ಸೂಚಿಸಿದೆ. ಚಂದ್ರಯಾನ-3 ಉಪಗ್ರಹವು ಯಶಸ್ವಿಯಾಗಿ ಶಿಶಿರನ ಮೇಲೆ ಲ್ಯಾಂಡ್ ಆದಾಗ, ಒಂದು ವೇಳೆ ಇಸ್ರೋ ಕಚೇರಿಯಲ್ಲಿ ಮಾಜಿ ರಾಷ್ಟ್ರಪತಿ ಡಾ. ಎ.ಪಿ.ಜೆ.ಅಬ್ದುಲ್ ಕಲಾಂ, ಭಾರತೀಯ ಬಾಹ್ಯಾಕಾಶ ಯೋಜನೆಯ ಪಿತಾಮಹಾ ಡಾ.ವಿಕ್ರಮ್ ಸಾರಾಬಾಯಿ, ಬಾಹ್ಯಾಕಾಶ ವಿಜ್ಞಾನಿ ಸತೀಶ್ ಧವನ್ ಹಾಗೂ ಇಸ್ರೋ ಮಾಜಿ ಅಧ್ಯಕ್ಷ ಡಾ.ಯು.ಆರ್.ರಾವ್ ಅವರು ಉಪಸ್ಥಿತರಿದ್ದಿದ್ದರೆ ಹೇಗೆ ಸಂಭ್ರಮಿಸುತ್ತಿದ್ದರು, ಹೇಗೆ ಖುಷಿಯನ್ನು ಹಂಚಿಕೊಳ್ಳುತ್ತಿದ್ದರು ಎಂಬುದನ್ನು ಎಐ ಚಿತ್ರಗಳಲ್ಲಿ ತೋರಿಸಲಾಗಿದೆ.
ಅಲ್ಲದೇ ಚಂದ್ರಯಾನ-3 ಉಪಗ್ರಹವು ಶಿಶಿರನ ಮೇಲೆ ಲ್ಯಾಂಡ್ ಆದ ಚಿತ್ರವು ಎಐ ತಂತ್ರಜ್ಞಾನ ಸಹಾಯದಿಂದ ಮೂಡಿಬಂದಿದೆ. ಖ್ಯಾತ ಎಐ ಚಿತ್ರಕಾರ ರಾಹುಲ್ ಗುಪ್ತ ಇವುಗಳನ್ನು ಚಿತ್ರಿಸಿದ್ದಾರೆ.
ಟಾಪ್ ನ್ಯೂಸ್
![Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್](https://www.udayavani.com/wp-content/uploads/2024/07/padmaraj-415x291.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ](https://www.udayavani.com/wp-content/uploads/2024/07/raga-2-150x89.jpg)
Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ
![Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್ ನಾಯಕ ಸತ್ಯೇಂದ್ರ ಜೈನ್ ವಿರುದ್ಧ ತನಿಖೆ](https://www.udayavani.com/wp-content/uploads/2024/07/satyendra-jaon-150x103.jpg)
Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್ ನಾಯಕ ಸತ್ಯೇಂದ್ರ ಜೈನ್ ವಿರುದ್ಧ ತನಿಖೆ
![Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…](https://www.udayavani.com/wp-content/uploads/2024/07/baba-150x84.jpg)
Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…
![Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್](https://www.udayavani.com/wp-content/uploads/2024/07/cheeta-150x87.jpg)
Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್
![army](https://www.udayavani.com/wp-content/uploads/2024/07/army-3-150x88.jpg)
Kulgam; ಭೀಕರ ಗುಂಡಿನ ಕಾಳಗದಲ್ಲಿ ನಾಲ್ವರು ಉಗ್ರರ ಹತ್ಯೆ: ಯೋಧ ಹುತಾತ್ಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.