ಹಾಡುಗಳ ಚಿತ್ರೀಕರಣಕ್ಕೆ ಕಾಶ್ಮೀರದತ್ತ ಓ ಮೈ ಲವ್‌


Team Udayavani, Aug 27, 2021, 3:53 PM IST

ಹಾಡುಗಳ ಚಿತ್ರೀಕರಣಕ್ಕೆ ಕಾಶ್ಮೀರದತ್ತ ಓ ಮೈ ಲವ್‌

ಜಿಸಿಬಿ ಪ್ರೊಡಕ್ಷನ್ಸ್‌ ಲಾಂಛನದಲ್ಲಿ ಜಿ. ರಾಮಾಂಜಿನಿ ಅವರು ಕಥೆ ಬರೆದು ನಿರ್ಮಿಸುತ್ತಿರುವ “ಓ ಮೈ ಲವ್‌’ ಚಿತ್ರದ ಟೈಟಲ್‌ ಸಾಂಗ್‌ ಹಾಗೂ ಮಾತಿನ ಭಾಗದ ಚಿತ್ರೀಕರಣವನ್ನು ಅಕ್ಟೋಬರ್‌ನಿಂದ ಕಾಶ್ಮೀರದ ಸುಂದರ ತಾಣಗಳಲ್ಲಿ ನಡೆಸಲು ಚಿತ್ರತಂಡ ತಯಾರಿ ಮಾಡಿಕೊಳ್ಳುತ್ತಿದೆ. ಈ ಚಿತ್ರವನ್ನು ಸ್ಮೈಲ್ ಶ್ರೀನು ನಿರ್ದೇಶಿಸುತ್ತಿದ್ದಾರೆ.

ಇದೇ 30ರಿಂದ ಹನುಮಗಿರಿ ಬೆಟ್ಟ, ರಾಮನಗರ, ಚನ್ನಪಟ್ಟಣ, ನಾಗರಬಾವಿ, ಹೆಚ್‌.ಎಂ.ಟಿ.ಗ್ರೌಂಡ್‌, ಯೂನಿವರ್ಸಿಟಿ ರಸ್ತೆಯಲ್ಲಿ ಫೈಟ್‌, ಚೇಸಿಂಗ್‌ ದೃಶ್ಯಗಳ ಚಿತ್ರೀಕರಣ ನಡೆಯಲಿದೆ.

ಚಿತ್ರದ ಬಗ್ಗೆ ಮಾತನಾಡುವ ಶ್ರೀನು, ಇದೊಂದು ರೊಮ್ಯಾಂಟಿಕ್‌ ಲವ್‌ಸ್ಟೋರಿ. ಹಾಗಂತ ಕೇವಲ ಅಷ್ಟಕ್ಕೇ ಸೀಮಿತವಾಗಿಲ್ಲ. ಇದರ ಜೊತೆಗೆ ಫ್ಯಾಮಿಲಿ ಸೆಂಟಿಮೆಂಟ್‌, ಆ್ಯಕ್ಷನ್‌ ಕೂಡಾ ಇದ್ದು, ಚಿತ್ರ ಅದ್ಧೂರಿಯಾಗಿ ತಯಾರಾಗಲಿದೆ. ಈ ಹಿಂದೆ ಈ ತರಹದ ಲವ್‌ಸ್ಟೋರಿ ಬಂದಿಲ್ಲ ಎನ್ನುವುದು ಶ್ರೀನು ಮಾತು. ಚಿತ್ರದಲ್ಲಿ ಕೀರ್ತಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಚಿತ್ರದಲ್ಲಿ ಖಡಕ್‌ ವಿಲನ್‌ ಆಗಿ ದೇವ್‌ ಗಿಲ್‌ ನಟಿಸುತ್ತಿದ್ದಾರೆ. ಹಿರಿಯ ನಿರ್ದೇಶಕ ಎಸ್‌.ನಾರಾಯಣ್‌ ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ.

ಸ್ಮೈಲ್ ಶ್ರೀನು ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರಕ್ಕೆ ಇತ್ತೀಚೆಗೆ ಬೆಂಗಳೂರಿನ ಮಿನರ್ವ ಮಿಲ್‌ ಆವರಣದಲ್ಲಿ ಅದ್ಧೂರಿ ವೆಚ್ಚದಲ್ಲಿ ನಿರ್ಮಿಸಿದ ಸೆಟ್‌ನಲ್ಲಿ ಸಾಹಸ ಸನ್ನಿವೇಶಗಳನ್ನು ಸೆರೆಹಿಡಿಯುವುದರೊಂದಿಗೆ ಎರಡನೇ ಹಂತದ ಚಿತ್ರೀಕರಣವನ್ನು ಪೂರೈಸಿತ್ತು. ಈಗ ಮೂರನೇ ಹಂತಕ್ಕೆ ಸಿದ್ಧವಾಗಿದೆ. ಚಿತ್ರದ ಬಗ್ಗೆ ಮಾತನಾಡುವ ಸ್ಮೈಲ್  ಶ್ರೀನು, “ಚಿತ್ರೀಕರಣವಾಗಿರುವ ಭಾಗವನ್ನು ನೋಡಿ ಇಡೀ
ನಮ್ಮ ತಂಡ ಖುಷಿಯಾಗಿದೆ. ಮಾಡಿದ ಕೆಲಸದ ಬಗ್ಗೆ ನಮಗೂ ಸಮಾಧಾನವಿದೆ. ಇದೊಂದು ಫ್ಯಾಮಿಲಿ ಡ್ರಾಮಾವಾಗಿ ಎಲ್ಲರಿಗೂ ಇಷ್ಟವಾಗಲಿದೆ’ ಎನ್ನುತ್ತಾರೆ. ಚಿತ್ರದಲ್ಲಿ ಅಕ್ಷಿತ್‌ ಶಶಿಕುಮಾರ್‌ ನಾಯಕರಾಗಿದ್ದು, ಕೀರ್ತಿ ಕಲ್ಕೆರೆ ನಾಯಕಿ. ಉಳಿದಂತೆ ಎಸ್‌ .ನಾರಾಯಣ್‌, ಸಂಗೀತ, ಸುಂದರಶ್ರೀ, ಭಾಗ್ಯಶ್ರೀ ಪೃಥ್ವಿರಾಜ್‌ ನಟಿಸುತ್ತಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Movies: ಲವ್‌ ಸ್ಟೋರಿ ಎಂಬ ಎವರ್‌ಗ್ರೀನ್‌ ಟ್ರೆಂಡ್: ಬೆಳ್ಳಿತೆರೆಯ ಪ್ರೇಮ ಪುರಾಣ

Movies: ಲವ್‌ ಸ್ಟೋರಿ ಎಂಬ ಎವರ್‌ಗ್ರೀನ್‌ ಟ್ರೆಂಡ್: ಬೆಳ್ಳಿತೆರೆಯ ಪ್ರೇಮ ಪುರಾಣ

Yogi spoke about Sidlingu 2 Movie

Sidlingu 2 Movie: ಕಾಮನ್‌ಮ್ಯಾನ್‌ ದುನಿಯಾದಲ್ಲಿ ಸಿದ್ಲಿಂಗು ಕನಸು

Pruthvi Amber spoke about his Bhuvanam Gaganam movie

Bhuvanam Gaganam: ನಗ್ತಾ ನಗ್ತಾ ಅಳಿಸ್ತೀನಿ…:  ಪೃಥ್ವಿ ನಿರೀಕ್ಷೆ

Unlock Raghava: ಅನ್‌ಲಾಕ್‌ ಮಿಲಿಂದ್‌; ಬರ್ತೀರಾ, ನೋಡ್ತೀರಾ, ನಗ್ತೀರಾ…

Unlock Raghava: ಅನ್‌ಲಾಕ್‌ ಮಿಲಿಂದ್‌; ಬರ್ತೀರಾ, ನೋಡ್ತೀರಾ, ನಗ್ತೀರಾ…

Roopesh Shetty starer Adhipatra kannada movie

Roopesh Shetty: ಕರಾವಳಿ ಸೊಗಡಿನ ‘ಅಧಿಪತ್ರ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.