![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Aug 24, 2023, 10:16 PM IST
ನವದೆಹಲಿ: ಈರುಳ್ಳಿ ರಫ್ತಿನ ಮೇಲೆ ಶೇ.40ರ ತೆರಿಗೆ ವಿಧಿಸಿರುವ ಕೇಂದ್ರದ ನಿರ್ಣಯವನ್ನು ವಿರೋಧಿಸಿ ಮಹಾರಾಷ್ಟ್ರ ಹಾಗೂ ನಾಸಿಕ್ನ ಹಲವಾರು ಎಪಿಎಂಸಿ ಮಾರುಕಟ್ಟೆಗಳಲ್ಲಿ ಗುರುವಾರ ಈರುಳ್ಳಿ ಹರಾಜು ಪ್ರಕ್ರಿಯೆಯನ್ನು ಆರಂಭವಾಗುತ್ತಿದ್ದಂತೆಯೇ ಮತ್ತೆ ಸ್ಥಗಿತಗೊಳಿಸಲಾಗಿದೆ. ಸೋಮವಾರದಿಂದಲೂ ಹಲವಾರು ಎಪಿಎಂಸಿ ಮಾರುಕಟ್ಟೆಗಳ ಬಳಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ, ಈ ನಡುವೆ ಗುರುವಾರವೂ ಅದೇ ಸ್ಥಿತಿ ಮುಂದುವರಿದಿದೆ.
ಭಾರತದ ಅತಿದೊಡ್ಡ ಸಗಟು ಈರುಳ್ಳಿ ಮಾರುಕಟ್ಟೆ ಲಸಲ್ಗಾಂವ್ ಹಾಗೂ ಪಿಂಪಲ್ಗಾಂವ್ ಮತ್ತು ಛಂದ್ವಾಡ್ನಲ್ಲಿ ಹರಾಜು ಆರಂಭಿಸಲಾಯಿತು. ಆದರೆ ಕೇಂದ್ರ ಮಾತುಕೊಟ್ಟಂತೆ ಕ್ವಿಂಟಾಲ್ಗೆ 2,410 ರೂ. ಬಾರದ ಹಿನ್ನೆಲೆ ಹರಾಜು ಪ್ರಕ್ರಿಯೆ ನಿಲ್ಲಿಸಲಾಗಿದೆ. ಇದರ ನಡುವೆ 500ಕ್ಕೂ ಅಧಿಕ ಈರುಳ್ಳಿ ಬೆಳೆಗಾರರು ಛಂದ್ವಾಡ್ನಲ್ಲಿ ರಫ್ತು ತೆರಿಗೆ ವಿರೋಧಿಸಿ ಪ್ರತಿಭಟಿಸಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.