![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 20, 2023, 11:07 PM IST
ಬೆಂಗಳೂರು: ರಾಜ್ಯದಲ್ಲಿರುವ ಪಡಿತರ ವಿತರಣ ವ್ಯವಸ್ಥೆಯನ್ನು ಅಧ್ಯಯನ ಮಾಡಲು ಕರ್ನಾಟಕಕ್ಕೆ ಆಗಮಿಸಿರುವ ಮಲೇಷ್ಯಾ ಸರಕಾರದ ನಿಯೋಗವು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರನ್ನು ಭೇಟಿ ಮಾಡಿ ಚರ್ಚಿಸಿತು.
ಕುಮಾರಕೃಪಾ ಅತಿಥಿಗೃಹದಲ್ಲಿ ಸಚಿವರನ್ನು ಭೇಟಿ ಮಾಡಿದ ಮಲೇಷ್ಯಾ ಉಪ ಸಚಿವ ವೈ.ಬಿ. ಸನತೇರ್ ಪುವನ್ ಹಜಾಯ್ ಪುಜಿಯಾ ಬಿನಿಟಿ ಸಲೇಹ್ ನೇತೃತ್ವದ ನಿಯೋಗವು ಕರ್ನಾಟದಲ್ಲಿನ ಪಡಿತರ ವಿತರಣೆ ಪದ್ಧತಿಯನ್ನು ಮಲೇಷ್ಯಾದಲ್ಲೂ ಅಳವಡಿಸಿಕೊಳ್ಳಲು ಉತ್ಸುಕತೆ ತೋರಿದೆ.
ಆಹಾರ ಪದಾರ್ಥಗಳನ್ನು ಎಲ್ಲಿಂದ ಹೇಗೆ ಖರೀದಿಸುತ್ತೀರಿ? ಅವುಗಳನ್ನು ದಾಸ್ತಾನು ಎಲ್ಲಿ ಮಾಡುತ್ತೀರಿ? ಯಾವ ಮಾದರಿಯ ಪಡಿತರ ಚೀಟಿ ಕೊಡಲಾಗಿದೆ? ಎಂಬಿತ್ಯಾದಿ ಅಂಶಗಳ ಕುರಿತು ಮಾಹಿತಿ ಪಡೆದುಕೊಳ್ಳಲಾಯಿತು. ಎರಡು ದಿನಗಳ ಕಾಲ ರಾಜ್ಯ ಪ್ರವಾಸ ನಡೆಸಲಿರುವ ಮಲೇಷ್ಯಾ ನಿಯೋಗ, ಆಹಾರ ಧಾನ್ಯಗಳನ್ನು ದಾಸ್ತಾನು ಮಾಡುವ ಗೋದಾಮುಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದೆ.
ಮಲೇಷ್ಯಾಕ್ಕೂ ಮಾದರಿ ನಮ್ಮ ಪಡಿತರ ವಿತರಣೆಈ ವೇಳೆ ಆಹಾರ ಇಲಾಖೆ ಕಾರ್ಯದರ್ಶಿ ಜಿ.ಸಿ. ಪ್ರಕಾಶ್, ಆಯುಕ್ತೆ ಕನಗವಲ್ಲಿ ಮತ್ತು ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.