ಸ್ವಿಜರ್ಲೆಂಡ್‌ ಗಡಿ ಹಾರುವವರಿಗೆ ಭಾರೀ ದಂಡ


Team Udayavani, Apr 28, 2020, 6:26 PM IST

ಸ್ವಿಜರ್ಲೆಂಡ್‌ ಗಡಿ ಹಾರುವವರಿಗೆ ಭಾರೀ ದಂಡ

ಮಣಿಪಾಲ: ಕೇವಲ ಸಾಮಾಜಿಕ ಅಂತರ ಮಾತ್ರವಲ್ಲ; ಕೋವಿಡ್‌ 19 ದೇಶ, ರಾಜ್ಯ ಹಾಗೂ ಜಿಲ್ಲೆಗಳ ನಡುವೆ ಅಂತರ ಕಾಪಾಡಿದೆ. ಬಹುತೇಕ ಗಡಿಗಳು ಮುಚ್ಚಲ್ಪಟ್ಟಿವೆ. ಇಂಥದ್ದೇ ಕ್ರಮವನ್ನು ಸ್ವಿಜರ್ಲೆಂಡ್‌ ಮಾಡಿದ್ದು, ಅದು ಸುಮಾರು 56,000 ಜನರನ್ನು ಸ್ವಿಸ್‌ ಗಡಿ ದಾಟದಂತೆ ತಡೆಯುವಲ್ಲಿ ಸಫ‌ಲವಾಗಿದೆ. ಆದೇಶ ಉಲ್ಲಂಘನೆಗೆ ಸಂಬಂಧಿಸಿ ಸುಮಾರು 50ರಷ್ಟು ಪ್ರಕರಣಗಳಲ್ಲಿ ದಂಡ ವಿಧಿಸಲಾಗಿದೆ.

ಸ್ವಿಜರ್ಲೆಂಡ್‌ ಮಾರ್ಚ್‌ 25ರಂದು ತನ್ನ ಗಡಿಗಳನ್ನು ಮುಚ್ಚಿದ್ದು, ಕೆಲವರಿಗೆ ನಿರ್ದಿಷ್ಟ ಅನುಮತಿ ಮುಖೇನ ಗಡಿ ದಾಟಲು ಅವಕಾಶ ನೀಡಿದೆ. ತನ್ನ ಗಡಿಗಳನ್ನು ಮುಚ್ಚಿರುವ ಈ ದೇಶವು ಕೆಲವು ಅಗತ್ಯ ಸೇವೆಗಳಿಗೆ ಹಾಗೂ ಸರಕಾರ ಅನುಮತಿ ನೀಡಿರುವ ವರ್ಗದವರಿಗೆ ಇದರಿಂದ ವಿನಾಯಿತಿ ನೀಡಿದೆ. ಇದನ್ನು ಮೀರಿ ಗಡಿ ದಾಟಲು ಶ್ರಮಿಸಿದವರನ್ನು ವಾಪಸ್‌ ಕಳುಹಿಸುವ ಕೆಲಸವನ್ನು ಸರಕಾರ ಚಾಚೂ ತಪ್ಪದೇ ಮಾಡುತ್ತಿದೆ. ಆದರೂ ಗಡಿ ದಾಟಲು ಪ್ರಯತ್ನಿಸಿ ನಿಯಮ ಉಲ್ಲಂ ಸುವವರನ್ನು ಸರಕಾರ ಸುಮ್ಮನೆ ಬಿಟ್ಟಿಲ್ಲ. ಅಂಥವರಿಗೆ 100 ಸಿಎಚ್‌ಎಫ್ದಂಡವನ್ನು ವಿಧಿಸಲಾಗುತ್ತಿದೆ ಎನ್ನುತ್ತಾರೆ ಪೊಲೀಸರು.

ಸ್ವಿಟ್ಜರ್ಲೆಂಡ್‌ನ‌ ಅಧಿಕೃತ ಸಂಚಾರದ ಗಡಿಗಳ ಸಂಖ್ಯೆಯೂ ಈಗ ಸೀಮಿತವಾಗಿದೆ.

ಆದರೆ ಕೆಲವರು ಅನಧಿಕೃತ ಸ್ಥಳಗಳಲ್ಲಿ ಗಡಿ ದಾಟುತ್ತಿದ್ದಾರೆ. ಶಾಪಿಂಗ್‌ ಸಹಿತ ಇತರ ಉದ್ದೇಶಗಳಿಗಾಗಿ ಅವರು ಬರುತ್ತಿದ್ದು, ಅಂಥವರನ್ನು ಪತ್ತೆ ಹಚ್ಚಿ ದಂಡ ವಿಧಿಸಲಾಗುತ್ತಿದೆ.

ಎ. 16ರಂದು ಸ್ವಿಜರ್ಲೆಂಡ್‌ನ‌ಲ್ಲಿ ಗಡಿಯಾಚೆಗಿನ ಶಾಪಿಂಗ್‌ ಅನ್ನೂ ನಿಷೇಧಿಸಿ ಸರಕಾರ ಆದೇಶಿಸಿತ್ತು. ಆದರೆ ಸೂಕ್ತ ಪರವಾನಿಗೆ ಹೊಂದಿರುವವರಿಗೆ, ಪ್ರವಾಸೋದ್ಯಮ ಹಾಗೂ ವಿಶ್ರಾಂತಿಗಾಗಿ ಗಡಿ ನಿರ್ಬಂಧ ಹೇರಿಲ್ಲ. ಈ ನೀತಿ ಬಗ್ಗೆಯೂ ಟೀಕೆ ಕೇಳಿ ಬರುತ್ತಿದೆ. ಕೆಲವು ಅಧಿಕಾರಿಗಳೇ ಇದು ಸರಿಯಾದ ಕ್ರಮವಲ್ಲ. ಇಂಥ ಸಂಚಾರಗಳನ್ನೂ ನಿರ್ಬಂಧಿಸುವುದು ಅಗತ್ಯ ಎಂದು ಆಗ್ರಹಿಸುತ್ತಿದ್ದಾರೆ.

ದೇಶದ ಗಡಿಯಲ್ಲಿರುವ ಮುಕ್ತ ಸಂಚಾರ ಅವಕಾಶವೇ ಸೋಂಕು ಹರಡಲು ಕಾರಣ ಎಂಬ ಅಭಿಪ್ರಾಯ ಬಲವಾಗಿ ಕೇಳಿ ಬಂದ ಬಳಿಕ ಸ್ವಿಟ್ಜರ್ಲೆಂಡ್‌ ತನ್ನ ಎಲ್ಲ ಗಡಿಗಳನ್ನೂ ಭಾಗಶಃ ಮುಚ್ಚಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

ರಷ್ಯಾ-ಉಕ್ರೇನ್‌ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.