Drone: ಪಾಕ್‌ ಡ್ರೋನ್‌ಗಳ ಭಾರತ ಪ್ರವೇಶಕ್ಕೆ ಸದ್ಯದಲ್ಲೇ ಬ್ರೇಕ್‌?

ಡ್ರೋನ್‌ ನಿಗ್ರಹ ವ್ಯವಸ್ಥೆ ನಿಯೋಜನೆಗೆ ನಿರ್ಧಾರ

Team Udayavani, Jan 3, 2024, 11:57 PM IST

drones

ಹೊಸದಿಲ್ಲಿ: ಗಡಿಯಾಚೆ­ಯಿಂದ ಉಗ್ರ ರನ್ನು ಭಾರತಕ್ಕೆ ಕಳುಹಿಸು­ತ್ತಿದ್ದ ಪಾಕಿ ಸ್ಥಾನ, ಈಗ ತನ್ನ ಉಗ್ರಕೃತ್ಯ­ಗಳನ್ನು ನಡೆ ಸಲು ಬೇರೆ ಮಾರ್ಗ ಹಿಡಿದಿದೆ. ಅದನ್ನು ತಡೆಯಲು ಭಾರತವೂ ಅಷ್ಟೇ ಪ್ರಬಲ ವಾಗಿ ಸಿದ್ಧವಾಗಿದೆ. ಪ್ರಸ್ತುತ ಗಡಿಭಾಗ ಗಳಿಂದ ಡ್ರೋನ್‌ ಮೂಲಕ ಉದ್ದೀಪನ ದ್ರವ್ಯ­ಗಳು, ಶಸ್ತ್ರಾಸ್ತ್ರಗಳನ್ನು ಪಾಕ್‌ ಕಳುಹಿ ಸುತ್ತಿದೆ. ಅದನ್ನು ತಡೆಯಲು ಕೇಂದ್ರ ಸರ್ಕಾರ, ಡ್ರೋನ್‌ ನಿಗ್ರಹ ವ್ಯವಸ್ಥೆಯೊಂ ದನ್ನು ದೇಶೀಯ­ವಾಗಿಯೇ ಸಿದ್ಧಪಡಿಸಿದೆ. ಇನ್ನಾರು ತಿಂಗಳೊಳಗೆ ಗುಜರಾತ್‌- ಪಂಜಾಬ್‌ನಿಂದ ಹಿಡಿದು ಜಮ್ಮು ಕಾಶ್ಮೀರ ದವರೆಗೆ ಭಾರತ-ಪಾಕ್‌ ಗಡಿಯುದ್ದಕ್ಕೂ ಈ ವ್ಯವಸ್ಥೆ ಪೂರ್ಣಪ್ರಮಾಣದಲ್ಲಿ ಕಾರ್ಯಾಚರಣೆ ನಡೆಸಲಿದೆ.

ಪ್ರಸ್ತುತ ಪಾಕಿಸ್ಥಾನದ ಡ್ರೋನ್‌ಗಳನ್ನು ಆಗಾಗ ಭಾರತೀಯ ಯೋಧರು ಹೊಡೆದು ಉರುಳಿಸುತ್ತಲೇ ಇದ್ದಾರೆ. ಕೆಲವು ಕಣ್ತಪ್ಪಿಸಿ ಶಸ್ತ್ರಾಸ್ತ್ರಗಳನ್ನು ಇಳಿಸಿ, ಹಿಂತಿರುಗುತ್ತಿವೆ. ಇದನ್ನು ತಪ್ಪಿಸುವುದು ಈ ಡ್ರೋನ್‌ ನಿಗ್ರಹ ವ್ಯವಸ್ಥೆಯ ಉದ್ದೇಶ. ಇದರ ಮೂಲಕ ಶತ್ರುದೇಶದ ಡ್ರೋನ್‌ಗಳ ಮೇಲೆ ನಿಗಾ ಇಟ್ಟು, ಕ್ಷಣಮಾತ್ರದಲ್ಲಿ ಹೊಡೆದುರುಳಿಸಲು ಸಾಧ್ಯ­ವಾಗಲಿದೆ. ಸೇನೆಗೂ ಅಪರಿಚಿತ ಡ್ರೋನ್‌ ಚಲನೆಯ ಬಗ್ಗೆ ಮಾಹಿತಿ ರವಾನೆಯಾಗಲಿದೆ. ಭಾರತದ 3 ಕಂಪೆನಿಗಳು ಈ ವ್ಯವಸ್ಥೆಯನ್ನು ಸಿದ್ಧಪಡಿಸಿವೆ. ದೇಶದ ಆಯ್ದಭಾಗಗಳಲ್ಲಿ ಅವನ್ನು ಅಳವಡಿಸಿ, ಪ್ರಸ್ತುತ ಪರೀಕ್ಷಿಸಲಾಗುತ್ತಿದೆ.

ಟಾಪ್ ನ್ಯೂಸ್

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.