ಆಂಗ್ಲರ ವಿರುದ್ಧ ಹೋರಾಡಲು ಪಾಕ್, ಬಾಂಗ್ಲಾ ಬೆಂಬಲ

ಭಾರತ ಗೆಲ್ಲಲು ನೆರೆಹೊರೆ ದೇಶಗಳ ಪ್ರಾರ್ಥನೆ

Team Udayavani, Jun 28, 2019, 3:00 PM IST

ind-pak

ಬರ್ಮಿಂಗ್ ಹ್ಯಾಮ್: ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯವನ್ನು ನಿರಾಯಾಸವಾಗಿ ಗೆದ್ದು ವಿಶ್ವಕಪ್ ಕೂಟದಲ್ಲಿ ತನ್ನ ಅಜೇಯ ಓಟ ಮುಂದುವರಿಸಿರುವ ವಿರಾಟ್ ಬಳಗ ತನ್ನ ಮುಂದಿನ ಪಂದ್ಯವನ್ನು ಇಂಗ್ಲೆಂಡ್ ವಿರುದ್ಧ ಆಡಲಿದೆ. ಈ ಪಂದ್ಯವನ್ನು ಗೆದ್ದರೆ ಭಾರತ ಅಧಿಕೃತವಾಗಿ ಸೆಮಿ ಫೈನಲ್ ಗೆ ಪ್ರವೇಶಿಸಲಿದೆ. ಇಂಗ್ಲೆಂಡ್ ಸೋತರೆ ಕೂಟದಲ್ಲಿ ಮುಂದುವರಿಯಲು ಕಷ್ಟವಿದೆ.

ಅಂದಹಾಗೆ ಈ ಸೆಮಿ ಫೈನಲ್ ಲೆಕ್ಕಾಚಾರದಲ್ಲಿ ತಮಾಷೆಯಾದರೂ ಆಶ್ಚರ್ಯಕರವಾದ ವಿದ್ಯಮಾನವೊಂದು ನಡೆಯುತ್ತಿದೆ. ಪ್ರತೀಬಾರಿಯೂ ಭಾರತ ಸೋಲಬೇಕೆಂದು ಬಯಸುವ ಸಾಂಪ್ರದಾಯಿಕ ಎದುರಾಳಿ ಪಾಕಿಸ್ಥಾನ ಮತ್ತು ಬಾಂಗ್ಲಾದೇಶ, ಈ ಬಾರಿ ಮಾತ್ರ ಭಾರತ ಜಯಗಳಿಸಬೇಕೆಂದು ಬಯಸುತ್ತಿದೆ. ಯಾಕೆ ಗೊತ್ತಾ? ಮುಂದೆ ಓದಿ.

ಭಾರತ ಮತ್ತು ಇಂಗ್ಲೆಂಡ್ ಪಂದ್ಯ ಉಭಯ ತಂಡಗಳಿಗೆ ಮಾತ್ರವಲ್ಲ ಪಾಕಿಸ್ಥಾನ ಮತ್ತು ಬಾಂಗ್ಲಾದೇಶಕ್ಕೂ ಅತೀ ಮುಖ್ಯ. ಯಾಕೆಂದರೆ ಈ ಪಂದ್ಯದ ಫಲಿತಾಂಶದ ಮೇಲೆ ಈ ಎರಡು ತಂಡಗಳ ವಿಶ್ವಕಪ್ ಭವಿಷ್ಯ ಅಡಗಿದೆ. ಈ ಹೈವೋಲ್ಟೇಜ್ ಪಂದ್ಯದಲ್ಲಿ ಭಾರತ ಗೆದ್ದರೆ ಪಾಕ್ ಮತ್ತು ಬಾಂಗ್ಲಾಕ್ಕೆ ಮುಂದಿನ ಹಾದಿ ಸುಲಭವಾಗಲಿದೆ. ಒಂದು ವೇಳೆ ಇಂಗ್ಲೆಂಡ್ ಮುಂದೆನೆರಡು ಪಮದ್ಯ ಗೆದ್ದರೆ ಈ ತಂಡಗಳ ವಿಶ್ವಕಪ್ ಹೋರಾಟ ಲೀಗ್ ಹಂತಕ್ಕೆ ಅಂತ್ಯವಾಗುತ್ತದೆ.

Question to all Pakistan fans .. England vs INDIA .. Sunday .. who you supporting ? ?

ಭಾರತ ನಮ್ಮ ನೆರೆದೇಶ. ನಾವು ಜಾಸ್ತಿ ಮಾತಾಡುವುದಿಲ್ಲ. ಆದರೂ ಪರಸ್ಪರ ಪ್ರೀತಿ ಇದೆ ಎಂದು ಒಬ್ಬರು ಟ್ವೀಟ್ ಮಾಡಿದರೆ, ನಾವು ಇಂಗ್ಲೆಂಡ್ ನ ಸೋಲನ್ನು ಬಯಸುತ್ತೇವೆ ಎಂದು ಮತ್ತೊಬ್ಬರು ಟ್ವೀಟ್ ಮಾಡಿದ್ದಾರೆ. ಒಟ್ಟಾರೆಯಾಗಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಈ ಪಂದ್ಯ ಮಾತ್ರ ಸಿಕ್ಕಾಪಟ್ಟೆ ಕ್ರೇಜ್ ಹುಟ್ಟಿಸುತ್ತಿದೆ.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vivada

ವಿಶ್ವಕಪ್‌ ಮುಗಿದರೂ ವಿವಾದ ಮುಗಿದಿಲ್ಲ !

williams

ಐಸಿಸಿ ನಿಯಮ ಪ್ರಶ್ನಿಸುವ ಉದ್ದೇಶವಿಲ್ಲ: ವಿಲಿಯಮ್ಸನ್‌

stoks

4 ವರ್ಷಗಳ ಶ್ರಮಕ್ಕೆ ಇಂದು ಪ್ರತಿಫ‌ಲ: ಸ್ಟೋಕ್ಸ್‌

Neesham

ಕ್ರೀಡೆಗಿಂತ ಬೇಕರಿಯೇ ಬೆಸ್ಟ್ : ಜೇಮ್ಸ್ ನೀಶಮ್ ಹತಾಶೆಯ ನುಡಿ

stokes

ಓವರ್‌ ಥ್ರೋ ಎಸೆತದಲ್ಲಿ 6 ಅಲ್ಲ, ಐದು ರನ್ ಆಗಬೇಕಿತ್ತು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.