Panaji: ಮುಟ್ಟಾದ ಮಹಿಳೆ ಮನೆಯಿಂದ ಹೊರಗೆ: ಸುಪ್ರೀಂ ನ್ಯಾಯಮೂರ್ತಿ ಕಳವಳ
Team Udayavani, Oct 21, 2024, 3:20 AM IST
ಪಣಜಿ: ಋತುಚಕ್ರದ ಅವಧಿಯಲ್ಲಿ ಮನೆಯಿಂದ ಹೊರಗುಳಿಯಬೇಕಾದ ಮಹಿಳೆಯೊಬ್ಬರ ಫೋಟೋವನ್ನು ಸುಪ್ರೀಂಕೋರ್ಟ್ ನ್ಯಾಯಾಧೀಶ ಸಂಜಯ್ ಕರೋಲ್ ತೆರದಿಟ್ಟಿದ್ದಾರೆ.
ಪಣಜಿಯಲ್ಲಿ ನಡೆದ ಕಾನೂನು ಸಮ್ಮೇಳನವೊಂದರಲ್ಲಿ ಋತುಸ್ರಾವದ ಕಾರಣ ಮನೆಯ ಹೊರಗೆ ಟೆಂಟ್ನಲ್ಲಿ ಮಲಗಿದ್ದ ಮಹಿಳೆಯ ಫೋಟೋ ಪ್ರದರ್ಶಿಸಿ ಇದು ನಾವು ವಾಸಿಸುತ್ತಿರುವ ಭಾರತ.
ನಮ್ಮ ನ್ಯಾಯ ವ್ಯವಸ್ಥೆಗಳು ಮೊದಲು ಇಂತಹ ಜನರನ್ನು ತಲುಪಬೇಕು. ಭಾರತವೆಂದರೆ ಹೊಸದಿಲ್ಲಿ, ಮುಂಬಯಿ ಅಲ್ಲ. ಸಂವಿಧಾನದ ರಕ್ಷಕರಾದ ನಾವು ನ್ಯಾಯದಿಂದ ವಂಚಿತರಾದವರನ್ನು ಮೊದಲು ತಲುಪಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಝಾರ್ಖಂಡ್ನಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದರೂ ವಿಪಕ್ಷಕ್ಕೆ ಬೆಂಬಲ: ಆರ್ಜೆಡಿ
Accident: ರಾಜಸ್ಥಾನದಲ್ಲಿ ಟೆಂಪೋ-ಬಸ್ ಡಿಕ್ಕಿ: 12 ಮಂದಿ ದುರ್ಮರಣ
Chhattisgarh: ಅಜ್ಜಿಯ ನರಬಲಿ ನಡೆಸಿ ಶಿವಲಿಂಗಕ್ಕೆ ರಕ್ತ ಅರ್ಪಣೆ!
Bihar: ಕಳ್ಳಭಟ್ಟಿ ದುರಂತ; ಇಬ್ಬರ ಅಮಾನತು, 21 ಮಂದಿ ಬಂಧನ
Compliant: ಈಶಾ ಸಂಸ್ಥೆಯಲ್ಲಿ ಮಗನಿಗೆ ಲೈಂಗಿಕ ದೌರ್ಜನ್ಯ: ದಂಪತಿ ಆರೋಪ
MUST WATCH
ಹೊಸ ಸೇರ್ಪಡೆ
Election: ಝಾರ್ಖಂಡ್ನಲ್ಲಿ ಏಕಾಂಗಿಯಾಗಿ ಸ್ಪರ್ಧಿಸಿದರೂ ವಿಪಕ್ಷಕ್ಕೆ ಬೆಂಬಲ: ಆರ್ಜೆಡಿ
Panaji: ಮುಟ್ಟಾದ ಮಹಿಳೆ ಮನೆಯಿಂದ ಹೊರಗೆ: ಸುಪ್ರೀಂ ನ್ಯಾಯಮೂರ್ತಿ ಕಳವಳ
Accident: ರಾಜಸ್ಥಾನದಲ್ಲಿ ಟೆಂಪೋ-ಬಸ್ ಡಿಕ್ಕಿ: 12 ಮಂದಿ ದುರ್ಮರಣ
Chhattisgarh: ಅಜ್ಜಿಯ ನರಬಲಿ ನಡೆಸಿ ಶಿವಲಿಂಗಕ್ಕೆ ರಕ್ತ ಅರ್ಪಣೆ!
Bihar: ಕಳ್ಳಭಟ್ಟಿ ದುರಂತ; ಇಬ್ಬರ ಅಮಾನತು, 21 ಮಂದಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.