![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
![Gambhir-Agarkar have differences of opinion on Pant-Rahul issue](https://www.udayavani.com/wp-content/uploads/2025/02/agarkar-415x233.jpg)
Team Udayavani, Jul 17, 2023, 1:41 PM IST
ಪಣಜಿ: ದೂಧಸಾಗರ್ ಸುರಂಗದ ಬಳಿ ರೈಲ್ವೆ ಟ್ರ್ಯಾಕ್ ಮೇಲೆ ಜು.17ರ ಭಾನುವಾರ ಸಂಜೆ ಬಂಡೆ ಕುಸಿದು ಬಿದ್ದು ಕೆಲಕಾಲ ರೈಲು ಸಂಚಾರ ಅಸ್ತವ್ಯಸ್ತಗೊಂಡಿತ್ತು. ಕಾರ್ಯಾಚರಣೆ ನಡೆಸಿ ಕೆಲ ಗಂಟೆಗಳಲ್ಲಿಯೇ ರೈಲ್ವೆ ಕಾರ್ಮಿಕರು ಈ ಬಂಡೆಗಳನ್ನು ತೆರವುಗೊಳಿಸಿ ರೈಲ್ವೆ ಸಂಚಾರ ಸುಗಮಗೊಳಿಸಿದರು.
ಘಟನೆ ನಡೆದು ಎರಡು ಗಂಟೆಗಳ ನಂತರ ರೈಲ್ವೆ ಟ್ರ್ಯಾಕ್ ಮೇಲೆ ಬಿದ್ದಿದ್ದ ಬಂಡೆಗಳನ್ನು ತೆಗೆದು ಹಾಕುವಲ್ಲಿ ರೈಲ್ವೆ ಆಡಳಿತ ಯಶಸ್ವಿಯಾಗಿದೆ.
ರೈಲ್ವೆ ಹಳಿಗಳ ಮೇಲೆ ಬಿದ್ದಿದ್ದ ಬಂಡೆಗಳನ್ನು ಕೂಡಲೇ ತೆರವುಗೊಳಿಸಿದ್ದರಿಂದ ವಾಸ್ಕೋದಿಂದ ಪುಣೆಗೆ ಹೋಗುವ ನಿಜಾಮುದ್ದೀನ್ ಎಕ್ಸ್ಪ್ರೆಸ್ ಪ್ರಯಾಣಕ್ಕೆ ಕೆಲ ಗಂಟೆಗಳ ನಂತರ ರೈಲ್ವೆ ಪ್ರಯಾಣ ಆರಂಭಗೊಂಡಿದೆ ಎನ್ನಲಾಗಿದೆ. ಈ ರೈಲು ರೈಲು ರಾತ್ರಿ 9 ಗಂಟೆಗೆ ಪುಣೆಗೆ ಹೊರಟಿತು ಎನ್ನಲಾಗಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.