Panaji: ಪಂಡರಪುರಕ್ಕೆ ತೆರಳುವ ಕನಸು ಕೊನೆಗೂ ನನಸಾಗಲಿಲ್ಲ
Team Udayavani, Oct 25, 2024, 2:48 PM IST
ಪಣಜಿ:ಗೋವಾದ ಬಿಚೋಲಿ ತಾಲೂಕಿನ ಮಯೆಮ್ ನ ಹಳದಣವಾಡಿಯ 65 ವರ್ಷದ ಸುಧಾ ಚಂದ್ರಕಾಂತ ಚೋಡಣಕರ್ ಈ ವಯೋವೃದ್ಧ ಮಹಿಳೆ ಬಿಚೋಲಿ ಮಾರುಕಟ್ಟೆಯಲ್ಲಿ ಗುರುವಾರ (ಅ.24) ಇದ್ದಕ್ಕಿದ್ದತೆಯೇ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ. ಈಕೆ ಹೃದಯಾಘಾತದಿಂದ ಸಾವನ್ನಪ್ಪಿರುವುದೆಂದು ಬಹುತೇಕ ಖಚಿತವಾಗಿದೆ.
ಪಂಡರಪುರಕ್ಕೆ ತೆರಳಿ ವಿಠುರಾಯನ ದರ್ಶನ ಯಾತ್ರೆಗೆ ತೆರಳುವ ಸಿದ್ಧತೆಯಲ್ಲಿದ್ದ ವಯೋವೃದ್ದೆಯ ಕನಸು ಕೊನೆಗೂ ನನಸಾಗಲೇ ಇಲ್ಲ.
ಸುಧಾ ಚೋಡಣಕರ್ ಈಕೆಯ ಪಾರ್ಥಿವ ಶರೀರವನ್ನು ಗುರುವಾರ ಸಂಜೆ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ. ಈ ಮಹಿಳೆಯು ಗುರುವಾರ ರಾತ್ರಿ ಇತರ ಭಕ್ತಾದಿಗಳೊಂದಿಗೆ ಪಂಡರಪುರ ಯಾತ್ರೆಗೆ ತೆರಳುವವಳಿದ್ದಳು. ಯಾತ್ರೆಗೆ ಅಗತ್ಯವಿರುವ ವಸ್ತುಗಳ ಖರೀದಿಗಾಗಿ ಈ ಬಿಚೋಲಿಯ ಮಾರುಕಟ್ಟೆಗೆ ಬಂದಿದ್ದಳು. ಆದರೆ ದುರಾದೃಷ್ಟವಶಾತ್ ಈಕೆಯ ಪಂಡರಪುರ ಯಾತ್ರೆಗೆ ತೆರಳುವ ಕನಸು ನನಸಾಗಲೇ ಇಲ್ಲ, ಯಾತ್ರೆಗೆ ತೆರಳುವ ದಿನದಂದೇ ಈಕೆ ಕೊನೆಯುಸಿರೆಳೆದಿದ್ದಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Selfie Gone Wrong: ಕಾಡಾನೆ ಎದುರು ಸೆಲ್ಫಿ ತೆಗೆಯಲು ಹೋಗಿ ಜೀವ ಕಳೆದುಕೊಂಡ ಯುವಕ
ಲಾರೆನ್ಸ್ ಬಿಷ್ಣೋಯ್ ಸಹೋದರನ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ: NIA ಘೋಷಣೆ
Zeeshan Siddique: ಬಾಬಾ ಸಿದ್ದಿಕಿ ಪುತ್ರ ಝೀಶಾನ್ ಸಿದ್ದಿಕಿ ಎನ್ಸಿಪಿಗೆ ಸೇರ್ಪಡೆ…
Work from home ಬಿಡಿ, ಆರೋಗ್ಯಕ್ಕಾಗಿ ಆಫೀಸಿಗೆ ನಡಿ: ಅಧ್ಯಯನ
Maharashtra; ನಕ್ಸಲ್ ನಿಗ್ರಹಕ್ಕೆ 70 ಗಂಟೆ ನಡೆದಿದ್ದ ಯೋಧರು!
MUST WATCH
ಹೊಸ ಸೇರ್ಪಡೆ
ಮುಧೋಳ: 36 ಹಳ್ಳಿಗಳಿಗೆ ಒಂದೇ ಒಂದು ಪೊಲೀಸ್ ಠಾಣೆ
One Day Cup: ಕೇವಲ 1 ರನ್ ಅಂತರದಲ್ಲಿ 8 ವಿಕೆಟ್ ಕಳೆದುಕೊಂಡ ವೆಸ್ಟರ್ನ್ ಆಸ್ಟ್ರೇಲಿಯಾ
First Look:ವಂದೇ ಭಾರತ್ ಸ್ಲೀಪರ್ ರೈಲು ಬಿಡುಗಡೆಗೆ ಸಜ್ಜು;ಅತ್ಯಾಧುನಿಕ ವೈಶಿಷ್ಟ್ಯಗಳಿವೆ!
By Election; ಸಂಡೂರಿನಲ್ಲಿ ಒಗ್ಗಟ್ಟು ಪ್ರದರ್ಶಿಸಿದ ಜನಾರ್ದನ ರೆಡ್ಡಿ- ಶ್ರೀರಾಮುಲು
Tour Circle: ತಿರುಮಲನ ದರ್ಶನಕ್ಕೊಂದು ಪ್ರವಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.