ಶಿರಸಿ: ಪಂಡಿತ್ ದೀನ ದಯಾಳ್ ಉಪಾಧ್ಯಾಯ ಭವನ ಲೋಕಾರ್ಪಣೆ


Team Udayavani, Dec 25, 2021, 4:51 PM IST

15kageri

ಶಿರಸಿ: ನಗರದಲ್ಲಿ ನೂತನವಾಗಿ ನಿರ್ಮಾಣ ಮಾಡಲಾದ ಪಂಡಿತ್ ದೀನ ದಯಾಳ‌ ಉಪಾಧ್ಯಾಯರ ಭವನದ ಲೋಕಾರ್ಪಣೆ ನಗರದಲ್ಲಿ ಶನಿವಾರ ನಡೆಯಿತು. ಈ ವೇಳೆ‌ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಗೋ ಪೂಜೆ ನಡೆಸಿ ಭಾರತ‌ ಮಾತೆಗೆ ಪುಷ್ಪಾರ್ಚನೆ ನಡೆಸಿದರು.

ಸ್ಪೀಕರ್ ಕಾಗೇರಿ ಮಾತನಾಡಿ, ಭಾರತೀಯ ಸಂಸ್ಕ್ರತಿ ಗೆ ಅನುರೂಪವಾಗಿ ರಾಜಕೀಯ ಶಕ್ತಿ ಕೊಟ್ಟವರು ದೀನದಾಯಳರು. ಏಕಾತ್ಮ ಮಾನವತಾವಾದ ಬೆಳಸಿಕೊಟ್ಟವರು. ರಾಷ್ಟ್ರದ ಹಿತ ಬಯಸಿದ ದೀನ ದಯಾಳರ ಅಪೇಕ್ಷೆ ಈಡೇರಿಸುವ ಭವನ ಇದಾಗಬೇಕು. ರಚನಾತ್ಮಕ‌ ಕೆಲಸಕ್ಕೆ ಇಲ್ಲಿನ ಚಟುವಟಿಕೆಗಳು ಕಾರಣೀಕತೃರಾಗಬೇಕು ಎಂದರು.

ನಂಬಿಕೆ ಹಾಗೂ ಬದ್ದತೆ ಇದ್ದರೆ ಕಾರ್ಯ ಸಾಧನೆ ‌ಸಾಧ್ಯ. ಅದಕ್ಕೆ ಈ ಭವನ ಉದಾಹರಣೆ ಎಂದು ಹೇಳಿದ ಅವರು ದೀನದಯಾಳರ ವಿಚಾರಗಳಿಗೆ ಯುವ ಶಕ್ತಿ ಎಣ್ಣೆಯಾಗಿ ದೀಪವಾಗಿಸಬೇಕು ಎಂದರು.

ವಿಧಾನ ಪರಿಷತ್ ಸದಸ್ಯ ಶಾಂತಾರಾಮ‌ ಸಿದ್ದಿ, ಸಮಾಜದ ಕಟ್ಟ‌ಕಡೆಯ ವ್ಯಕ್ತಿಯ ಜೋಡಿಸುವ ಕಲ್ಪನೆ ಕೊಟ್ಟವರು. ದುರ್ಬಲ‌ ಸಮಾಜವನ್ನು ಸೌಲಭ್ಯ ತಲುಪಿಸುವ ಅಂತ್ಯೋದಯ‌ದ ಕಲ್ಪನೆ ಕೊಟ್ಟವರು ಅವರು. ಅವರ ಹೆಸರಿನ‌ ಭವನ ನಿರ್ಲಕ್ಷಿತ‌ ಸಮಾಜಕ್ಕೆ ನೆರವಾಗುವಂತಾಗಬೇಕು. ದುರ್ಬಲ ಸಮಾಜದ ಮೇಲೆ ರಾಷ್ಟ್ರ ವಿರೋಧಿ ಚಟುವಟಿಕೆ ನಡೆಸುತ್ತಾರೆ. ಇದನ್ನೂ ಎದುರಿಸುವ ಶಕ್ತಿ, ಒಕ್ಕಟ್ಟು ಬೇಕು ಎಂದು ಆತಂಕಿಸಿದರು.

ಇದನ್ನೂ ಓದಿ:ನಾಡಿನ ನೆಲ-ಜಲ ರಕ್ಷಣೆಗೆ ಸರಕಾರ ಬದ್ಧ; ಬಂದ್ ಆಚರಣೆ ಬೇಡ: ಸಚಿವ ಅಶ್ವತ್ಥನಾರಾಯಣ ಮನವಿ

ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯ್ಕ, ಸಮಾಜದ ಕೊಟ್ಟ‌ ಕೊನೆಯ ವ್ಯಕ್ತಿಗೂ‌ ನಾವು ನೆರವಾಗಲು ನಾವು‌ ಮುಂದಾಗಬೇಕು ಎಂದರು.

ಪ್ರಮುಖರಾದ ವಿ.ಆರ್.ಹೆಗಡೆ,  ಎನ್.ಎಸ್.ಹೆಗಡೆ, ಎಸ್.ಎನ್. ಭಟ್ಟ, ನಗರಸಭೆ ಅಧ್ಯಕ್ಷ ‌ಗಣಪತಿ‌ ನಾಯ್ಕ, ಮಾಜಿ ಶಾಸಕ ಸುನೀಲ್‌ ಹೆಗಡೆ ಇತರರು ಇದ್ದರು. ಶ್ರೀರಾಮ ನಾಯ್ಕ ಸ್ವಾಗತಿಸಿದರು‌. ಸದಾನಂದ ಭಟ್ಟ ನಿರ್ವಹಿಸಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಯಾತ್ರಾರ್ಥಿಗಳ ತಂಡದಿಂದ ಹಲ್ಲೆ, ಇಬ್ಬರಿಗೆ ಗಂಭೀರ ಗಾಯ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

Dandeli: ಮರಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು… ಎಂಟು ಜನರಿಗೆ ಗಾಯ, ಓರ್ವ ಗಂಭೀರ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

ಹಾಡು ನಿಲ್ಲಿಸಿದ ಜಾನಪದ ಕೋಗಿಲೆ… ಪದ್ಮಶ್ರೀ ಪುರಸ್ಕೃತೆ ಸುಕ್ರಿ ಬೊಮ್ಮಗೌಡ ನಿಧನ

12

Dandeli: ಬರ್ಚಿ- ಗಣೇಶಗುಡಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಸ್ಕಿಡ್, ಸವಾರನಿಗೆ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

Yellapur: ನಿಯಂತ್ರಣ ತಪ್ಪಿ ಪಲ್ಟಿಯಾದ ಸರಕಾರಿ ಬಸ್… ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.