Tragedy ಪೆರ್ನೆ: ಮಹಿಳೆಯ ಕೊಲೆ; ಬಾಲಕನ ಬಂಧನ
Team Udayavani, Jun 18, 2024, 11:44 PM IST
ಉಪ್ಪಿನಂಗಡಿ: ರವಿವಾರ ರಾತ್ರಿ ಇಲ್ಲಿಗೆ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಸಾವನ್ನಪ್ಪಿದ ಪ್ರಕರಣವನ್ನು ಕೊಲೆ ಎಂದು ತೀರ್ಮಾನಿಸಿರುವ ಪೊಲೀಸರು, ಈ ಸಂಬಂಧ ಅಪ್ರಾಪ್ತ ವಯಸ್ಕನನ್ನು ಬಂಧಿಸಿದ್ದಾರೆ.
ಹೇಮಾವತಿ ಅವರ ಮನೆಯಲ್ಲಿ ರಾತ್ರಿ ತಂಗಿದ್ದ ಅಕ್ಕನ ಮಗ, 10ನೇ ತರಗತಿ ವಿದ್ಯಾರ್ಥಿಯೇ ಆರೋಪಿ. ಬಾಲಕನು ಚಿಕ್ಕಮ್ಮನ ಜತೆ ಅನುಚಿತವಾಗಿ ವರ್ತಿಸಿದ್ದು, ಆಗ ಪ್ರತಿರೋಧ ಒಡ್ಡಿದ ಕಾರಣ ಹೇಮಾವತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಪೊಲೀಸ್ ತನಿಖೆ ವೇಳೆ ತಿಳಿದುಬಂದಿದೆ.
ಹೇಮಾವತಿ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಅವರ ಪತಿ ಬಂಟ್ವಾಳ ತಾಲೂಕು ಮಾಣಿ ಗ್ರಾಮದ ವಿಠಲ ಪೈ ಯಾನೆ ಶೈಲೇಶ್ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿ ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತನಿಖಾಧಿಕಾರಿ ಉಪ್ಪಿನಂಗಡಿ ಗ್ರಾಮಾಂತರ ಇನ್ಸ್ಪೆಕ್ಟರ್ ರವಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belthangady ಟೈಲರಿಂಗ್ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ; ಆರೋಪಿ ಪೊಲೀಸ್ ವಶಕ್ಕೆ
Puttur ಬಸ್ನಲ್ಲಿ ಸಂಚರಿಸುತ್ತಿದ್ದ ವೇಳೆ ಹೃದಯಾಘಾತ: ಪ್ರಯಾಣಿಕನ ಸಾವು
Puttur: ಅನುಮತಿ ಇಲ್ಲದ ಕಡೆ ಏರಿಯಾ ಸ್ಕೀಂನಲ್ಲಿ ಬಸ್
Udayavani Campaign: 14 ಹೊಸ ಬಸ್ ಓಡಾಟಕ್ಕೆ ಕೆಎಸ್ಆರ್ಟಿಸಿ ಸಿದ್ಧ
Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.