ಫ‌ಲ್ಗುಣಿ ನದಿ ಸಮುದ್ರ ಸೇರುವ ಪ್ರದೇಶ: ಮೀನುಗಾರರಿಗೆ “ಬೋಟ್‌ ಪಳೆಯುಳಿಕೆ’ ಡೇಂಜರ್‌!


Team Udayavani, Mar 11, 2022, 5:50 AM IST

ಫ‌ಲ್ಗುಣಿ ನದಿ ಸಮುದ್ರ ಸೇರುವ ಪ್ರದೇಶ: ಮೀನುಗಾರರಿಗೆ “ಬೋಟ್‌ ಪಳೆಯುಳಿಕೆ’ ಡೇಂಜರ್‌!

ಯಾರಿಗೆ ಸಮಸ್ಯೆ?

ಅಳಿವೆಬಾಗಿಲು ಮುಖೇನ ಕಡಲಿಗೆ ಮೀನುಗಾರಿಕಾ ಬೋಟ್‌ಗಳ ಸಂಚಾರ ಹಾಗೂ ಮೀನುಗಾರಿಕೆ ಬಂದರ್‌ನಿಂದ ಬೆಂಗ್ರೆ ಹಾಗೂ ಹಳೆಯ ಬಂದರ್‌ನಿಂದ ಕಸ್ಬಾ ಬೆಂಗ್ರೆಗೆ ಸಂಚರಿಸುವ ಫೆರ್ರಿ (ಪ್ರಯಾಣಿಕ ಬೋಟು)ಸಂಚಾರಕ್ಕೂ ಸಂಚಕಾರ ತಂದಿದೆ.

ಸಮಸ್ಯೆ ಏನು?
ಫಲ್ಗುಣಿ ನದಿಯು ಸಮುದ್ರ ಸೇರುವ ಅಳಿವೆಬಾಗಿಲು ವ್ಯಾಪ್ತಿಯಲ್ಲಿ ಈ ಹಿಂದೆ ಕೆಲವು ಬೋಟ್‌ಗಳು ಮುಳುಗಿದ್ದು, ಅದರ ಪಳೆಯುಳಿಕೆಯನ್ನು ಇನ್ನೂ ತೆರವು ಮಾಡದ ಕಾರಣದಿಂದ ಬೋಟ್‌ಗಳ ಸುಗಮ ಸಂಚಾರಕ್ಕೆ ಸಂಕಷ್ಟ ಎದುರಾಗಿದೆ.

ಕೆಲವು ವರ್ಷಗಳಲ್ಲಿ ಈ ಭಾಗದಲ್ಲಿ ಬೋಟ್‌ ಅವಘಡ ನಡೆದು ಉಳಿದ ಅವುಗಳ ಅವಶೇಷ ವನ್ನು ತೆರವು ಮಾಡುವ ಕಾರ್ಯಕ್ಕೆ ಮೀನು ಗಾರಿಕೆ ಇಲಾಖೆ ಹಾಗೂ ಬೋಟ್‌ ಮಾಲಕರು ಮನಸ್ಸು ಮಾಡಿಲ್ಲ.

ಅವಶೇಷ ಮುಳುಗಿದರೆ ಸಮಸ್ಯೆ
ಮುಳುಗಿರುವ ಬೋಟ್‌ನ ಕೆಲವು ಭಾಗ ನೀರಿನಲ್ಲಿ ಕಾಣಿಸುತ್ತಿರುವ ಪರಿಣಾಮ ಫೆರ್ರಿ ಬೋಟ್‌, ಮೀನುಗಾರಿಕೆ ಬೋಟ್‌ನವರು ಈ ಸ್ಥಳವನ್ನು ತಪ್ಪಿಸಿಕೊಂಡು ಸಂಚರಿಸುತ್ತಿದ್ದಾರೆ. ಆದರೆ ಬೋಟ್‌ ಅವಶೇಷ ನೀರಿನಲ್ಲಿ ಇನ್ನಷ್ಟು ಆಳಕ್ಕೆ ಹೋದರೆ ಬೋಟ್‌ಗಳ ಸಂಚಾರಕ್ಕೆ ಬಹುದೊಡ್ಡ ಸಮಸ್ಯೆ ಎದುರಾಗಬಹುದು. ಇದನ್ನು ಮೀನುಗಾರಿಕೆ ಇಲಾಖೆ ಗಂಭೀರವಾಗಿ ಪರಿಗಣಿಸುವಂತೆ ಮೀನುಗಾರ ಮುಖಂಡರು ಆಗ್ರಹಿಸಿದ್ದಾರೆ.

ಎಚ್ಚರ ತಪ್ಪಿದರೆ ಅಪಾಯ!
ಅಳಿವೆಬಾಗಿಲಿನಲ್ಲಿಯೂ ಇಂತಹುದೇ ಸಮಸ್ಯೆ ಇದೆ. ವಿಶೇಷವೆಂದರೆ ಇಲ್ಲಿ ಈ ಹಿಂದೆ ಅಪಘಾತಕ್ಕೀಡಾದ ಬೋಟ್‌ನ ಅವಶೇಷ ನೀರೊಳಗೆ ಸೇರಿದೆ. ರಾತ್ರಿ ವೇಳೆ ಯಲ್ಲಂತು ಬೋಟ್‌ಗಳು ಇಲ್ಲಿ ಸಂಚರಿಸುವುದರಿಂದ ಮುಳುಗಿರುವ ಬೋಟ್‌ ಗೊತ್ತೇ ಆಗುವುದಿಲ್ಲ. ಹೀಗಾಗಿ ಅತ್ಯಂತ ಎಚ್ಚರಿಕೆ ವಹಿಸಿಕೊಂಡು ಬೋಟ್‌ ಚಲಾಯಿಸಲಾಗುತ್ತಿದೆ.

ಬೋಟ್‌ಗಳನ್ನು ತೆರವುಗೊಳಿಸದಿರಲು ಕಾರಣ?
ಕಡಲಿನಲ್ಲಿ ಭಾಗಶಃ ಮುಳುಗಡೆಯಾದ ಅಥವಾ ಅಪಾಯದಲ್ಲಿದ್ದ ಕೆಲವು ಬೋಟನ್ನು ಇತರ ಬೋಟ್‌ನವರು ಎಳೆದುಕೊಂಡು ಅಳಿವೆಬಾಗಿಲು ಮೂಲಕ ತೀರಕ್ಕೆ ತಂದ ಸಂದರ್ಭ ನೀರಲ್ಲೇ ಅವಶೇಷ ಬಾಕಿಯಾದ ಪ್ರಸಂಗವೂ ನಡೆದಿದೆ. ಮುಳುಗಡೆಯಾದ ಬೋಟ್‌ ತೆರವು ಮಾಡುವುದು ಮೀನುಗಾರಿಕೆ ಇಲಾಖೆಯ ಪ್ರಕಾರ ಬೋಟ್‌ ಮಾಲಕರ ಕರ್ತವ್ಯ. ಬೋಟುಗಳಿಗೆ ಹಾನಿಯಾದರೆ ಅದರ ನಿರ್ವಹಣೆಗಾಗಿ ವಿಮೆ ಮಾಡಲಾಗುತ್ತದೆ. ಆದರೆ ಕೆಲವೊಂದು ಕಾರಣಗಳನ್ನು ನೀಡಿ ವಿಮಾದಾರರು-ಬೋಟು ಮಾಲಕರ ಮಧ್ಯೆ ಸಮಸ್ಯೆ ಉಂಟಾಗುತ್ತಲೇ ಇರುತ್ತದೆ. ಹೀಗಾಗಿ ಹಣ ದೊರೆಯದೆ ಬೋಟು ಮಾಲಕರಿಗೆ ಮುಳುಗಡೆಯಾಗುವ ಬೋಟನ್ನು ತೆಗೆಯಲು ಸಾಧ್ಯವಾಗುತ್ತಿಲ್ಲ.

 

ಟಾಪ್ ನ್ಯೂಸ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

INDvsNZ: Why KL Rahul, Kuldeep Yadav & Mohammed Siraj dropped? Here’s the reason

INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

Mangaluru: ವಿಧಾನ ಪರಿಷತ್ ಉಪಚುನಾವಣೆ… ನಿರೀಕ್ಷೆಯಂತೆ ಬಿಜೆಪಿ ಸುಲಭ ಗೆಲುವು

Mangaluru: ವಿಧಾನ ಪರಿಷತ್ ಉಪಚುನಾವಣೆ… ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Mangaluru: ವಿಧಾನ ಪರಿಷತ್ ಉಪಚುನಾವಣೆ… ನಿರೀಕ್ಷೆಯಂತೆ ಬಿಜೆಪಿ ಸುಲಭ ಗೆಲುವು

Mangaluru: ವಿಧಾನ ಪರಿಷತ್ ಉಪಚುನಾವಣೆ… ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ

Mangaluru: ವಿಧಾನ ಪರಿಷತ್‌ ಉಪ ಚುನಾವಣೆ… ಮತ ಎಣಿಕೆ ಪ್ರಕ್ರಿಯೆ ಆರಂಭ

Rubber-Dec

Growers Worried: ಕುಸಿತ ಹಾದಿಯಲ್ಲಿ ರಬ್ಬರ್‌ ಧಾರಣೆ

16

Mangaluru: ಅಪಘಾತ; ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ಮಹಿಳಾ ಪೊಲೀಸ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

INDvsNZ: Why KL Rahul, Kuldeep Yadav & Mohammed Siraj dropped? Here’s the reason

INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

3

Muddebihal:‌ ಕ್ರೇನ್ ಚಕ್ರ ಹರಿದು ವ್ಯಕ್ತಿ ಸಾವು; ಪ್ರಕರಣ ದಾಖಲು

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.