![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Nov 11, 2021, 5:17 PM IST
ಪಣಜಿ: ರಾಜ್ಯದಲ್ಲಿ ಖಾಯ್ದೆ ಸುವ್ಯವಸ್ಥೆ ನಿಯಂತ್ರಣದಲ್ಲಿಡಲು ಪೋಲಿಸ್ ಇಲಾಖೆಯ ಕೆಲಸ ನಿರ್ವಹಿಸುತ್ತಿದೆ. ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಗಾಗಿ ಪೋಲಿಸ್ ಇಲಾಖೆ “ಪಿಂಕ್ ಫೀಮೇಲ್ ಫೋರ್ಸ” ಎಂಬ ಪೋಲಿಸ್ ದಳವನ್ನು ಸ್ಥಾಪನೆ ಮಾಡಲಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಮಾಹಿತಿ ನೀಡಿದರು.
ಓಲ್ಡಗೋವಾ ಕದಂಬದಲ್ಲಿ ನಡೆದ ಡಿವೈಎಸ್ಪಿಗಳ ತರಬೇತಿ ಮತ್ತು ಸನ್ಮಾನ ಸಮಾರಂಭದಲ್ಲಿ ಉಪಸ್ಥಿತರಿದ್ದು ಮಾತನಾಡಿದ ಮುಖ್ಯಮಂತ್ರಿ ಸಾವಂತ್- ಮಹಿಳಾ ಸುರಕ್ಷತೆಗಾಗಿ ದಕ್ಷ ಮಹಿಳಾ ಪೋಲಿಸ್ ದಳದ ಅಗತ್ಯವಿದೆ. ಈ ಕುರಿತು ಹಿರೀಯ ಪೋಲಿಸ್ ಅಧಿಕಾರಿಗಳ ಬೈಠಕ್ ನಡೆಸಿ ಚರ್ಚಿಸಲಾಗಿದೆ. ಮಹಿಳಾ ಪೋಲಿಸರು ಸಮಾಜದಲ್ಲಿ ಜನರೊಂದಿಗೆ ಮಿತ್ರತ್ವವನ್ನು ಬೆಸೆಯುವುದು ಮಾತ್ರವಲ್ಲದೆಯೇ ಅಪರಾಧಗಳ ತಪಾಸಣೆ ನಡೆಸಲು ಕೂಡ ಅಷ್ಟೇ ಸಾಮಥ್ರ್ಯ ಹೊಂದಿರುತ್ತಾರೆ ಎಂದರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪರಿಮಳ್ ರೈ, ಪೋಲಿಸ್ ಮಹಾಸಂಚಾಲಕ ಮುಕೇಶ್ಕುಮಾರ್ ಮೀಣಾ, ಪೋಲಿಸ್ ಮಹಾನಿರೀಕ್ಷಕ ರಾಜೇಶ್ಕುಮಾರ್, ಪೋಲಿಸ್ ಅಧೀಕ್ಷಕ ಶೇಖರ್ ಪ್ರಭುದೇಸಾಯಿ, ಮತ್ತಿತರರು ಉಪಸ್ಥಿತರಿದ್ದರು.
ಇದನ್ನೂ ಓದಿ : ದಾಂಡೇಲಿ ನಗರ ಸಭೆಯ ವ್ಯಾಪ್ತಿಯಲ್ಲೊಂದು ರೋಗ ಹರಡುವ ರಸ್ತೆ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.