ಸುರತ್ಕಲ್‌ : ಪೈಪ್‌ಲೈನ್‌ ಕಾಮಗಾರಿ ಅವಾಂತರ ಕಟ್ಟಡ ; ನೆಲ ಬಿರುಕು


Team Udayavani, Feb 6, 2022, 3:36 PM IST

ಸುರತ್ಕಲ್‌ : ಪೈಪ್‌ಲೈನ್‌ ಕಾಮಗಾರಿ ಅವಾಂತರ ಕಟ್ಟಡ ; ನೆಲ ಬಿರುಕು

ಸುರತ್ಕಲ್‌ : ಮನೆ ಮನೆ ಗ್ಯಾಸ್‌ ಸಂಪರ್ಕ ಕಲ್ಪಿಸುವ ಯೋಜನೆಯ ಕಾಮಗಾರಿ ವೇಳೆ ಅವಾಂತರಗಳು ಹೆಚ್ಚು ತ್ತಿದ್ದು, ಸುರತ್ಕಲ್‌ ಜಂಕ್ಷನ್‌ನಲ್ಲಿ ಹೆದ್ದಾರಿ ಸಹಿತ ಸುತ್ತಮುತ್ತ ಕಟ್ಟಡದಲ್ಲಿ ಬಿರುಕು ಕಾಣಿಸಿಕೊಂಡು ಆತಂಕ ಎದುರಾಗಿದೆ.

ಶುಕ್ರವಾರ ತಡರಾತ್ರಿ ಭೂಗತ ರಂಧ್ರ ಮಾಡುವ ವೇಳೆ ಯಂತ್ರಗಳ ಒತ್ತಡ ಹೆಚ್ಚಾಗಿ ಹತ್ತಿರದ ಸಿಟಿ ಲಂಚ್‌ ಹೋಮ್‌ ಮುಂಭಾಗ ಹಾಕಿದ ಸಿಮೆಂಟ್‌ಗಳ ಎದ್ದು ಹೋಗಿ ಕಟ್ಟಡದಲ್ಲಿ ಬಿರುಕು, ಹಾಗೂ ಸದಾನಂದ ಮುಂಭಾಗ ಇಂಟರ್‌ಲಾಕ್‌ಗೆ ಹಾನಿಯಾಗಿದೆ. ಹೆದ್ದಾರಿ 66ರಲ್ಲಿ ಡಾಮರು ಸೀಳಾಗಿ ಹೋಗಿದೆ. ವಿದ್ಯುತ್‌, ಕುಡಿಯುವ ನೀರಿನ ಪೈಪ್‌ಗ್ಳು ತುಂಡರಿಸಿವೆ.

ಅದಾನಿ ಸಂಸ್ಥೆ ಗ್ಯಾಸ್‌ ಪೈಪ್‌ಲೈನ್‌ ಹಾಕುವ ಗುತ್ತಿಗೆ ಪಡೆದಿದ್ದು ಉಪಗುತ್ತಿಗೆ ಪಡೆದ ಸದರ್ನ್ ಟೆಲಿಕಾಂ ಈ ಕಾಮಗಾರಿ ನಡೆಸುತ್ತಿದೆ. ನಿರೀಕ್ಷಿಸಿದ ಆಳದಲ್ಲಿ ಪೈಪ್‌ಗ್ಳನ್ನು ಹಾಕದೆ ಇರುವುದರಿಂದ ವೇಳೆ ಕಟ್ಟಡಗಳಿಗೆ ಹಾನಿಯಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಎಲ್ಲ ಕಟ್ಟಡ ಮಾಲಕರು ಅವೈಜ್ಞಾನಿಕ ಕಾಮಗಾರಿ ವಿರುದ್ಧ ದೂರು ನೀಡಲು ಮುಂದಾಗಿದ್ದಾರೆ.

ಇದನ್ನೂ ಓದಿ : ಕಟೀಲು ದೇವಿಯ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

ಟಾಪ್ ನ್ಯೂಸ್

1-wqewqewq

BBK11; ನೀನೇನು ದೊಡ್ಡ ಡಾನ್ ಆ..!!;ಕ್ಯಾಪ್ಟನ್ ಹಂಸಾಗೆ ತಲೆನೋವಾದ ಜಗದೀಶ್

1-caa

Chennai air show ಅವಘಡ; ವಿಚಾರ ರಾಜಕೀಯ ಮಾಡಬೇಡಿ: ತಮಿಳುನಾಡು ಸರಕಾರ

manish sisodia

AAP;ಎಂಪಿ ಮೇಲೆ ಇಡಿ ದಾಳಿ: ಸೋಲಿಸಲಾಗದೆ ಮೋದಿ ಈ ರೀತಿ ಮಾಡುತ್ತಿದ್ದಾರೆ..

BJP–Cong-sdpi

By Polls: ವಿಧಾನ ಪರಿಷತ್‌ ಉಪಚುನಾವಣೆ: ಅಂತಿಮ ಕಣದಲ್ಲಿ ನಾಲ್ವರು ಅಭ್ಯರ್ಥಿಗಳು

rape

Vadodara ; ಗಾರ್ಬಾ ಸಂಭ್ರಮಿಸಲು ಹೋಗುತ್ತಿದ್ದ 16 ವರ್ಷದ ಬಾಲಕಿಯ ರೇ*ಪ್!

ಈ ಕೆರೆಯಲ್ಲಿ ಮಿಂದೆದ್ದರೆ ಸಕಲ ಚರ್ಮ ರೋಗಗಳು ಮಾಯವಾಗುತ್ತಂತೆ… ಎಲ್ಲಿದೆ ಈ ಪುಣ್ಯ ಕ್ಷೇತ್ರ

ಈ ಕೆರೆಯಲ್ಲಿ ಮಿಂದೆದ್ದರೆ ಸಕಲ ಚರ್ಮ ರೋಗಗಳು ಮಾಯವಾಗುತ್ತೆ… ಎಲ್ಲಿದೆ ಈ ಪುಣ್ಯ ಕ್ಷೇತ್ರ

Result 2024: ಅ.8ರಂದು ಜಮ್ಮು-ಕಾಶ್ಮೀರ, ಹರ್ಯಾಣ ಚುನಾವಣ ಫಲಿತಾಂಶ, ಯಾರಿಗೆ ಗದ್ದುಗೆ?

Result 2024: ಅ.8ರಂದು ಜಮ್ಮು-ಕಾಶ್ಮೀರ, ಹರ್ಯಾಣ ಚುನಾವಣ ಫಲಿತಾಂಶ, ಯಾರಿಗೆ ಗದ್ದುಗೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru CCB team seized huge quantity of drugs; Siberian citizen arrested

Mangaluru: ಬೃಹತ್‌ ಪ್ರಮಾಣದ ಡ್ರಗ್ಸ್‌ ವಶಪಡಿಸಿಕೊಂಡ ಸಿಸಿಬಿ ತಂಡ; ನೈಜಿರಿಯಾ ಪ್ರಜೆ ಬಂಧನ

5(1)

Kuppepadav: ಅಶಕ್ತರ ನೆರವಿಗೆ ವೇಷ ಹಾಕಿದ ಯುವಕರು

4

Mangaluru: ಪೌರಾಣಿಕ ಕಥಾನಕ, ವೈಜ್ಞಾನಿಕ ಕೌತುಕ!

v

Kinnigoli: ಕಾರಿಗೆ ಆಕಸ್ಮಿಕ ಬೆಂಕಿ; ಸ್ಥಳೀಯರ ಸಹಾಯದಿಂದ ಪಾರಾದ ತಾಯಿ ಮಕ್ಕಳು

body of Mamtaz Ali found under Koolur Bridge

Mangaluru: ಕೂಳೂರು ಸೇತುವೆ ಕೆಳಗೆ ಮಮ್ತಾಜ್ ಅಲಿ ಮೃತದೇಹ ಪತ್ತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

suicide

Hagaribommanahalli: ಕುಟುಂಬ ಕಲಹ: ಪತಿ ಪತ್ನಿ ನೇಣಿಗೆ ಶರಣು

1-wqewqewq

BBK11; ನೀನೇನು ದೊಡ್ಡ ಡಾನ್ ಆ..!!;ಕ್ಯಾಪ್ಟನ್ ಹಂಸಾಗೆ ತಲೆನೋವಾದ ಜಗದೀಶ್

1-caa

Chennai air show ಅವಘಡ; ವಿಚಾರ ರಾಜಕೀಯ ಮಾಡಬೇಡಿ: ತಮಿಳುನಾಡು ಸರಕಾರ

4

Koratagere: ಕುಸಿದು ಬಿದ್ದು ವಿದ್ಯಾರ್ಥಿ ಸಾವು; ಹೃದಯಾಘಾತ ಶಂಕೆ

manish sisodia

AAP;ಎಂಪಿ ಮೇಲೆ ಇಡಿ ದಾಳಿ: ಸೋಲಿಸಲಾಗದೆ ಮೋದಿ ಈ ರೀತಿ ಮಾಡುತ್ತಿದ್ದಾರೆ..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.