ದಿಲ್ಲಿ-ಜೈಪುರ 2 ತಾಸು ಪ್ರಯಾಣ: ರಾಜಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ

ದಿಲ್ಲಿ - ಮುಂಬಯಿ ಎಕ್ಸ್‌ಪ್ರೆಸ್‌ ಹೆದ್ದಾರಿಯ ಸೋಹಾ°-ದೌಸಾ ಮಾರ್ಗ ಇಂದು ಲೋಕಾರ್ಪಣೆ

Team Udayavani, Feb 12, 2023, 7:15 AM IST

ದಿಲ್ಲಿ-ಜೈಪುರ 2 ತಾಸು ಪ್ರಯಾಣ: ರಾಜಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ

ಹೊಸದಿಲ್ಲಿ: ಭಾರತದ ಅತೀ ಉದ್ದದ ಹೆದ್ದಾರಿ ಎಂಬ ಖ್ಯಾತಿಗೆ ಪಾತ್ರವಾಗಲಿರುವ ದಿಲ್ಲಿ-ಮುಂಬಯಿ ಎಕ್ಸ್‌ಪ್ರೆಸ್‌ವೇಯ ಸೋಹ್ನಾ -ದೌಸಾ ಮಾರ್ಗವನ್ನು ರವಿವಾರ ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಲಿದ್ದಾರೆ.

ರಾಜಸ್ಥಾನದ ದೌಸಾದಲ್ಲಿ ಮೋದಿ ಅವರು ಈ ಮಾರ್ಗದ ಉದ್ಘಾಟನೆ ನೆರವೇರಿಸಲಿದ್ದು, ಮಂಗಳ­ವಾರ­ದಿಂದಲೇ ಮಾರ್ಗವು ಪ್ರಯಾಣಿಕರಿಗೆ ಮುಕ್ತವಾಗಲಿದೆ.

1,380 ಕಿ.ಮೀ. ಉದ್ದದ ಎಕ್ಸ್‌ ಪ್ರಸ್‌ ಹೆದ್ದಾರಿಯ ಸೋಹ್ನಾ-­ದೌಸಾ ಮಾರ್ಗವು ಪ್ರಯಾಣಿಕರು ಮತ್ತು ವಾಣಿಜ್ಯ ವಾಹನಗಳಿಗೆ ಪರ್ಯಾಯ ಹೆದ್ದಾರಿ­ಯೊಂದನ್ನು ಕಲ್ಪಿಸಿಕೊಡಲಿದೆ.

ಇದರಿಂದಾಗಿ ಪ್ರಸ್ತುತ ದಿಲ್ಲಿ-ಜೈಪುರ ಎಕ್ಸ್‌ಪ್ರೆಸ್‌ವೇಯನ್ನು ಅವಲಂಬಿಸಿದ್ದ ಜನರಿಗೆ ದಟ್ಟಣೆಯ ಕಿರಿಕಿರಿ ಇಲ್ಲದೇ ಪ್ರಯಾಣಿಸಲು ಸಾಧ್ಯವಾಗಲಿದೆ. ಈ ಮಾರ್ಗದಿಂದ ದಿಲ್ಲಿ ಮತ್ತು ಜೈಪುರದ ನಡುವಿನ ಪ್ರಯಾಣದ ಅವಧಿ ಈಗಿರುವ 5 ಗಂಟೆಗಳಿಂದ 2.5-3 ಗಂಟೆಗಳಿಗೆ ಇಳಿಯಲಿದೆ.

ಇದು ಅಷ್ಟಪಥ ಹೆದ್ದಾರಿಯಾಗಿದ್ದು, ಮುಂಬರುವ ದಿನಗಳಲ್ಲಿ 12 ಪಥಗಳಿಗೆ ವಿಸ್ತರಿಸಲೂ ಸಾಧ್ಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಿಲ್ಲಿ-ಮುಂಬಯಿ ಎಕ್ಸ್‌ಪ್ರೆಸ್‌ವೇ ಕಾಮಗಾರಿ ಪೂರ್ಣಗೊಂಡರೆ, ವಾರ್ಷಿಕ 320 ದಶಲಕ್ಷ ಲೀಟರ್‌ಗೂ ಅಧಿಕ ಇಂಧನ ಉಳಿತಾಯವಾಗಲಿದೆ ಮತ್ತು ಇಂಗಾಲದ ಹೊರಸೂಸುವಿಕೆ 850 ದಶಲಕ್ಷ ಕೆಜಿಯಷ್ಟು ಕಡಿಮೆಯಾಗಲಿದೆ ಎಂದಿದ್ದಾರೆ.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.