Pocso ಪ್ರಕರಣ: ಆರೋಪಿಗೆ ಸಹಜ ಜೀವಮಾನ ಪೂರ್ತಿ ಜೈಲುಶಿಕ್ಷೆ ವಿಧಿಸಿ ಆದೇಶ


Team Udayavani, Aug 9, 2024, 6:00 AM IST

poxo

ಉಡುಪಿ: ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ತನ್ನ ಸಹಜ ಜೀವಮಾನಪೂರ್ತಿ ಜೈಲುಶಿಕ್ಷೆ ಅನುಭವಿಸುವಂತೆ ನ್ಯಾಯಾಲಯವು ಗುರುವಾರ(ಆ.8) ಆದೇಶಿಸಿದೆ.

ಆರೋಪಿಗೆ ಒಟ್ಟು 20 ಸಾವಿರ ರೂ.ದಂಡ ವಿಧಿಸಿದ್ದು, ನೊಂದ ಬಾಲಕಿಗೆ ಸರಕಾರದಿಂದ  3 ಲ.ರೂ.ಪರಿಹಾರ ನೀಡುವಂತೆ ಆದೇಶಿಸಿದೆ. ಪಡುಬಿದ್ರಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರಾಗಿ ಕೆಲಸ ಮಾಡಲು ಬಂದಿದ್ದ ಕೂಲಿಕಾರ್ಮಿಕ ಬಂಗಾಳ ಮೂಲದ ಆರೋಪಿ ಮುಫಿಜುಲ್‌ ಎಸ್‌.ಕೆ.(23) ಶಿಕ್ಷೆಗೆ ಗುರಿಯಾದ ಆರೋಪಿ.

ನಿರ್ಮಾಣ ಹಂತದಲ್ಲಿರುವ ಕಟ್ಟಡಕ್ಕೆ ಬಂಗಾಳ ಮೂಲದ ಕೂಲಿ ಕಾರ್ಮಿಕರು ಬಂದಿದ್ದರು. ಅದರಂತೆ ನೊಂದ ಬಾಲಕಿ(5ವರ್ಷ) ತನ್ನ ತಂದೆ, ತಾಯಿಯೊಂದಿಗೆ ಬಂದಿದ್ದಾಳೆ. ಕಟ್ಟಡದ 3ನೇ ಮಹಡಿಯ ಕೋಣೆಯಲ್ಲಿ ಕಾರ್ಮಿಕರು ವಾಸಮಾಡಿಕೊಂಡಿದ್ದು, ಆರೋಪಿ ಕೂಡ ಅಲ್ಲಿಯೇ ವಾಸಿಸಿಕೊಂಡಿದ್ದ. ಆತ ನೊಂದ ಬಾಲಕಿಯನ್ನು ತನ್ನ ರೂಮಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದು, ಈ ವೇಳೆ ಬಾಲಕಿ ಅಳಲು ಪ್ರಾರಂಭಿಸಿದಾಗ ಆರೋಪಿಯು ಸ್ಥಳದಿಂದ ಪರಾರಿಯಾಗಿದ್ದ. ಈ ವಿಚಾರವನ್ನು ಆಕೆ ತನ್ನ ಪೋಷಕರಿಗೆ ತಿಳಿಸಿದ ಮೇರೆಗೆ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ ದೂರು ನೀಡಲಾಗಿದೆ.

ಅದರಂತೆ ತನಿಖೆ ಕೈಗೊಂಡ ಅಂದಿನ ಪೊಲೀಸ್‌ ವೃತ್ತ ನಿರೀಕ್ಷಕ ಪೂವಯ್ಯ ಕೆ.ಸಿ.ಅವರು ಆರೋಪಿಯ ವಿರುದ್ಧ ದೋಷಾರೋಣೆ ಸಲ್ಲಿಸಿದ್ದರು. ಒಟ್ಟು 30 ಸಾಕ್ಷಿಗಳ ಪೈಕಿ 17 ಸಾಕ್ಷಿಗಳ ವಿಚಾರಣೆ ಮಾಡಲಾಗಿತ್ತು. ನೊಂದ ಬಾಲಕಿಯು ಕೇವಲ ಬಂಗಾಳಿ ಭಾಷೆ ಮಾತ್ರ ತಿಳಿದಿದ್ದ ಕಾರಣ ಆ ಬಗ್ಗೆ ಅಭಿಯೋಜನೆ ಪರ ಸಾಕ್ಷಿ ಹೇಳಲು ಮಣಿಪಾಲ ಸೆಂಟರ್‌ ಫಾರ್‌ ಯುರೋಪಿಯನ್‌ ಸ್ಟಡೀಸ್‌ ಮಾಹೆಯ ಅಸಿಸ್ಟೆಂಟ್‌ ಪ್ರೊಫೆಸರ್‌ ರಿಚಾಗುಪ್ತ ಅವರು ಭಾಷಾಂತರಕಾರರಾಗಿ ವಿಚಾರಣೆ ವೇಳೆ ಸಹಕರಿಸಿದ್ದರು.

ನೊಂದ ಬಾಲಕಿಯ ಸಾಕ್ಷ್ಯ ಮತ್ತು ಸಾಂದರ್ಭಿಕ ಸಾಕ್ಷ್ಯ ಮತ್ತು ತನಿಖಾಧಿಕಾರಿಯು ತನಿಖೆ ಸಂದರ್ಭದಲ್ಲಿ ಸಂಗ್ರಹಿಸಿದ ಸಾಕ್ಷ್ಯಗಳಲ್ಲಿ ಕಂಡುಬಂದ ಸಾಕ್ಷಿಗಳ ತಜ್ಞರ ಅಭಿಪ್ರಾಯ, ಸಾಕ್ಷಿಗಳನ್ನು ಪರಿಗಣಿಸಿದ ನ್ಯಾಯಾಧೀಶರಾದ ಶ್ರೀನಿವಾಸ ಸುವರ್ಣ ಅವರು ಆರೋಪಿಯು ತಪ್ಪಿತಸ್ಥ ಎಂದು ಮನಗೊಂಡು ಶಿಕ್ಷೆಯನ್ನು ಆದೇಶಿಸಿದ್ದಾರೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ವಾದ ಮಂಡಿಸಿದ್ದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.