ಮಂಗಳೂರು: ಪೊಲೀಸ್‌ ಎಸ್‌ಐಗಳ ವರ್ಗಾವರ್ಗಿ


Team Udayavani, Feb 2, 2023, 1:05 AM IST

ಮಂಗಳೂರು: ಪೊಲೀಸ್‌ ಎಸ್‌ಐಗಳ ವರ್ಗಾವರ್ಗಿ

ಮಂಗಳೂರು: ವಿಧಾನ ಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪಶ್ಚಿಮ ವಲಯದ ವಿವಿಧ ಪೊಲೀಸ್‌ ಠಾಣೆಗಳ ಪಿಎಸ್‌ಐಗಳನ್ನು ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ.

ಕಾರ್ಕಳ ಗ್ರಾಮಾಂತರ ಠಾಣೆಯ ಶುಭಕರ ಅವರನ್ನು ಬರ್ಕೆ ಠಾಣೆಗೆ, ಪಡುಬಿದ್ರಿ ಠಾಣೆಯ ಪ್ರಕಾಶ್‌ ಸಾಲಿಯಾನ್‌ ಅವರನ್ನು ಮಂಗಳೂರು ಸಂಚಾರ ಉತ್ತರ ಠಾಣೆಗೆ, ಶಂಕರ ನಾರಾಯಣ ಠಾಣೆಯ ಸುದರ್ಶನ್‌ ಬಿ.ಎನ್‌. ಅವರನ್ನು ಉರ್ವಕ್ಕೆ, ಮಂಕಿ ಠಾಣೆಯ ಮುಷಾಹಿದ್‌ ಅಹಮ್ಮದ್‌ ಅವರನ್ನು ಮಂಗಳೂರು ಮಹಿಳಾ ಠಾಣೆಗೆ, ಗೋಕರ್ಣ ಠಾಣೆಯ ಸುಧಾ ಟಿ. ಅಘನಾಶಿನಿ ಅವರನ್ನು ಪಣಂಬೂರಿಗೆ, ಚಿತ್ತಾಕುಲ ಠಾಣೆಯ ಕಲ್ಪನಾ ಬಂಗ್ಲೆ ಅವರನ್ನು ಕಂಕನಾಡಿ ನಗರಕ್ಕೆ, ಹೊನ್ನಾವರದ ಗಣೇಶ್‌ ಎಚ್‌. ನಾಯಕ್‌ ಅವರನ್ನು ಕೊಣಾಜೆಗೆ, ಜೋಯಿಡಾದ ಮಹದೇವಿ ಅವರನ್ನು ಮಂಗಳೂರು ಗ್ರಾಮಾಂತರಕ್ಕೆ, ಶಿರಸಿ ಹೊಸ ಮಾರ್ಕೆಟ್‌ ಠಾಣೆಯ ಮಾಲಿನಿ ಹಂಸಬಾವಿ ಅವರನ್ನು ಮಂಗಳೂರು ಗ್ರಾಮಾಂತರಕ್ಕೆ, ಹೊನ್ನಾವರ ಸಂಚಾರ ಠಾಣೆಯ ಮಂಜೇಶ್ವರ್‌ ಚಂದಾವರ್‌ ಅವರನ್ನು ಉಳ್ಳಾಲಕ್ಕೆ, ಹೊನ್ನಾವರದ ಸಾವಿತ್ರಿ ನಾಯಕ್‌ ಅವರನ್ನು ಮೂಡುಬಿದಿರೆಗೆ, ಯಲ್ಲಾಪುರದ ಶ್ಯಾಮ್‌ ಪಾವಸ್ಕರ್‌ ಅವರನ್ನು ಮಂಗಳೂರು ಪೂರ್ವಕ್ಕೆ, ಚಿಕ್ಕಮಗಳೂರು ತರಿಕೆರೆ ಠಾಣೆಯ ಚಂದ್ರಮ್ಮ ವೈ.ಎನ್‌. ಅವರನ್ನು ಮಂಗಳೂರು ಸಂಚಾರ ಉತ್ತರಕ್ಕೆ, ಚಿಕ್ಕಮಗಳೂರು ಗ್ರಾಮಾಂತರ ಸಂಚಾರ ಠಾಣೆಯ ಮುದ್ದಪ್ಪ ಬಿ.ಇ. ಅವರನ್ನು ಮಂಗಳೂರು ಸಂಚಾರ ದಕ್ಷಿಣಕ್ಕೆ, ಚಿಕ್ಕಮಗಳೂರು ಎನ್‌.ಆರ್‌. ಪುರ ಠಾಣೆಯ ಜ್ಯೋತಿ ಎನ್‌.ಎ. ಅವರನ್ನು ಕಂಕನಾಡಿ ನಗರಕ್ಕೆ, ಚಿಕ್ಕಮಗಳೂರು ಗ್ರಾಮಾಂತರ ಠಾಣೆಯ ಗೇಣೋಜಿ ಕೆ.ಟಿ. ಅವರನ್ನು ಕಂಕನಾಡಿ ನಗರಕ್ಕೆ, ಆಲ್ದೂರು ಠಾಣೆಯ ಕೀರ್ತಿಕುಮಾರ್‌ ಎಚ್‌.ಡಿ. ಅವರನ್ನು ಮೂಡುಬಿದಿರೆಗೆ, ಬೀರೂರು ಠಾಣೆಯ ಬಸವರಾಜಪ್ಪ ಎಚ್‌. ಅವರನ್ನು ಮಂಗಳೂರು ಸಂಚಾರ ಪೂರ್ವ ಠಾಣೆಗೆ, ಚಿಕ್ಕಮಗಳೂರು ನಗರ ಠಾಣೆಯ ಸತೀಶ್‌ ಕೆ.ಎಸ್‌. ಅವರನ್ನು ಮಂಗಳೂರು ಸಂಚಾರ ಪಶ್ಚಿಮಕ್ಕೆ, ಪಂಚನಹಳ್ಳಿ ಠಾಣೆಯ ಲೀಲಾವತಿ ಆರ್‌. ಅವರನ್ನು ಮಂಗಳೂರು ಸೆನ್‌ ಕ್ರೈಂ ಠಾಣೆಗೆ, ಕಾಪು ಠಾಣೆಯ ಶ್ರೀಶೈಲ ಮುರಗೋಡ ಅವರನ್ನು ವೇಣೂರು ಠಾಣೆಗೆ, ಭಟ್ಕಳ ಠಾಣೆಯ ಸುಮಾ ಕಾಪುವಿಗೆ, ಕುದುರೆಮುಖ ಠಾಣೆಯ ಶಿವರುದ್ರಮ್ಮ ಪಡುಬಿದ್ರಿ ಕ್ರೈಂಗೆ ವರ್ಗಾಯಿಸಲಾಗಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.