Politics: ಕೇಂದ್ರ ಮಹಿಳೆಯರನ್ನು “ತಮಾಷೆ”ಯಾಗಿ ನೋಡುತ್ತಿದೆ- ಪ್ರಿಯಾಂಕಾ ವಾದ್ರಾ
Team Udayavani, Oct 5, 2023, 11:47 PM IST
ಧಾರ್: ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಮಹಿಳೆಯರನ್ನು “ತಮಾಷೆ’ಯಾಗಿ ಪರಿಗಣಿಸಿದೆ. ಮುಂದಿನ 10 ವರ್ಷಗಳವರಗೆ ಅನುಷ್ಠಾನ ಸಾಧ್ಯವಿಲ್ಲದಿದ್ದರೆ, ಈ ಹಂತದಲ್ಲಿ ಮಹಿಳಾ ಮೀಸಲು ಕಾಯ್ದೆಯ ಔಚಿತ್ಯವಾದರೂ ಏನು ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಪ್ರಶ್ನಿಸಿದರು.
ಮಧ್ಯಪ್ರದೇಶದ ಧಾರ್ ಜಿಲ್ಲೆಯ ಮೋಹನ್ಖೇಡಾದಲ್ಲಿ ಆಯೋಜಿಸಿದ್ದ ಪ್ರಚಾರ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು ಜಾತಿವಾರು ಗಣತಿಗೆ ಆಗ್ರಹಿಸಿದರು. ಕೇಂದ್ರ ಸರಕಾರವು ಜಾತಿ ಗಣತಿಯ ವಿರುದ್ಧವಿದೆ. ಬಿಹಾರದಲ್ಲಿ ಜಾತಿ ಗಣತಿ ನಡೆಸಲಾಗಿದೆ. ಇದರಿಂದ ರಾಜ್ಯದ ಜನಸಂಖ್ಯೆಯಲ್ಲಿ ಶೇ.84ರಷ್ಟು ಮಂದಿ ಒಬಿಸಿ ಮತ್ತು ದಲಿತರು ಇದ್ದಾರೆ ಬಹಿರಂಗವಾಯಿತು’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್ನಲ್ಲಿ ಸಿಲುಕಿಕೊಂಡ ಮಹಿಳೆ!!
Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು
Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ
Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.