Prajwal Case: ನಿಲುವಳಿಗೆ ಅನುಮತಿ ಕೋರಿ ಸ್ಪೀಕರ್ಗೆ ಪತ್ರ
Team Udayavani, Jul 17, 2024, 1:31 AM IST
ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣವನ್ನು ವಿಧಾನಸಭೆಯಲ್ಲಿ ಪ್ರಸ್ತಾವಿಸಲು ಕಾಂಗ್ರೆಸ್ ಮುಂದಾಗಿದ್ದು ನಿಲುವಳಿ ಸೂಚನೆ ಮಂಡನೆಗೆ ನಯನಾ ಮೋಟಮ್ಮ ಸೇರಿದಂತೆ ಕಾಂಗ್ರೆಸ್ನ ಮಹಿಳಾ ಸದಸ್ಯರು ಅನುಮತಿ ಕೋರಿ ಸ್ಪೀಕರ್ಗೆ ಪತ್ರ ಕೊಟ್ಟಿದ್ದಾರೆ.
ಈ ವಿಚಾರ ಚರ್ಚೆಗೆ ಬಾರದಂತೆ ತಡೆಯಲು ಜೆಡಿಎಸ್ ಕೂಡ ಸಿದ್ಧತೆ ಮಾಡಿಕೊಂಡಿದ್ದು ಪ್ರಸ್ತಾವನೆಯನ್ನು ನಿರಾಕರಿಸುವಂತೆ ಸ್ಪೀಕರ್ ಮೇಲೆ ಒತ್ತಡ ಹಾಕಲು ತಯಾರಿ ನಡೆಸಿದೆ.
ಈ ವಿಚಾರವಾಗಿ ಮಾತನಾಡಿರುವ ಜೆಡಿಎಸ್ ಶಾಸಕಾಂಗ ನಾಯಕ ಸುರೇಶ್ಬಾಬು, ಈ ಪ್ರಕರಣದಲ್ಲಿ ಎಸ್ಐಟಿ ತನಿಖೆ ನಡೆಯುತ್ತಿದೆ. ಅದು ನಿಷ್ಪಕ್ಷವಾಗಿ ನಡೆಯಬೇಕು ಎಂಬುದಷ್ಟೇ ನಮ್ಮೆಲ್ಲರ ಆಗ್ರಹ. ಯಾರೂ ತನಿಖೆಗೆ ಅಡ್ಡಿಪಡಿಸುವುದಿಲ್ಲ. ನಿಲುವಳಿ ಸೂಚನೆ ಮಂಡನೆಗೆ ಅವಕಾಶ ನೀಡುವುದು ನ್ಯಾಯಾಂಗ ಬಿಕ್ಕಟ್ಟಿಗೆ ಕಾರಣವಾಗಬಹುದು. ಆದ್ದರಿಂದ ಅವಕಾಶ ನೀಡಬಾರದೆಂದು ಒತ್ತಾಯಿಸು ತ್ತೇವೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.