![Plane flips: ಲ್ಯಾಂಡಿಂಗ್ ವೇಳೆ ಪಲ್ಟಿ ಹೊಡೆದ ವಿಮಾನ… ಹಲವರಿಗೆ ಗಾಯ](https://www.udayavani.com/wp-content/uploads/2025/02/delta-plane-415x234.jpg)
![Plane flips: ಲ್ಯಾಂಡಿಂಗ್ ವೇಳೆ ಪಲ್ಟಿ ಹೊಡೆದ ವಿಮಾನ… ಹಲವರಿಗೆ ಗಾಯ](https://www.udayavani.com/wp-content/uploads/2025/02/delta-plane-415x234.jpg)
Team Udayavani, Nov 23, 2021, 8:52 PM IST
ಶಿರಸಿ : ಬೈರುಂಬೆ ಗ್ರಾಮಪಂಚಾಯಿತಿ ಸದಸ್ಯ ಪ್ರಕಾಶ ಶ್ರೀಪತಿ ಹೆಗಡೆ ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದ ಮಂಗಳವಾರ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಇವರು ತಾಲೂಕಿನ ಬೈರುಂಬೆ ಪಂಚಾಯಿತಿಗೆ ಮೂರುಬಾರಿ ಆಯ್ಕೆ ಯಾಗಿದ್ದು, ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದಾರೆ.
ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಈ ಹಿಂದೆ ಆಯ್ಕೆ ಆದ ಒಬ್ಬ ವಿಧಾನ ಪರಿಷತ್ ಸದಸ್ಯರೂ ಕೂಡ ಗ್ರಾಮ ಪಂಚಾಯತ ಸದಸ್ಯರ ಕುಂದು ಕೊರತೆಗಳ ಬಗ್ಗೆ ಗಮನ ಹರಿಸಿಲ್ಲ. ಹೀಗಾಗಿ ಜಿಲ್ಲೆಯ ಎಲ್ಲಾ ಗ್ರಾಮಪಂಚಾಯತದ ಪರವಾಗಿ ಪ್ರತಿನಿಧಿಸಲು ಬಯಸಿದ್ದು, ಈಗಾಗಲೇ ಭೈರುಂಬೆ ಗ್ರಾಮ ಪಂಚಾಯತದಲ್ಲಿ ಸತತ ಮೂರು ಬಾರಿ ಆಯ್ಕೆಯಾಗಿ, ಒಂದು ಅವಧಿಗೆ ಅಧ್ಯಕ್ಷನಾಗಿ ಹಲವು ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿರುವುದಾಗಿ ತಿಳಿಸಿದರು.
ಜಿಲ್ಲೆಯ ಮತ್ತು ತಾಲೂಕಿನ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಹಲವಾರು ಸಮಸ್ಯೆಗಳನ್ನು ಈಗಾಗಲೇ ಅರಿತುಕೊಂಡಿದ್ದೆನೆ.ಜಿಲ್ಲೆಯ ಹಲವಾರು ಸಮಸ್ಯೆಗಳು ಇ ಸ್ವತ್ತು, ವಸತಿ ಯೋಜನೆ, ಹಲವು ವಿಷಯಗಳ ಕುರಿತು ಸದನದಲ್ಲಿ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಪರವಾಗಿ ಧ್ವನಿ ಎತ್ತಬೇಕಿದೆ ಎಂದರು.
ಇದನ್ನೂ ಓದಿ : ಕ್ಲಬ್ , ರೆಸಾರ್ಟ್ ಮೇಲೆ ಪೊಲೀಸರ ದಾಳಿ : 113 ಜನರ ಬಂಧನ, 5.83 ಲಕ್ಷ ರೂ ಜಪ್ತಿ
Congress Talk Fight: ಡಿಸಿಎಂ ಡಿ.ಕೆ.ಶಿವಕುಮಾರ್ಗೇ ಸಚಿವ ಕೆ.ಎನ್.ರಾಜಣ್ಣ ಸಡ್ಡು!
ನಾವು ಕಾನ್ವೆಂಟ್ನಲ್ಲಿ ಓದಿದವರು ಕನ್ನಡದ ಬಗ್ಗೆ ತಿಳಿವಳಿಕೆ ಇಲ್ಲ: ಶಿಕ್ಷಣ ಸಚಿವ ಮಧು
Tragedy: ಡೆ *ತ್ನೋಟ್ ಬರೆದಿಟ್ಟು ಪುತ್ರಿಯ ಕೊ*ದು ಗ್ರಾ.ಪಂ.ಅಧ್ಯಕ್ಷೆಯೂ ಆತ್ಮಹ*ತ್ಯೆ!
Govt School: ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಸ್ಥಗಿತಗೊಳಿಸಿದ ಶಿಕ್ಷಣ ಇಲಾಖೆ!
Udupi: ಗ್ರಾಮೀಣ ಭಾಗದ ಕಾಲುಸಂಕ 3 ವರ್ಷಗಳಲ್ಲಿ ಪೂರ್ಣ: ಸಚಿವ ಸತೀಶ್ ಜಾರಕಿಹೊಳಿ
Plane flips: ಲ್ಯಾಂಡಿಂಗ್ ವೇಳೆ ರನ್ ವೇಯಲ್ಲೇ ಪಲ್ಟಿ ಹೊಡೆದ ವಿಮಾನ… ಹಲವರಿಗೆ ಗಾಯ
Social Media Virals: ಸೋಶಿಯಲ್ ಮೀಡಿಯಾ ತಂದುಕೊಟ್ಟ “ಸ್ಟಾರ್ ಪಟ್ಟ’
Congress Talk Fight: ಡಿಸಿಎಂ ಡಿ.ಕೆ.ಶಿವಕುಮಾರ್ಗೇ ಸಚಿವ ಕೆ.ಎನ್.ರಾಜಣ್ಣ ಸಡ್ಡು!
ನಾವು ಕಾನ್ವೆಂಟ್ನಲ್ಲಿ ಓದಿದವರು ಕನ್ನಡದ ಬಗ್ಗೆ ತಿಳಿವಳಿಕೆ ಇಲ್ಲ: ಶಿಕ್ಷಣ ಸಚಿವ ಮಧು
Tragedy: ಡೆ *ತ್ನೋಟ್ ಬರೆದಿಟ್ಟು ಪುತ್ರಿಯ ಕೊ*ದು ಗ್ರಾ.ಪಂ.ಅಧ್ಯಕ್ಷೆಯೂ ಆತ್ಮಹ*ತ್ಯೆ!
You seem to have an Ad Blocker on.
To continue reading, please turn it off or whitelist Udayavani.