ಕಲಿಯುಗದ ಕಂಸನ ಎಂಟ್ರಿಗೆ ಸಿದ್ಧತೆ…


Team Udayavani, May 22, 2020, 4:14 AM IST

kamsa sidd

ಕನ್ನಡದಲ್ಲಿ ಕಲಿಯುಗದ ಕಂಸ ಎಂಬ ಚಿತ್ರವೊಂದು ತಯಾರಾಗುತ್ತಿದೆ. ಕಂಸನ ಪಾತ್ರದಾರಿ ಸಂದೀಪ ಪ್ರಥಮ ಪ್ರಯತ್ನ ಮಾಡುತ್ತಿದ್ದಾರೆ. ಇವರ ಸಹೋದರ ದಿಲೀಪ್‌ ಕುಮಾರ್‌ ಹಾಗೂ ಸಹೋದರಿ ಶ್ರೀಮತಿ ದೇವಕಿ ಈ ಚಿತ್ರದ  ನಿರ್ಮಾಪಕರು. ಇತ್ತೀಚೆಗೆ ಚಿತ್ರದ ಮೋಶನ್‌ ಪೋಸ್ಟರ್‌ ರಿಲೀಸ್‌ ಆಗಿದೆ. ಈ ಮೋಷನ್‌ ಪೋಸ್ಟರ್‌ ಅನ್ನು ಸಂಕಲನ ಮಾಡಿಕೊಟ್ಟವರು ರಾಮ್‌ ಬಾಬು. ತೆಲುಗಿನ ಸೂಪರ್‌ ಹಿಟ್‌ ಸಿನಿಮಗಳಾದ ಬಾಹುಬಲಿ ಹಾಗೂ ಸೆ„ರ ನರಸಿಂಹ  ರೆಡ್ಡಿ ಸಿನಿಮಾಗಳಿಗೆ ಸಂಕಲನ ಮಾಡಿದವರು.

ಕಲಿಯುಗ ಕಂಸ ಸೆಟೇrರಲು ಎಲ್ಲ ತಯಾರಿ ನಡೆದಿದೆ. ಒಬ್ಬ ರಗಡ್‌ ಆದ ರೌಡಿ ಕಥಾ ವಸ್ತು ಇಲ್ಲಿದೆ. ಇಲ್ಲಿ ಮಚ್ಚು ಲಾಂಗುಗಳು ಇರುವುದಿಲ್ಲ. ಇವನೊಬ್ಬ ಸಮಾಜದಲ್ಲಿ ಅತಿ ಕಿರಿಯ  ವಯಸ್ಸಿನ ಕ್ರಿಮಿನಲ್‌. ಇದಕ್ಕೆ ಗುಜರಾತ್‌ ಅಲ್ಲಿ ನಡೆದ ಒಂದು ಘಟನೆಯನ್ನು ಇಟ್ಟುಕೊಂಡು ಚಿತ್ರಕತೆ ಸಿದ್ಧಪಡಿಸಲಾಗಿದೆ. ತನ್ನ ಬುದ್ಧಿ ಶಕ್ತಿಯಿಂದ ಕಂಸ ಆಗಿ ಅವತಾರ ತಾಳುತ್ತಾನೆ. ಜುಲೆ„ ತಿಂಗಳಿನಲ್ಲಿ ಈ ಕಲಿಯುಗದ ಕಂಸ ಚಿತ್ರೀಕರಣ ಶುರು ಮಾಡಲಿದ್ದಾರೆ ನಿರ್ದೇಶಕ ಬಿ ವಿ ಎಚ್‌ ಪ್ರಸಾದ್‌.

ಇದು ನಿರ್ದೇಶಕರ ಪ್ರಥಮ ಪ್ರಯತ್ನ. ಚಿತ್ರ ನಿರ್ದೇಶನದ ಬಗ್ಗೆ ಹಲವಾರು ವಿಚಾರಗಳ ಬಗ್ಗೆ ತಿಳವಳಿಕೆ ಬೆಳಸಿಕೊಂಡು ನಿರ್ದೇಶನಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ನವ  ಯುವಕ ಸಂದೀಪ ಮೊದಲ ಚಿತ್ರದಲ್ಲಿ ಮಾಸ್‌ ಪಾತ್ರದಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ. ಮುಂಬೆ„ ಅಲ್ಲಿ ಅಭಿನಯದಲ್ಲಿ ತರೆಬೇತಿ ಪಡೆದು, ರಂಗಭೂಮಿಯ ಕೆಲವು ವ್ಯಕ್ತಿಗಳಿಂದ ಸಲಹೆ ಪಡೆದು, ಸಾಹಸ ಹಾಗೂ ನೃತ್ಯದಲ್ಲೂ ಅನುಭವ  ಪಡೆದುಕೊಂಡಿದ್ದಾರೆ.

ಈ ಚಿತ್ರದ ಕಥಾ ನಾಯಕಿ ಶ್ರೇಯ ಶರ್ಮ ಈ ಹಿಂದೆ 2007 ರಲ್ಲಿ ಬೇಬಿ ಶ್ರೇಯ ಆಗಿ ರಮೇಶ್‌ ಅರವಿಂದ್‌ ಅಭಿನಯದ ಸೌಂದರ್ಯ ಚಿತ್ರಕ್ಕೆ ಬಾಲ ನಟಿ ಆಗಿದ್ದವರು. ತಮಿಳಿನ ಜನಪ್ರಿಯ ನಟ ಆರ್ಯ ಈಗಾಗಲೇ  ರಾಜ ರಥ ಕನ್ನಡ ಸಿನಿಮಾದಲ್ಲಿ ಅಭಿನಯ ಮಾಡಿದವರು ಮತ್ತೆ ಕನ್ನಡಕ್ಕೆ ಒಂದು ಮುಖ್ಯ ಪಾತ್ರದಲ್ಲಿ ಅಭಿನಯ ಮಾಡಲಿ ದ್ದಾರೆ. ಶರತ್‌ ಲೋಹಿತಾಶ್ವ, ಹರೀಶ್‌ ರೈ ಹಾಗೂ ಇನ್ನಿತರರು ಪೋಷಕ ಪಾತ್ರಗಳಲ್ಲಿ ಅಭಿನಯ ಮಾಡಲಿದ್ದಾರೆ.  ಲೋಕಿ ಹಾಡುಗಳಿಗೆ ರಾಗ ಸಂಯೋಜನೆ ಮಾಡಲಿದ್ದಾರೆ. ಪ್ರಖ್ಯಾತ್‌ ನಾರಾಯಣ್‌ ಈ ಚಿತ್ರಕ್ಕೆ ಛಾಯಾಗ್ರಹಣ ಒದಗಿಸಲಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Movies: ಲವ್‌ ಸ್ಟೋರಿ ಎಂಬ ಎವರ್‌ಗ್ರೀನ್‌ ಟ್ರೆಂಡ್: ಬೆಳ್ಳಿತೆರೆಯ ಪ್ರೇಮ ಪುರಾಣ

Movies: ಲವ್‌ ಸ್ಟೋರಿ ಎಂಬ ಎವರ್‌ಗ್ರೀನ್‌ ಟ್ರೆಂಡ್: ಬೆಳ್ಳಿತೆರೆಯ ಪ್ರೇಮ ಪುರಾಣ

Yogi spoke about Sidlingu 2 Movie

Sidlingu 2 Movie: ಕಾಮನ್‌ಮ್ಯಾನ್‌ ದುನಿಯಾದಲ್ಲಿ ಸಿದ್ಲಿಂಗು ಕನಸು

Pruthvi Amber spoke about his Bhuvanam Gaganam movie

Bhuvanam Gaganam: ನಗ್ತಾ ನಗ್ತಾ ಅಳಿಸ್ತೀನಿ…:  ಪೃಥ್ವಿ ನಿರೀಕ್ಷೆ

Unlock Raghava: ಅನ್‌ಲಾಕ್‌ ಮಿಲಿಂದ್‌; ಬರ್ತೀರಾ, ನೋಡ್ತೀರಾ, ನಗ್ತೀರಾ…

Unlock Raghava: ಅನ್‌ಲಾಕ್‌ ಮಿಲಿಂದ್‌; ಬರ್ತೀರಾ, ನೋಡ್ತೀರಾ, ನಗ್ತೀರಾ…

Roopesh Shetty starer Adhipatra kannada movie

Roopesh Shetty: ಕರಾವಳಿ ಸೊಗಡಿನ ‘ಅಧಿಪತ್ರ’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.