ಲಾರಿ ಚಾಲಕನ ಹಣದಾಸೆಗೆ ನೆಮ್ಮದಿ ಭಂಗ


Team Udayavani, May 5, 2020, 11:44 AM IST

ಲಾರಿ ಚಾಲಕನ ಹಣದಾಸೆಗೆ ನೆಮ್ಮದಿ ಭಂಗ

ಸಾಂದರ್ಭಿಕ ಚಿತ್ರ

ಹಾವೇರಿ: ಐದು ಸಾವಿರ ರೂ. ಆಸೆಗಾಗಿ ಲಾರಿ ಚಾಲಕ ಮಾಡಿದ ಎಡವಟ್ಟಿನಿಂದ ಇಡೀ ಜಿಲ್ಲೆ ನೆಮ್ಮದಿ ಕಳೆದುಕೊಳ್ಳುವಂತಾಗಿದೆ. ಹೌದು. ಮುಂಬಯಿಗೆ ಮೆಣಸಿನಕಾಯಿ ಲೋಡ್‌ ಮಾಡಿಕೊಂಡು ಹೋಗಿದ್ದ ಲಾರಿ ಚಾಲಕ, ಬರುವಾಗ ಮೂವರನ್ನು ಕರೆದುಕೊಂಡು ಬಂದಿದ್ದೇ ಎಡವಟ್ಟಾಯಿತು. ಲಾರಿ ಚಾಲಕ ಗೌಪ್ಯವಾಗಿ ಕರೆದುಕೊಂಡ ಬಂದ ಮೂವರಲ್ಲಿ ಈಗ ಒಬ್ಬನಿಗೆ ಕೋವಿಡ್  ಸೋಂಕು ದೃಢಪಟ್ಟಿದ್ದು ಜನರು ಚಾಲಕನಿಗೆ ಹಿಡಿಶಾಪ  ಹಾಕುತ್ತಿದ್ದಾರೆ.

ಸೋಂಕು ಪತ್ತೆಯಾಗುತ್ತಿದ್ದಂತೆ ಗ್ರಾಪಂ ಉಪಾಧ್ಯಕ್ಷರೊಬ್ಬರು ಚಾಲಕನಿಗೆ ದೂರವಾಣಿ ಕರೆ ಮಾಡಿದಾಗಚಾಲಕ, ತಾನು ಲಾರಿಯ ಕ್ಯಾಬಿನ್‌ ಮೇಲೆ ಮಲಗಿಸಿಕೊಂಡು ಕರೆದುಕೊಂಡು ಬಂದಿದ್ದೇನೆ. ಅವರೊಂದಿಗೆ ನಾನು ಯಾವುದೇ ಸಂಪರ್ಕ ಹೊಂದಿಲ್ಲ. ಅವರಿಂದ 5000 ರೂ. ಪಡೆದಿದ್ದು ಅದನ್ನು ಡಬ್ಬಿಯಲ್ಲಿ ಹಾಕಿಸಿಕೊಂಡು, ಬಳಿಕ ತೊಳೆದು ಅದನ್ನು ಬಳಸಿದ್ದೇನೆಂದು ಹೇಳಿರುವ ಆಡಿಯೋ ಎಲ್ಲೆಡೆ ವೈರಲ್‌ ಆಗಿದೆ.

ಸವಣೂರು ಲಾಕ್‌: ಸ್ಥಳೀಯರೊಬ್ಬರಿಗೆ ಕೋವಿಡ್  ದೃಢಪಟ್ಟಿದೆ ಎಂಬ ಸುದ್ದಿ ಸವಣೂರು ಪಟ್ಟಣದವರನ್ನು ಬೆಚ್ಚಿಬೀಳುವಂತೆ ಮಾಡಿದೆ. ಲಾಕ್‌ಡೌನ್‌ ಇನ್ನಷ್ಟು ಬಿಗಿಯಾಗಿದೆ. ಸಡಿಲಿಸಿದ್ದ ಕೆಲ ನಿರ್ಬಂಧಗಳನ್ನು ಮುಂದುವರಿಸಲಾಗಿದೆ. ಎಸ್‌.ಎಂ. ಕೃಷ್ಣ ನಗರ ಹಾಗೂ ರಾಜೀವಗಾಂಧಿ ನಗರಗಳಿಗೆ ಬ್ಯಾರಿಕೇಡ್‌ ಹಾಕಿ ಸೀಲ್‌ಡೌನ್‌ ಮಾಡಲಾಗಿದ್ದು ವಾಹನ-ಜನ ಸಂಚಾರವನ್ನು ನಿಷೇಧಿಸಲಾಗಿದೆ. ಯಾರೂ ಮನೆಯಿಂದ ಹೊರಗೆ ಓಡಾಡದಂತೆ ಕಟ್ಟೆಚ್ಚರ ವಹಿಸಲಾಗಿದೆ. ಆಶಾ ಹಾಗೂ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಹೋಗಿ ಆರೋಗ್ಯ ತಪಾಸಣೆ ಆರಂಭಿಸಿದ್ದಾರೆ. ಅಗತ್ಯ ವಸ್ತುಗಳನ್ನು ಮನೆ ಮನೆಗೆ ತಲುಪಿಸುವ ಕೆಲಸ ಆರಂಭಿಸಲಾಗಿದೆ.

24/7 ಕಂಟ್ರೋಲ್‌ ರೂಂ ಮಾಡಿದ್ದು ಅಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಮೊಬೈಲ್‌ ನಂಬರ್‌, ದಿನಸಿ, ತರಕಾರಿ, ಔಷಧಿಗಾಗಿ ಸಂಪರ್ಕಿಸುವ ನಂಬರ್‌ ಹಾಗೂ ಈ ಸಂದರ್ಭದಲ್ಲಿ ಪಾಲಿಸುವ ನಿಯಮ, ಮುಂಜಾಗ್ರತಾ ಕ್ರಮ ಕುರಿತ ಮಾಹಿತಿ ಕರಪತ್ರ ಮುದ್ರಿಸಿ ಮನೆ ಮನೆಗೆ ಹಂಚಲಾಗುತ್ತಿದೆ. ಸೀಲ್‌ಡೌನ್‌ ಪ್ರದೇಶದಲ್ಲಿ ನಿತ್ಯ
ಸ್ವತ್ಛತೆ ಕಾರ್ಯ ನಡೆದಿದೆ.
● ಅನ್ನಪೂರ್ಣ ಮುದಕಮ್ಮನವರ, ಸಹಾಯಕ ಆಯುಕ್ತರು, ಸವಣೂರು

ಟಾಪ್ ನ್ಯೂಸ್

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

1-delay

Hoax calls; ವಿಮಾನ ಬಳಿಕ, ತಿರುಪತಿ ಹೊಟೇಲ್‌ಗ‌ಳಿಗೆ ಹುಸಿ ಬಾಂಬ್‌ ಬೆದರಿಕೆ!

1-a-kho-kho

Kho Kho; ಹೊಸದಿಲ್ಲಿಯಲ್ಲಿ ಚೊಚ್ಚಲ ಖೋ ಖೋ ವಿಶ್ವಕಪ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಸಚಿವ ಜಮೀರ್‌ ಅಹ್ಮದ್‌ ಕಾರಿನ ಮೇಲೆ ಖಾದ್ರಿ ಬೆಂಬಲಿಗರ ಕಲ್ಲು ತೂರಾಟ

Haveri: ಸಚಿವ ಜಮೀರ್‌ ಅಹ್ಮದ್‌ ಕಾರಿನ ಮೇಲೆ ಖಾದ್ರಿ ಬೆಂಬಲಿಗರ ಕಲ್ಲು ತೂರಾಟ

Basavaraj Bommai: ನಮಗೆ ಕಾಂಗ್ರೆಸ್‌ ನೇರ ಎದುರಾಳಿ

Basavaraj Bommai: ನಮಗೆ ಕಾಂಗ್ರೆಸ್‌ ನೇರ ಎದುರಾಳಿ

Shiggaon; Ajjamfir Qadri said that Yasir Khan is a BJP agent

Shiggaon ‘ಕೈ’ ಭಿನ್ನಮತ; ಯಾಸಿರ್‌ ಖಾನ್‌ ಬಿಜೆಪಿ ಏಜೆಂಟ್‌ ಎಂದ ಅಜ್ಜಂಫೀರ್‌ ಖಾದ್ರಿ

Tragedy: ಹೃದಯಾಘಾತದಿಂದ ಮಗ ಮೃತಪಟ್ಟ ವಿಚಾರ ಕೇಳಿ ತಂದೆಯೂ ಹೃದಯಾಘಾತದಿಂದ ಮೃತ್ಯು

Tragedy: ಮಗ ಮೃತಪಟ್ಟ ವಿಚಾರ ಕೇಳಿ ತಂದೆಗೂ ಹೃದಯಾಘಾತ… ಮುಗಿಲು ಮುಟ್ಟಿದ ಆಕ್ರಂದನ

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ:‌ ಎಚ್‌ ಕೆ ಪಾಟೀಲ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1-horoscope

Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Hassan: ಮುಂದಿನ ವರ್ಷ 3ನೇ ವಿಶ್ವಯುದ್ಧ ! ಬ್ರಹ್ಮಾಂಡ ಗುರೂಜಿ ಭವಿಷ್ಯ

Ratan TATA (2)

Ratan Tata; ಅಡುಗೆಯವರು, ನಾಯಿಗೂ ವಿಲ್‌ ಬರೆದಿರುವ ಟಾಟಾ!

1-odisha

Cyclone Dana; ಚಂಡಮಾರುತ ಗೆದ್ದ ಒಡಿಶಾ, ಬಂಗಾಲ

1-qwqewew

T20; ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಕರ್ನಾಟಕದ ವೈಶಾಖ್‌ ವಿಜಯ್‌ಕುಮಾರ್‌ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.