ಸಚಿವರಿಂದ ಬಜೆಟ್‌ನಲ್ಲಿ ಕರಾವಳಿಗೆ ನ್ಯಾಯದ ಭರವಸೆ; ಶಾಸಕರ ನಿಯೋಗ ಸಿಎಂ ಭೇಟಿ: ಸುನಿಲ್‌


Team Udayavani, Feb 7, 2022, 6:20 AM IST

ಸಚಿವರಿಂದ ಬಜೆಟ್‌ನಲ್ಲಿ ಕರಾವಳಿಗೆ ನ್ಯಾಯದ ಭರವಸೆ; ಶಾಸಕರ ನಿಯೋಗ ಸಿಎಂ ಭೇಟಿ: ಸುನಿಲ್‌

ಕಾರ್ಕಳ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಅಭಿವೃದ್ಧಿ ದೃಷ್ಟಿಯಿಂದ ಹಲವು ಬೇಡಿಕೆಗಳಿವೆ. ರಾಜ್ಯ ಬಜೆಟ್‌ ಮಂಡನೆ ವೇಳೆ ಎರಡೂ ಜಿಲ್ಲೆಗಳ ಬೇಡಿಕೆಗಳನ್ನು ಈಡೇರಿಸುವ ಪ್ರಯತ್ನ ನಡೆಸಲಾಗು ವುದು. ಎರಡೂ ಜಿಲ್ಲೆಗಳ ಶಾಸಕರ ನಿಯೋಗ ಮುಂದಿನ ವಾರ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಚರ್ಚಿಸಲಿದ್ದೇವೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ಕುಮಾರ್‌ ಹೇಳಿದರು.

ಬ್ರೋಕರ್‌ ನಿಯಂತ್ರಣ
ಸರಕಾರಿ ಕಚೇರಿಗಳಲ್ಲಿ ಬ್ರೋಕರ್‌ ಹಾವಳಿ ಇದೆ. ಇದು ದೂರವಾಗ ಬೇಕು. ಜನಸಾಮಾನ್ಯರೇ ನೇರ ಕಚೇರಿಗೆ ಬಂದು ಕೆಲಸ ಮಾಡಿಸಿ ಕೊಂಡು ಹೋಗುವಂತಹ ಸ್ಥಿತಿ ಎಲ್ಲ ಕಚೇರಿ ಗಳಲ್ಲಿ ನಿರ್ಮಾಣವಾಗಬೇಕು. ಇದಕ್ಕಾಗಿ ಕ್ರಮಗಳನ್ನು ತೆಗೆದುಕೊಳ್ಳಲಿದ್ದೇವೆ. ಸರಕಾರಿ ಕಚೇರಿಗಳ ಅಧಿಕಾರಿಗಳ ಮಾನಸಿಕತೆ ಬದಲಾಗಬೇಕು ಎಂದರು.

“ಹಿಡನ್‌  ಅಜೆಂಡಾ ಬಹಿರಂಗ’
ಉಡುಪಿ: ಹಿಜಾಬ್‌ ಹಿಡನ್‌ ಅಜೆಂಡಾದ ಹಿಂದಿರುವ ಕಾಣದ ಮತೀಯ ಸಂಘಟನೆಗಳನ್ನು ಸರಕಾರ ಬಗ್ಗುಬಡಿಯಲಿದೆ ಎಂದು ಸಚಿವ ಸುನಿಲ್‌ ಕುಮಾರ್‌ ಹೇಳಿದರು. ಕಾನೂನನ್ನು ಗೌರವಿಸು ವುದಿಲ್ಲ ಎಂದಾದರೆ ಇದರ ಹಿಂದೆ ಹಿಡನ್‌ ಅಜೆಂಡಾ ಇದೆ ಎನ್ನುವುದು ಅರ್ಥವಾಗುತ್ತದೆ. ರಾಜ್ಯವನ್ನು ಈ ಮೂಲಕ ಏನೋ ಮಾಡುತ್ತೇವೆ ಎನ್ನುವುದನ್ನು ಸಹಿಸಲು ಸಾಧ್ಯವಿಲ್ಲ. ಪೋಷಕರು ಕೂಡ ಇದನ್ನು ಅರ್ಥ ಮಾಡಿಕೊಳ್ಳಬೇಕು. ಈ ನೆಲದ ಕಾನೂನನ್ನು ಎಲ್ಲರೂ ಗೌರವಿಸಬೇಕು. ಕಾನೂನು ಎನ್ನುವುದಕ್ಕಿಂತ ಶಾಲಾಕಾಲೇಜಿಗೆ ಸಮವಸ್ತ್ರದಲ್ಲಿ ಹೋಗುವುದು ಸಂಪ್ರದಾಯ. ಸಮಾನತೆಯ ಪ್ರತೀಕ ಎಂದು ಉಡುಪಿಯಲ್ಲಿ ರವಿವಾರ ಮಾಧ್ಯಮಗಳಿಗೆ ಅವರು ತಿಳಿಸಿದರು.

 

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.