ಲಂಚ ಸ್ವೀಕಾರ : ಎಸಿಬಿ ಬಲೆಗೆ ಬಿದ್ದ ಸಾರ್ವಜನಿಕ ಅಭಿಯೋಜಕ
Team Udayavani, Aug 29, 2019, 6:11 PM IST
ಭದ್ರಾವತಿ : ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆಕೊಡಿಸಲು ತನ್ನ ಕಕ್ಷಿದಾರರಿಂದ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಹೆಚ್ಚುವರಿ ಸಾರ್ವಜನಿಕ ಅಭಿಯೋಜಕ.
ಭದ್ರಾವತಿ 4ನೇ ಅಡಿಷನಲ್ ಸೆಷನ್ಸ್ ನ್ಯಾಯಾಲಯದ ಸಾರ್ವಜನಿಕ ಅಭಿಯೋಜಕ ರವೀಂದ್ರ ಎಸಿಬಿ ಬಲೆಗೆ ಬಿದ್ದವರು.
ಭದ್ರಾವತಿಯ ನಿರಂಜನ್ ಕದಂ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಕೊಡಿಸಲು ಸುನೀಲ್ ಗಾಯಕ್ ವಾಡ್ ಎಂಬುವರಿಂದ 50 ಸಾವಿರ ಲಂಚ ಕೇಳಿದ್ದ ಸಾರ್ವಜನಿಕ ಅಭಿಯೋಜಕ.
ಇಂದು ಭದ್ರಾವತಿಯ ತಮ್ಮ ಕಚೇರಿಯಲ್ಲಿ ಸುನೀಲ್ ಗಾಯಕ್ ವಾಡ್ ಅವರಿಂದ 20 ಸಾವಿರ ರೂಪಾಯಿ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಎಸಿಬಿ ಡಿವೈಎಸ್ ಪಿ ವೇಣುಗೋಪಾಲ್, ಇನ್ಸ್ ಪೆಕ್ಟರ್ ಗಳಾದ ವೀರೇಂದ್ರ, ತಿಪ್ಪೇಸ್ವಾಮಿ ನೇತೃತ್ವದ ತಂಡದಿಂದ ದಾಳಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.